Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ವಿರುದ್ಧ ಸಮರ ಘೋಷಣೆ
    ರಾಜಕೀಯ

    ವಿಜಯೇಂದ್ರ ವಿರುದ್ಧ ಸಮರ ಘೋಷಣೆ

    vartha chakraBy vartha chakraಜನವರಿ 29, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,
    ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದೆ.ಕೆಲವು ಜಿಲ್ಲಾಧ್ಯಕ್ಷರ ನೇಮಕದ ಬೆನ್ನಲ್ಲೇ ಸ್ಪೋಟಿಸಿರುವ ಸಂಸದ ಡಾ.ಸುಧಾಕರ್, ಪಕ್ಷದ ಅಧ್ಯಕ್ಷ ವಿಜಯೇಂದ್ರ ಅಹಂಕಾರ, ದರ್ಪ ಸಹಿಸಿ ಸಾಕಾಗಿದೆ. ಇನ್ನೇನಿದ್ದರೂ ಯುದ್ಧ ಮಾಡುವುದೊಂದೇ ಬಾಕಿ ಎಂದು ಗುಡುಗಿದರು
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ನನ್ನ ರಾಜಕೀಯವನ್ನೇ ಪಣಕ್ಕೊಡ್ಡಿ ಬಿಜೆಪಿಗೆ ಬಂದೆ.ಆದರೆ ವಿಜಯೇಂದ್ರ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಯತ್ನಿಸಿದರು. ಈಗ ರಾಜಕೀಯವಾಗಿ ನನ್ನನ್ನು ಸಮಾಧಿ ಮಾಡಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಯಾರನ್ನೂ ವಿಶ್ವಾಸಕ್ಕೆ ಪಡೆಯುವ ಗುಣ ಇವರಿಗೆ ಇಲ್ಲ.ಈಗಾಗಲೇ ಮುಖ್ಯಮಂತ್ರಿ ಆಗಿದ್ದೇನೆ ಎನ್ನುವ ಭಾವನೆ ಅವರಲ್ಲಿ ಇದೆ. ದರ್ಪ, ಅಹಂಕಾರ ಹೆಚ್ಚಿದೆ
    ವಿಜಯೇಂದ್ರ ಅವರಿಗೆ ‘ಎಸ್ ಬಾಸ್’ ಎನ್ನುವವರಿಗೆ
    ರಿಯಲ್ ಎಸ್ಟೇಟ್ ನಿಂದ ದುಡ್ಡು ತಂದು ಕೊಡುವವರಿಗೆ ಅವಕಾಶ ನೀಡಲಾಗುತ್ತಿದೆ.ಈ ವಿಚಾರವನ್ನು ಆರ್‌ಎಸ್‌ಎಸ್ ಮುಖ್ಯಸ್ಥರಿಗೆ,ಪಕ್ಷದ ರಾಜ್ಯ ಉಸ್ತುವಾರಿ, ಕೇಂದ್ರ ನಾಯಕರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು
    ಇವರ ಧೋರಣೆ ಬಹಳಷ್ಟು ಮುಖಂಡರಿಗೆ ನೋವು ತಂದಿದೆ. ಇವರ ಧೋರಣೆ, ಅಹಂಕಾರಕ್ಕೆ ಧಿಕ್ಕಾರ. ಎಲ್ಲವನ್ನೂ ಸಹಿಸಿ ಕೊನೆಯ ಹಂತವಾಗಿ ಮಾಧ್ಯಮದ ಮುಂದೆ ಬಂದಿರುವೆ. ಪಕ್ಷದ ಕೇಂದ್ರ ನಾಯಕರು ನನ್ನನ್ನು ಕ್ಷಮಿಸಲಿ ಎಂದು ಹೇಳಿದರು
    ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಯತ್ನಾಳ್, ರಮೇಶ ಜಾರಕಿಹೊಳಿ, ಸಿ‌.ಟಿ.ರವಿ, ಬಸವರಾಜ ಬೊಮ್ಮಾಯಿ ಅವರನ್ನು ತುಳಿಯಲು ಪ್ರಯತ್ನ ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಸೇರಿ 13 ಜಿಲ್ಲೆಗಳ ಅಧ್ಯಕ್ಷರ ನೇಮಕದ ಬಗ್ಗೆ ಯಾರ ಬಳಿಯೂ ಚರ್ಚಿಸಿಲ್ಲ
    ಎಂದು ಆಕ್ರೋಶ ವ್ಯಕ್ತಪಡಿಸಿದರು.
    ವಿಜಯೇಂದ್ರ ಅವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸೇರಿ ಕೇಂದ್ರ ನಾಯಕರಿಗೆ ದೂರು ಸಲ್ಲಿಸಲು ನಿರ್ಧರಿಸಲಾಗಿದೆ.ಪಕ್ಷದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಬೇಕೆಂಬ ದುರುದ್ದೇಶದಿಂದ ಅಡ್ಡದಾರಿ ಹಿಡಿದು ತಮಗೆ ಬೇಕಾದವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ರಾಷ್ಟ್ರೀಯ ನಾಯಕರು ಈಗಲಾದರೂ ಮಧ್ಯೆ ಪ್ರವೇಶಿಸಿ ಸರಿ ಮಾಡದಿದ್ದರೆ ಪಕ್ಷ, ಕಾರ್ಯಕರ್ತರಿಗೆ ಭವಿಷ್ಯವಿಲ್ಲ ಎಂದು ಅಳಲು ತೋಡಿಕೊಂಡರು.

    ಚುನಾವಣೆ ನರೇಂದ್ರ ಮೋದಿ ಬಿಜೆಪಿ ಬೆಂಗಳೂರು ಬೊಮ್ಮಾಯಿ ಯಡಿಯೂರಪ್ಪ ರಾಜಕೀಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಅನಾಥ ಕಾರಿನಲ್ಲಿ ಗರಿಗರಿ ನೋಟು
    Next Article ಬಿಜೆಪಿ ನಾಯಕರಿಗೆ ಪ್ರಿಯಾಂಕ ಖರ್ಗೆ ಪ್ರಶ್ನೆ ?
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    1 ಟಿಪ್ಪಣಿ

    1. Scotthem on ಡಿಸೆಂಬರ್ 6, 2025 9:01 ಅಪರಾಹ್ನ

      ?Celebremos a cada apasionado del exito !
      Jugar en casinoretirosinverificacion.com/ permite acceder a una experiencia rГЎpida y privada sin procesos complicados. Muchos jugadores optan por estas opciones debido a la libertad que ofrecen plataformas como casino sin registro. Gracias a esta flexibilidad, cada sesiГіn se vuelve mГЎs cГіmoda al usar servicios como crypto casino no kyc.
      Casino sin dni permite registrar cuentas sin documentos. Casino sin KYC asegura partidas seguras y rГЎpidas. Crypto casino no kyc facilita transacciones instantГЎneas.
      Casinos sin verificaciГіn, apuesta y gana hoy – п»їhttps://casinoretirosinverificacion.com/
      ?Que la suerte te beneficie con que goces de extraordinarios victorias !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamgeate ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • kypit kyrsovyu_lmPi ರಲ್ಲಿ ರೇಣುಕಾಚಾರ್ಯ ಅವರಿಗೆ ಬೇಸರವಾಗಿದೆಯಂತೆ | MP Renukacharya
    • JamesDwery ರಲ್ಲಿ ಚೀನಾ ವೈರಸ್ ಸೃಷ್ಟಿಸಿದ ಆತಂಕ.
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe