Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆಯಲ್ಲಿ ಯತ್ನಾಳ್ ಕೋಲಾಹಲ
    Viral

    ವಿಧಾನಸಭೆಯಲ್ಲಿ ಯತ್ನಾಳ್ ಕೋಲಾಹಲ

    vartha chakraBy vartha chakraಮಾರ್ಚ್ 20, 20256 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ಮದರಸಾಗಳಲ್ಲಿ ಭಾರತದ ವಿರೋಧಿ ಪಾಠ ಹೇಳಿ ಕೊಡಲಾಗುತ್ತಿದೆ ಎಂದು ಬಿಜೆಪಿಯ ಹಿರಿಯ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆಯಲ್ಲಿ ನೀಡಿದ ಹೇಳಿಕೆ ಆಡಳಿತ ಮತ್ತು ಪ್ರತಿ ಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ಗದ್ದಲ ಕೋಲಾಹಲಕ್ಕೆ ಕಾರಣವಾಯಿತು.
    ಯತ್ನಾಳ್ ಮಾತಿನಿಂದ ಕೆಂಡಾಮಂಡಲರಾದ ಕಾಂಗ್ರೆಸ್ ಸದಸ್ಯ ರಿಜ್ವಾನ್ ಅರ್ಷದ್, ಅವರು ಯತ್ನಾಳ್ ಅವರನ್ನು ಕುರಿತು ದೇಶದ್ರೋಹಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಮದರಸಾಗಳಲ್ಲಿ ಭಾರತ ವಿರೋಧಿ ಪಾಠ ಮಾಡಲಾಗುತ್ತಿದೆ ಎಂದು ಹೇಳಿರುವ ಯತ್ನಾಳ್ ಕ್ಷಮೆ ಕೇಳಬೇಕು ಹಾಗೂ ಕಡತದಿಂದ ಅವರ ಹೇಳಿಕೆಯನ್ನು ತೆಗೆಯಬೇಕು ಎಂದು ಆಗ್ರಹಿಸಿದರು.
    ಬಜೆಟ್ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಯತ್ನಾಳ್, ಈ ‘ಬಜೆಟ್ ನಲ್ಲಿ 9 ಪೇಜ್ ಅಲ್ಪಸಂಖ್ಯಾತರಿಗೆ ಇದೆ. ನೂರು ಉರ್ದು ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲಾಗಿದೆ. ಹಿಂದಿ ಬೋರ್ಡ್ ಬರೆದರೆ ಕನ್ನಡ ಸಂಘಟನೆಗಳು ಅಳಿಸುತ್ತಾರೆ. ಕನ್ನಡ ಕಲಿಯಬೇಕಲ್ವಾ? ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣ ಜೊತೆ ಔಪಚಾರಿಕ ಶಿಕ್ಷಣಕ್ಕೆ ಒತ್ತು ಕೊಡಲು ಅನುದಾನ ಕೊಡಲಾಗಿದೆ‌. ಆದರೆ, ಮದರಸಾಗಳಲ್ಲಿ ಭಾರತದ ವಿರುದ್ಧ ಕಲಿಸಲಾಗುತ್ತಿದೆ’ ಎಂದು ಆರೋಪಿಸಿದರು.
    ಇದಕ್ಕೆ ರಿಜ್ವಾನ್ ಅರ್ಷದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಏನ್ರೀ ಮಾತನಾಡ್ತಿದ್ದೀರಿ, ಭಾರತದ ವಿರುದ್ಧ ಅಂದರೆ ಏನು. ಬಾಯಿಗೆ ಬಂದ ಹಾಗೆ ಮಾತನಾಡ್ತೀರಾ? ಸುಮ್ಮನೆ ಇರ್ರೀ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸಮಾಜಕ್ಕೆ ಬೆಂಕಿ ಹಚ್ಚುತ್ತೀರಾ, ನೀವು ಭಾರತದ ವಿರೋಧಿಗಳು,ಹಿರಿಯರು ಎಂದು ಮರ್ಯಾದೆ ಕೊಟ್ಟರೆ ನಿಮಗೆ ಮಾನ ಮರ್ಯಾದೆ ಇಲ್ವಾ? ಯಾವ ಮದಸರಾದಲ್ಲಿ ಭಾರತ ವಿರೋಧಿ ಚಟುವಟಿಕೆ ಕಲಿಸ್ತಾರೆ ಎಂದು ಹೇಳಿ ಸಮಾಜಕ್ಕೆ ಬೆಂಕಿ ಹಚ್ಚುತ್ತೀರಾ, ನೀವು ಭಾರತದ ವಿರೋಧಿಗಳು. ಯತ್ನಾಳ್ ದೇಶದ್ರೋಹಿ ಎಂದು ರಿಜ್ವಾನ್ ಎರಿದ ಧ್ವನಿಯಲ್ಲಿ ದೂರಿದರು.
    ದೇಶದ ಸಾಮರಸ್ಯವನ್ನು ಹಾಳು ಮಾಡುತ್ತಿದ್ದೀರಿ. ದೇಶ ದ್ರೋಹಿಗೆ ಮಾತನಾಡಲು ಏಕೆ ಅವಕಾಶ ಕೊಡ್ತೀರಿ ಎಂದು ಕಿಡಿಕಾರಿ ಕಡತದಿಂದ ತೆಗೆಯುವಂತೆ ಆಗ್ರಹ ಅಲ್ಲದೆ ಅಮಾನತು ಮಾಡುವಂತೆ ಆಗ್ರಹಿಸಿದರು.
    ಜನತಾ ದಳದಲ್ಲಿ ಇದ್ದಾಗ ಯತ್ನಾಳ್ ಟಿಪ್ಪು ಸುಲ್ತಾನ್ ಜಯಂತಿ ಮಾಡಿದ್ದಾರೆ ಎಂದು ಎಂಬಿ ಪಾಟೀಲ್ ಆರೋಪಿಸಿದರು. ಯತ್ನಾಳ್ ಮಾತಿನಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಪದ ಇದ್ದರೆ ಕಡತದಿಂದ ತೆಗೆಯುವುದಾಗಿ ಸ್ವೀಕರ್ ತಿಳಿಸಿ ವಿಷಯಕ್ಕೆ ತೆರೆ ಏಳೆದರು.

    ಕಾಂಗ್ರೆಸ್ ಧಾರ್ಮಿಕ ಬಿಜೆಪಿ ಬೆಂಗಳೂರು ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬಿರಿಯಾನಿ ತಿಂದವರು ಕೊಟ್ಟಿದ್ದೇನು..?
    Next Article ಮಂತ್ರಿಗಳ ಹನಿ ಟ್ರ್ಯಾಪ್ ಬಗ್ಗೆ ಉನ್ನತ ತನಿಖೆ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. jj3fo on ಜೂನ್ 4, 2025 2:45 ಫೂರ್ವಾಹ್ನ

      can i purchase cheap clomiphene without rx get clomiphene pills can you buy cheap clomiphene online can i purchase cheap clomiphene prices cost of clomid pill can i order clomiphene for sale clomid usa

      Reply
    2. can you buy cialis over the counter in canada on ಜೂನ್ 9, 2025 3:07 ಅಪರಾಹ್ನ

      This is the tolerant of post I recoup helpful.

      Reply
    3. cefdinir and flagyl on ಜೂನ್ 11, 2025 9:22 ಫೂರ್ವಾಹ್ನ

      This is a question which is forthcoming to my heart… Many thanks! Quite where can I upon the phone details an eye to questions?

      Reply
    4. rzs16 on ಜೂನ್ 18, 2025 6:36 ಅಪರಾಹ್ನ

      buy generic propranolol over the counter – buy propranolol generic buy generic methotrexate over the counter

      Reply
    5. cvy16 on ಜೂನ್ 21, 2025 4:10 ಅಪರಾಹ್ನ

      where to buy amoxicillin without a prescription – amoxil cheap combivent 100 mcg ca

      Reply
    6. 5ljog on ಜೂನ್ 23, 2025 7:09 ಅಪರಾಹ್ನ

      order zithromax 250mg online cheap – tindamax price bystolic 20mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamreosy ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    • ihgoo ರಲ್ಲಿ ರಾಜ್ಯದಲ್ಲಿ ಈಗ rice politics!
    • DerricktaG ರಲ್ಲಿ ಟಿವಿಕೆ ಪಕ್ಷದ ಮೊದಲ ರ್ಯಾಲಿಯಲ್ಲಿಯೇ ತನ್ನ ಪವರ್ ತೋರಿಸಿದ ದಳಪತಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe