Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸೌಧ ಅಪವಿತ್ರವಾಗಿದೆಯಾ.?
    Trending

    ವಿಧಾನಸೌಧ ಅಪವಿತ್ರವಾಗಿದೆಯಾ.?

    vartha chakraBy vartha chakraಸೆಪ್ಟೆಂಬರ್ 27, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.27:
    ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಅಪರೂಪದ ವಿದ್ಯಮಾನವೊಂದಕ್ಕೆ ಸಾಕ್ಷಿಯಾಯಿತು. ವಿಧಾನಸೌಧ ಮತ್ತು ವಿಕಾಸಸೌಧ ಅಪವಿತ್ರಗೊಂಡಿದೆ ಎಂದು ಹೇಳಿ ಅರ್ಚಕರು ಮತ್ತು ಆಗಮಿಕರ ತಂಡ ಆಗಮಿಸಿ ಅದನ್ನು ಪವಿತ್ರ ಗೊಳಿಸುವ ಕಾರ್ಯಕ್ಕೆ ಮುಂದಾಯಿತು.
    ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಆಗಮಿಸಿದ ಆರ್ಚಕರ ತಂಡ ವಿಕಾಸಸೌಧದ ಗೇಟ್ ಬಳಿ ಪವಿತ್ರೀಕರಣದ ಪೂಜೆ ಆರಂಭಿಸಿತು. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಇದಕ್ಕೆ ತಡೆಯೊಡ್ಡಿದ್ದರು. ಆಡಳಿತದ ಶಕ್ತಿ ಕೇಂದ್ರದ ಗೇಟುಗಳ ಬಳಿ ಇಂತಹ ಆಚರಣೆಗೆ ಅವಕಾಶವಿಲ್ಲ ಎಂದು ಅಡ್ಡಿಪಡಿಸಿದರು.
    ಪೊಲೀಸರ ಈ ಕ್ರಮಕ್ಕೆ ಕಾಂಗ್ರೆಸ್ ಮುಖಂಡ ಮನೋಹರ್ ಮತ್ತವರ ತಂಡ ತೀವ್ರ ಆಕ್ರೋಶ ವ್ಯಕ್ತಪಡಿಸಿತು. ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರು ವಿಧಾನಸೌಧ ಮತ್ತು ವಿಕಾಸ ಸೌಧದಲ್ಲಿ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದರಿಂದ ಆಡಳಿತ ಶಕ್ತಿ ಕೇಂದ್ರದ ಪಾವಿತ್ರಕ್ಕೆ ಧಕ್ಕೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಸಂತ್ರಸ್ತೆಯನ್ನು ಇಲ್ಲಿಗೆ ಕರೆತಂದು ಘಟನೆ ನಡೆದ ಸ್ಥಳದ ಮಹಜರು ಮಾಡಿದ್ದಾರೆ ಈ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಶುದ್ಧೀಕರಣ ಮಾಡುವ ಮೂಲಕ ಪವಿತ್ರೀಕರಣ ಮಾಡಲಾಗುತ್ತಿದೆ ಎಂದು ಹೇಳಿದರು.
    ಆಡಳಿತ ಶಕ್ತಿ ಕೇಂದ್ರವನ್ನು ಪವಿತ್ರಗೊಳಿಸುವ ಕೆಲಸಕ್ಕೆ ಅವಕಾಶ ನೀಡದೆ ಪೊಲೀಸರು ದರ್ಪ ತೋರುತ್ತಿದ್ದಾರೆ ಎಂದು ಆಪಾದಿಸಿದರು. ಈ ವೇಳೆ ಪೊಲೀಸರು ಮನೋಹರ್ ಮತ್ತು ಅವರ ಬೆಂಬಲಿಗರನ್ನು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಮಾದಾವರದವರೆಗೆ ಮೆಟ್ರೋ ಸಂಚಾರ.
    Next Article ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    vartha chakra
    • Website

    Related Posts

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    8 ಪ್ರತಿಕ್ರಿಯೆಗಳು

    1. md4gb on ಜೂನ್ 7, 2025 2:59 ಫೂರ್ವಾಹ್ನ

      how can i get cheap clomiphene no prescription where to get clomid without dr prescription order generic clomiphene without rx can i order generic clomid pills can you buy clomiphene without insurance can i buy cheap clomid pill can i buy clomiphene price

      Reply
    2. cialis discount pharmacy on ಜೂನ್ 9, 2025 12:26 ಅಪರಾಹ್ನ

      Thanks on putting this up. It’s evidently done.

      Reply
    3. can you take flagyl for uti on ಜೂನ್ 11, 2025 6:44 ಫೂರ್ವಾಹ್ನ

      I’ll certainly bring back to skim more.

      Reply
    4. banlx on ಜೂನ್ 21, 2025 1:04 ಅಪರಾಹ್ನ

      amoxicillin cheap – order diovan 160mg pills generic combivent

      Reply
    5. ltl5i on ಜೂನ್ 25, 2025 2:44 ಅಪರಾಹ್ನ

      buy augmentin 625mg sale – atbioinfo.com buy ampicillin tablets

      Reply
    6. pzny1 on ಜೂನ್ 28, 2025 5:25 ಅಪರಾಹ್ನ

      order warfarin 5mg pills – coumamide losartan 50mg drug

      Reply
    7. bzgjk on ಜೂನ್ 30, 2025 2:47 ಅಪರಾಹ್ನ

      buy mobic for sale – mobo sin buy meloxicam 7.5mg for sale

      Reply
    8. dyte1 on ಜುಲೈ 2, 2025 12:27 ಅಪರಾಹ್ನ

      buy prednisone pills – https://apreplson.com/ order prednisone 5mg pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಹೃದಯಾಘಾತಕ್ಕೆ ಕಾರಣ ಪತ್ತೆ ಹಚ್ಚಿದ ತಜ್ಞರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alkogolizmchelyabinskvucky ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • Davidzooro ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • купить бошки ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಡಿ ಬಾಸ್ ಗ್ಯಾಂಗ್ ನಂತೆ ಯುವಕನ ಮೇಲೆ ಹಲ್ಲೆ !

    ಜುಲೈ 7, 2025

    ರಾಜ್ಯ ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ ?

    ಜುಲೈ 7, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe