ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ
    Viral

    ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ

    vartha chakraBy vartha chakraಫೆಬ್ರವರಿ 24, 202515 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.24:
    ಮುಂಬರುವ ವಿಧಾನಸಭೆ ಚುನಾವಣೆ ಸಮಯದಲ್ಲಿ ನಾನು ಯಾವುದೇ ಹುದ್ದೆಯಲ್ಲಿದ್ದರೂ ಪಕ್ಷವನ್ನು ಮುನ್ನಡೆಸುವುದು ನನ್ನ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
    ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಹಾಗೂ 2028ರ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ದೃಷ್ಟಿಯಿಂದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳೊಂದಿಗೆ ಸುದೀರ್ಘ ಸಭೆ ನಡೆಸಿದರು.
    ಈ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹೊಂದಿರುವ ಹುದ್ದೆಗಳು ಪಕ್ಷವನ್ನು ಮುನ್ನಡೆಸುವಂತೆ ಮಾಡುವುದಿಲ್ಲ. ನಿಮ್ಮ ನಾಯಕತ್ವ, ಬದ್ಧತೆ, ದೂರದೃಷ್ಟಿ ಪಕ್ಷ ಮುನ್ನಡೆಸಲು ಮುಖ್ಯ. ನಾನು ಏನೇ ಆಗಬಹುದು ಅದು ಮುಖ್ಯವಲ್ಲ. ಪಕ್ಷ ಕೊಟ್ಟಿರುವ ಶಕ್ತಿಯಿಂದ ನಾವು ನಾಯಕರಾಗಿದ್ದು, ಕಾಂಗ್ರೆಸಿಗನಾಗಿ ಪಕ್ಷಕ್ಕೆ ಶಕ್ತಿ ತುಂಬಿ ಮುನ್ನಡೆಸುವುದು ಮುಖ್ಯ” ಎಂದು ತಿಳಿಸಿದರು.
    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ. ಈ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿಗಳ ಕಷ್ಟ ಆಲಿಸಿ, ಮುಂದಿನ 2028ರ ಚುನಾವಣೆಗೆ ಸಜ್ಜಾಗಿ ಎಂದು ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.
    ನಾವು ಸೋತಿದ್ದ 86 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಕರೆಸಿ ಅವರ ಕಷ್ಟ ಆಲಿಸಿ, ಮುಂದಿನ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ತಯಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಪರಾಜಿತ ಅಭ್ಯರ್ಥಿಗಳು ಸುಮ್ಮನೆ ಕೂರದೆ ಕಾರ್ಯಪ್ರವೃತ್ತರಾಗಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ. ಎಐಸಿಸಿ ಜತೆ ಚರ್ಚೆ ಮಾಡಿ ಪಕ್ಷಕ್ಕೆ ಹಿನ್ನಡೆ ಇರುವ ಉಳಿದ 20 ಕ್ಷೇತ್ರಗಳಲ್ಲಿ ಪಕ್ಷವನ್ನು ಯಾವ ರೀತಿ ಕಟ್ಟಬೇಕು ಎಂದು ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ” ಎಂದು ತಿಳಿಸಿದರು.
    ಮಾರ್ಚ್ 23ರಿಂದ ಏಪ್ರಿಲ್ 1ರವರೆಗೂ ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಸಚಿವರು, ಉಸ್ತುವಾರಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಸಭೆ ನಡೆಸಬೇಕಿದೆ. ಅದಕ್ಕೂ ಮುನ್ನವೇ ಶನಿವಾರ ಅಥವಾ ಭಾನುವಾರ ಸಮಯ ಸಿಕ್ಕರೆ ಸಭೆ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.
    ನಾನು ಬೆಂಗಳೂರಿನ 28 ಕ್ಷೇತ್ರಗಳನ್ನು ದಿನಕ್ಕೆ 2-3 ಕ್ಷೇತ್ರಗಳಂತೆ ಭೇಟಿ ನೀಡಿ ಕಾರ್ಯಕರ್ತರ ಸಭೆ ಮಾಡಲು ತೀರ್ಮಾನಿಸಿದ್ದೇನೆ. ಈ ಕಾರ್ಯಕರ್ತರ ಸಭೆಯಲ್ಲಿ ಮಂಡಳಿ, ಸಂಘ, ಸಂಸ್ಥೆ, ಸಮಿತಿಗಳಲ್ಲಿ ಸರ್ಕಾರದಿಂದ ನಾಮನಿರ್ದೇಶನವಾಗಿರುವ ಕಾರ್ಯಕರ್ತರಿಗೆ ಸನ್ಮಾನ ಮಾಡಬೇಕು. ಆಮೂಲಕ ಅವರನ್ನು ಗುರುತಿಸಿ ಅವರ ಜವಾಬ್ದಾರಿ ತಿಳಿಸುವ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.
    ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೆ ನೂತನ ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಿದ್ದೇನೆ. ಅವರು ಬೆಂಗಳೂರಿಗೆ ಆಗಮಿಸಿ ಶಂಕುಸ್ಥಾಪನೆ ಮಾಡಲಿದ್ದಾರೆ. ನೂರಕ್ಕೂ ಹೆಚ್ಚು ಕಡೆಗಳಲ್ಲಿ ವರ್ಚುವಲ್ ಮೂಲಕ ಶಂಕುಸ್ಥಾಪನೆ ಮಾಡಲಾಗುವುದು ಎಂದರು.
    ನಗರಾಭಿವೃದ್ಧಿ, ಸರ್ಕಾರದಿಂದ ಮಂಜೂರಾದ ಜಾಗಗಳಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ಕೆಲವು ಕಡೆ ಜಮೀನು ಖರೀದಿ ಮಾಡಲು ಸೂಚಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಕಚೇರಿಗಳು ಇರಬೇಕು ಎಂಬುದು ನಮ್ಮ ಗುರಿ. ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿರುವ ಜಾಗದಲ್ಲಿ ಮಾತ್ರ ಕಾಂಗ್ರೆಸ್ ಕಚೇರಿ ಕಟ್ಟಲು ಶಂಕುಸ್ಥಾಪನೆ ಮಾಡಲಾಗುವುದು. ವೈಯಕ್ತಿಕ ಹೆಸರಿನಲ್ಲಿರುವ ಜಾಗದಲ್ಲಿ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೆಂಗಳೂರು ರಾಹುಲ್ ಗಾಂಧಿ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಚಿನ್ ದಾಖಲೆ ಮುರಿದ ಕೊಹ್ಲಿ
    Next Article ಗೃಹ ಜ್ಯೋತಿ ಬಗ್ಗೆ ಮಂತ್ರಿ ಕ ಕೆ.ಜೆ.ಜಾರ್ಜ್‌ ಕೊಟ್ಟ ಸ್ಪಷ್ಟನೆ
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    15 ಪ್ರತಿಕ್ರಿಯೆಗಳು

    1. Ydmstu on ಫೆಬ್ರವರಿ 11, 2026 9:21 ಅಪರಾಹ್ನ

      mgm sportsbook promos https://betmgm-play.com/ betmgm Wyoming

      Reply
    2. Flpnoc on ಫೆಬ್ರವರಿ 19, 2026 6:30 ಅಪರಾಹ್ನ

      Experience the ultimate blend of fun and fortune in online entertainment. coins crown casino offers seamless gameplay and massive rewards. Join the action and turn your luck around!

      Reply
    3. Cgrxvf on ಫೆಬ್ರವರಿ 23, 2026 3:48 ಫೂರ್ವಾಹ್ನ

      Sweet Bonanza is all about fun, flavor, and fantastic payouts. Cascading sweet bonanza reels build momentum, multipliers seal the deal. Ready for your sweetest win yet?

      Reply
    4. Bbiwpr on ಫೆಬ್ರವರಿ 26, 2026 12:16 ಫೂರ್ವಾಹ್ನ

      Thunderous thrills in every triumphant turn. buffalo slots delivers herds of hits, scatters, and progressive power. Win big!

      Reply
    5. Bbiwpr on ಫೆಬ್ರವರಿ 26, 2026 12:18 ಫೂರ್ವಾಹ್ನ

      Thunderous thrills in every triumphant turn. buffalo slots delivers herds of hits, scatters, and progressive power. Win big!

      Reply
    6. Bbiwpr on ಫೆಬ್ರವರಿ 26, 2026 12:22 ಫೂರ್ವಾಹ್ನ

      Thunderous thrills in every triumphant turn. buffalo slots delivers herds of hits, scatters, and progressive power. Win big!

      Reply
    7. Bbiwpr on ಫೆಬ್ರವರಿ 26, 2026 12:24 ಫೂರ್ವಾಹ್ನ

      Thunderous thrills in every triumphant turn. buffalo slots delivers herds of hits, scatters, and progressive power. Win big!

      Reply
    8. Qoooos on ಮಾರ್ಚ್ 2, 2026 5:40 ಫೂರ್ವಾಹ್ನ

      Crypto casino done right. Instant deposits, anonymous play option, and rakeback that actually pays. stake rakeback code is built different.

      Reply
    9. Qoooos on ಮಾರ್ಚ್ 2, 2026 5:42 ಫೂರ್ವಾಹ್ನ

      Crypto casino done right. Instant deposits, anonymous play option, and rakeback that actually pays. stake rakeback code is built different.

      Reply
    10. Qoooos on ಮಾರ್ಚ್ 2, 2026 5:46 ಫೂರ್ವಾಹ್ನ

      Crypto casino done right. Instant deposits, anonymous play option, and rakeback that actually pays. stake rakeback code is built different.

      Reply
    11. Qoooos on ಮಾರ್ಚ್ 2, 2026 5:49 ಫೂರ್ವಾಹ್ನ

      Crypto casino done right. Instant deposits, anonymous play option, and rakeback that actually pays. stake rakeback code is built different.

      Reply
    12. Qoooos on ಮಾರ್ಚ್ 2, 2026 5:52 ಫೂರ್ವಾಹ್ನ

      Crypto casino done right. Instant deposits, anonymous play option, and rakeback that actually pays. stake rakeback code is built different.

      Reply
    13. Ltglvp on ಮಾರ್ಚ್ 3, 2026 10:56 ಅಪರಾಹ್ನ

      Elevate your casino play with DraftKings welcome bonus. Wager $5 to get 500 bonus spins and up to $1K lossback on day one. Hundreds of games, endless excitement!

      Reply
    14. Ltglvp on ಮಾರ್ಚ್ 3, 2026 11:00 ಅಪರಾಹ್ನ

      Elevate your casino play with DraftKings welcome bonus. Wager $5 to get 500 bonus spins and up to $1K lossback on day one. Hundreds of games, endless excitement!

      Reply
    15. Ltglvp on ಮಾರ್ಚ್ 3, 2026 11:03 ಅಪರಾಹ್ನ

      Elevate your casino play with DraftKings welcome bonus. Wager $5 to get 500 bonus spins and up to $1K lossback on day one. Hundreds of games, endless excitement!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tylermem ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • Cdqovt ರಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ ಅಂದ್ರು ಸಿ.ಎಂ.
    • Tylermem ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.