ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಹಠಾವೋ ಹಿಂದೆ ಯಾರಿದ್ದಾರೆ ಗೊತ್ತಾ..
    Trending

    ವಿಜಯೇಂದ್ರ ಹಠಾವೋ ಹಿಂದೆ ಯಾರಿದ್ದಾರೆ ಗೊತ್ತಾ..

    vartha chakraBy vartha chakraಆಗಷ್ಟ್ 13, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.13:
    ಆಡಳಿತರೂಢ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕಾಗಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದು ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರ ಬದಲಾವಣೆಗೆ ಬಲವಾದ ಆಗ್ರಹ ಕೇಳಿ ಬಂದಿದೆ.
    ವಿಜಯೇಂದ್ರ ಕಾರ್ಯಾ ವೈಖರಿ ಬಗ್ಗೆ ಹಲವಾರು ಮಂದಿ ಹಿರಿಯ ನಾಯಕರು ತೀವ್ರ ಅಸಮಾಧಾನ ಹೊಂದಿದ ಬೆನ್ನಲ್ಲೇ ಅವರಿಗೆ ಬೆಂಬಲ ಘೋಷಿಸಿರುವ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಇದೀಗ ವಿಜಯೇಂದ್ರ ಬದಲಾವಣೆ ಆಗ್ರಹದ ಹಿಂದೆ ನಿಂತಿದ್ದಾರೆ.
    ಪಕ್ಷದ ರಾಜ್ಯ ಅಧ್ಯಕ್ಷರಾಗಿ ವಿಜಯೇಂದ್ರ ನೇಮಕಗೊಂಡ ನಂತರ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುವ ಭರವಸೆ ನೀಡಿದ್ದರು. ಆದರೆ ನಂತರದಲ್ಲಿ ತಮ್ಮ ಕಾರ್ಯವೈಖರಿಯನ್ನು ಸಂಪೂರ್ಣವಾಗಿ ಬದಲಾಯಿಸಿಕೊಂಡರು ಯಾವುದೇ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ತೀರ್ಮಾನ ಎಲ್ಲವನ್ನೂ ಏಕ ಪಕ್ಷಿಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಒಂದು ಗುಂಪು ಆಪಾದಿಸಿದರೇ, ಮತ್ತೊಂದು ಗುಂಪು ಇವರ ವಿರುದ್ಧ ಹೊಂದಾಣಿಕೆ ರಾಜಕಾರಣದ ಆರೋಪ ಮಾಡುತ್ತಿದೆ.
    ಇದೀಗ ಈ ಎಲ್ಲರೂ ಒಟ್ಟಾಗಿ ವಿಜಯೇಂದ್ರ ಬದಲಾವಣೆಗಾಗಿ ಹೈಕಮಾಂಡ್ ಮೇಲೆ ಒತ್ತಡ ಏರಲು ತೀರ್ಮಾನಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಆರಂಭದಿಂದಲೂ ವಿಜಯೇಂದ್ರ ಸೇರಿದಂತೆ ಯಡಿಯೂರಪ್ಪ ಅವರ ಕುಟುಂಬದ ಸದಸ್ಯರಿಗೆ ಪಕ್ಷದ ಉನ್ನತ ಹುದ್ದೆ ನೀಡಲು ಬಲವಾಗಿ ವಿರೋಧಿಸುತ್ತಿದ್ದ ಸಂತೋಷ್ ಅವರು ಇದೀಗ ಹಲವಾರು ವಿಷಯಗಳಲ್ಲಿ ವಿಜಯೇಂದ್ರ ವಿಫಲವಾಗಿರುವುದನ್ನು ಮುಂದಿಟ್ಟುಕೊಂಡು ತಮ್ಮ ಆಪ್ತವಲಯದ ಮೂಲಕ ಇವರ ಬದಲಾವಣೆಗೆ ವೇದಿಕೆ ಸಿದ್ಧಪಡಿಸುತ್ತಿದ್ದಾರೆ.
    ಮಾಜಿ ಸಂಸದರಾದ ಅಣ್ಣ ಸಾಹೇಬ್ ಜೊಲ್ಲೆ, ನಳಿನ್ ಕುಮಾರ್ ಕಟೀಲ್, ಪ್ರತಾಪ ಸಿಂಹ, ಜಿಎಂ ಸಿದ್ದೇಶ್ವರ, ನಾರಾಯಣಸ್ವಾಮಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಮೊದಲಾದವರ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಸಂತೋಷ್ ಅವರು ವಿಜಯೇಂದ್ರ ಹಠಾವೋ ಹೋರಾಟದ ಸೂತ್ರದಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಕಳೆದ ಭಾನುವಾರ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ಸೇರಿದ ಅತೃಪ್ತ ನಾಯಕರು ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಈ ಗುಂಪಿನಲ್ಲಿ ಗುರುತುಸಿಕೊಂಡಿರುವ ಪ್ರಮುಖ ನಾಯಕರು ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಬಿಜೆಪಿ ನಡ್ಡಾ ಅವರನ್ನು ಭೇಟಿ ಮಾಡಲು ತೀರ್ಮಾನಿಸುತ್ತಾರೆ ಇದಕ್ಕಾಗಿ ಸಮಯ ಅವಕಾಶ ನೀಡುವಂತೆ ಕೋರಿ ಮನವಿ ಸಲ್ಲಿಸಿರುವುದಾಗಿ ಗೊತ್ತಾಗಿದೆ.

    Verbattle
    Verbattle
    Verbattle
    Bangalore BJP Karnataka News Politics Trending Varthachakra ಯಡಿಯೂರಪ್ಪ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ.
    Next Article ಸದ್ಯದಲ್ಲೆ ನಡೆಯುತ್ತೆ ಜಿಲ್ಲಾ ಪಂಚಾಯತಿ ಚುನಾವಣೆ
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    5 ಪ್ರತಿಕ್ರಿಯೆಗಳು

    1. hedgedoc.eclair.ec-lyon.fr on ಮಾರ್ಚ್ 18, 2026 7:05 ಫೂರ್ವಾಹ್ನ

      References:

      Dakota magic casino

      References:
      https://atavi.com/share/xqyp20z7lea6

      Reply
    2. https://jobsremote.work/ on ಮಾರ್ಚ್ 21, 2026 3:17 ಫೂರ್ವಾಹ್ನ

      References:

      Anabolic growth agent

      References:
      https://streamtunesmusic.com/sherlynkallas

      Reply
    3. Fzviyc on ಮಾರ್ಚ್ 21, 2026 11:33 ಫೂರ್ವಾಹ್ನ

      No Mostbet o seu jogo comeГ§a com um reforГ§o especial e irresistГ­vel – https://mostbetpt.pro/ , Jogue no Mostbet e ganhe 125% extra + 325 free spins logo no primeiro depГіsito .

      Reply
    4. www.obstbauverein.de on ಮಾರ್ಚ್ 28, 2026 2:27 ಫೂರ್ವಾಹ್ನ

      References:

      Woman steroids

      References:
      https://www.servus-nachbar.at/Neuigkeiten/index.php/;focus=W4YPRD_com_cm4all_wdn_Flatpress_7491266&path=&frame=W4YPRD_com_cm4all_wdn_Flatpress_7491266?x=entry:entry250516-114719%3Bcomments:1

      Reply
    5. schoolido.lu on ಮಾರ್ಚ್ 28, 2026 2:59 ಫೂರ್ವಾಹ್ನ

      References:

      Pink floyd live 8

      References:
      http://qa.doujiju.com/index.php?qa=user&qa_1=pantytruck95

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom v Krasnodare_uhmn ರಲ್ಲಿ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!
    • Ronaldpoila ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • Williamdix ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.