Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿರಾಟ್ ಒಬ್ಬ ಬುಲೀ (Bully) ಎಂದು ಕರೆದ ಆಸ್ಸಿ ಮೀಡಿಯಾ
    Trending

    ವಿರಾಟ್ ಒಬ್ಬ ಬುಲೀ (Bully) ಎಂದು ಕರೆದ ಆಸ್ಸಿ ಮೀಡಿಯಾ

    vartha chakraBy vartha chakraಡಿಸೆಂಬರ್ 23, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ಬಂದಿಳಿದಾಗ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಟಿವಿ ಕ್ಯಾಮರಾದಲ್ಲಿ ಸೆರೆಹಿಡಿದಕ್ಕಾಗಿ ಪತ್ರಕರ್ತೆಯೊಂದಿಗೆ ಅನುಚಿತವಾಗಿ ನಡೆದುಕೊಂಡರು ಎಂದು ಆಪಾದಿಸಿ ಆಸ್ಟ್ರೇಲಿಯಾ ದೇಶದ ಮೀಡಿಯಾ ಸಂಸ್ಥೆಗಳು ವಿಶ್ವ ವಿಖ್ಯಾತ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿಯವರನ್ನು ಬೆದರಿಸುವ ಟೊಣಪ ಅಥವಾ ಬುಲೀ ಎಂದು ಕರೆದಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ಬುಲೀ ಎಂದರೆ ಅಸಹಾಯಕ ವ್ಯಕ್ತಿಗಳನ್ನು ಪೀಡಿಸುವ ಅಥವಾ ತನಗಿಂತ ಸಣ್ಣವರಿಗೆ ತೊಂದರೆ ಕೊಡುವವ ಎಂದರ್ಥ. ಓರ್ವ ಸಣ್ಣ ದೇಹದ ಮಹಿಳಾ ಪತ್ರಕರ್ತೆ ತನ್ನ ಸಹವರ್ತಿ ಕ್ಯಾಮರಾಮೆನ್ ಗಳ ಜೊತೆ ವಿರಾಟ್ ಕೊಹ್ಲಿಯವರ ಚಿತ್ರ ತೆಗೆಯಲು ಮುಂದಾದಾಗ ಕೊಹ್ಲಿಯವರು ತಮ್ಮ ಹಿಂದೆ ಇದ್ದ ತಮ್ಮ ಪತ್ನಿ ಮತ್ತು ಮಕ್ಕಳು ಟಿವಿ ಯವರಿಗೆ ಕಾಣದಂತೆ ಕ್ಯಾಮರಾಕ್ಕೆ ಅಡ್ಡಲಾಗಿ ತಿರುಗಿ ನಿಂತು ‘ನನ್ನ ಚಿತ್ರ ತೆಗೆಯಿರಿ ಆದರೆ ನನ್ನ ಹೆಂಡತಿ ಮಕ್ಕಳದ್ದಲ್ಲ’ ಎಂದು ಹೇಳಿದರು. ಆಸ್ಟ್ರೇಲಿಯಾ ದೇಶದಲ್ಲಿ ಭಾರತದಂತೆ ಪ್ರಭಾವಿ ವ್ಯಕ್ತಿಗಳ ಮಾತನ್ನು ಮೀಡಿಯಾದವರು ಮನ್ನಣೆಮಾಡುವುದಿಲ್ಲ. ಅಲ್ಲಿ ಪ್ರಖ್ಯಾತ ವ್ಯಕ್ತಿಗಳ ಚಿತ್ರಗಳನ್ನು ಅವರ ಅನುಮತಿ ಇಲ್ಲದೆಯೇ ತೆಗೆಯುತ್ತಾರೆ. ಆದ್ದರಿಂದ ಪ್ರಖ್ಯಾತರಾದ ವಿರಾಟ್ ಕೊಹ್ಲಿಯವರು ಅವರು ಇದ್ದಂತೆಯೇ ಅವರನ್ನು ಚಿತ್ರೀಕರಿಸಲು ಚಾನಲ್ನವರು ಮುಂದಾಗಿರುವುದು ಸ್ವಾಭಾವಿಕ. ಓರ್ವ ದೈಹಿಕವಾಗಿ ದುರ್ಬಲಳಾಗಿರುವ ಮಹಿಳಾ ಪತ್ರಕರ್ತೆಯೊಂದಿಗೆ ವಿರಾಟ್ ಓರ್ವ ಬೆದರಿಸುವ ಆಸಾಮಿಯಂತೆ ವರ್ತಿಸಿರುವುದು ಸರಿಯಲ್ಲ ಎಂದು ಆಸ್ಟ್ರೇಲಿಯಾದ ಮೀಡಿಯಾ ಸಂಸ್ಥೆಗಳು ಹೇಳಿವೆ. ತಮ್ಮ ಮೊದಲನೇ ಮಗು ಹುಟ್ಟಿದಾಗಿನಿಂದಲೂ ತಮ್ಮ ಮಕ್ಕಳನ್ನು ಮಾಧ್ಯಮದ ಕ್ಯಾಮರಾದಲ್ಲಿ ಸೆರೆಹಿಡಿಯಬಾರದು ಎಂದು ವಿರಾಟ್ ಕಟ್ಟು ನಿಟ್ಟಾಗಿ ನಿರ್ಬಂಧಿಸಿರುವುದು ಎಲ್ಲರಿಗೂ ಗೊತ್ತಿರುವ ವಿಷಯ ಆದರೆ ಈಗ ಅವರ ಆ ನಿರ್ಬಂಧ ಅವರಿಗೆ ಅಪಪ್ರಚಾರ ವಾಗುವಂತೆ ಮಾಡಿದೆ ಎಂದು ಹೇಳಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಸಿ.ಟಿ.ರವಿ ಬಿಡುಗಡೆಗೆ ಕೋರ್ಟ್ ಆದೇಶ.
    Next Article ಇದು ಅಂತಿಂಥಾ ರಸ್ತೆಯಲ್ಲ…!
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ರಣವೀರ್ ಸಿಂಗ್ ವಿರುದ್ಧ ಎಫ್ಐಆರ್

    ಜನವರಿ 29, 2026

    ರಾಜ್ಯ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಸಿಹಿಸುದ್ದಿ: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ

    ಜನವರಿ 29, 2026

    1 ಟಿಪ್ಪಣಿ

    1. Oszukl on ಫೆಬ್ರವರಿ 13, 2026 12:25 ಫೂರ್ವಾಹ್ನ

      betmgm Ohio betmgm Maine betmgm Iowa

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • Ukzbrx ರಲ್ಲಿ ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh Chaturthi
    • Glennhof ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.