Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿರೇಂದ್ರ(ಪಪ್ಪಿ) ಮೋಸದಾಟ.
    ಸುದ್ದಿ

    ವಿರೇಂದ್ರ(ಪಪ್ಪಿ) ಮೋಸದಾಟ.

    vartha chakraBy vartha chakraಸೆಪ್ಟೆಂಬರ್ 15, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.10-
    ಅಕ್ರಮ ಆನ್ ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಬಂದಿತರಾಗಿರುವ ಕಾಂಗ್ರೆಸ್ ಶಾಸಕ ಹಾಗೂ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ಕೆಸಿ ವೀರೇಂದ್ರ ಅಲಿಯಾಸ್ ಪಪ್ಪಿ ಅವರ ಮೋಸದಾಟವನ್ನು ಕಂಡು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಚ್ಚಿದ್ದಾರೆ.
    ವೀರೇಂದ್ರ ಮತ್ತು ಅವರ ಆಪ್ತರು ಹಾಗೂ ಕುಟುಂಬ ಸದಸ್ಯರ ಮನೆಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ ನಗದು ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ವಶಪಡಿಸಿಕೊಳ್ಳಲಾಗಿದೆ.
    ವಶಪಡಿಸಿಕೊಂಡಿರುವ ಅನೇಕ ಬ್ಯಾಂಕ್ ಲಾಕರ್ ಗಳನ್ನು ತೆರೆದು ಅವುಗಳಲ್ಲಿರುವ ಬೆಳ್ಳಿ ಬಂಗಾರದ ಗಟ್ಟಿಗಳು ನಗದು ಮತ್ತು ಆಫ್ರಿಕಾ ಆಸ್ತಿ ದಾಖಲೆಗಳ ವಿವರಗಳನ್ನು ಸಂಗ್ರಹಿಸುವ ಕಾರ್ಯ ನಾಲ್ಕು ದಿನಗಳಾದರೂ ಕೂಡ ಮುಗಿದಿಲ್ಲ.
    ಇನ್ನು ವೀರೇಂದ್ರ ಅವರ ಲಾಕರ್ ನಲ್ಲಿ ದೊರೆತ ಅನೇಕ ಚಿನ್ನದ ಗಟ್ಟಿಗಳಿಗೆ ಬಂಗಾರದ ಲೇಪನ ಮಾಡಲಾಗಿದೆ 22 ಕ್ಯಾರೆಟ್ ಚಿನ್ನದ ಲೇಪನ ಹೊಂದಿರುವ ಈ ಬೆಳ್ಳಿಯ ಗಟ್ಟಿಗಳನ್ನು ಗ್ಯಾಂಬ್ಲಿಂಗ್ ನಲ್ಲಿ ಗೆದ್ದವರಿಗೆ ಚಿನ್ನದ ಗಟ್ಟಿ ಎಂದು ಕೊಟ್ಟು ಮೋಸ ಮಾಡಲು ಉದ್ದೇಶಿಸಲಾಗಿತ್ತು ಎಂಬ ಅಂಶವನ್ನು ಇಡಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ
    ತಮ್ಮ ಬಂಧನದಲ್ಲಿರುವ ವೀರೇಂದ್ರ ಅವರು ವಿಚಾರಣೆ ವೇಳೆ ನೀಡಿದ್ದ ಮಾಹಿತಿಯ ಆಧಾರದಲ್ಲಿ ಚಳ್ಳಕೆರೆಯಲ್ಲಿನ ಹಲವು ಬ್ಯಾಂಕ್‌ಗಳಲ್ಲಿರುವ ಲಾಕರ್‌ಗಳನ್ನು ಇ.ಡಿ ಅಧಿಕಾರಿಗಳು ಇದೇ ಸೆಪ್ಟೆಂಬರ್ 6ರಂದು ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಲಾಕರ್‌ ಒಂದರಲ್ಲಿ 32.41 ಕೆ.ಜಿಯಷ್ಟು ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದ್ದವು ಎಂದು ಇ.ಡಿ ಅಧಿಕಾರಿಗಳು ಹೇಳಿದ್ದರು.
    ತನಿಖಾಧಿಕಾರಿಗಳು ಮೊದಲಿಗೆ ಅಷ್ಟನ್ನೂ ಚಿನ್ನ ಎಂದೇ ಪರಿಗಣಿಸಿದ್ದರು. ಎಲ್ಲ ಬಿಸ್ಕತ್‌ಗಳ ಬಣ್ಣ ಭಿನ್ನವಾಗಿ ಇದ್ದುದ್ದರಿಂದ, ಕೂಲಂಕಶವಾಗಿ ಪರಿಶೀಲಿಸಲಾಯಿತು. ಅವುಗಳಲ್ಲಿ 10.98 ಕೆ.ಜಿ ತೂಕದ 11 ಬಿಸ್ಕತ್‌ಗಳು ಚಿನ್ನದ್ದಲ್ಲ ಎಂಬುದು ಗೊತ್ತಾಯಿತು. ಆ ಹನ್ನೊಂದೂ ಬೆಳ್ಳಿಯ ಬಿಸ್ಕತ್‌ಗಳಿಗೆ 22 ಕ್ಯಾರಟ್‌ನ ಚಿನ್ನದ ಲೇಪನ ಮಾಡಿರುವುದು ಪತ್ತೆಯಾಯಿತು’ ಎಂದು ಮೂಲಗಳು ತಿಳಿಸಿವೆ.
    ಬೆಳ್ಳಿಯ ಬಿಸ್ಕತ್‌ಗಳಿಗೆ ಚಿನ್ನದ ಲೇಪನ ಏಕೆ ಮಾಡಲಾಗಿತ್ತು, ಅವುಗಳನ್ನು ಖರೀದಿಸಿದ್ದರೆ ಅಥವಾ ಇತರರು ಅವರಿಗೆ ನೀಡಿದ್ದರೆ ಎಂಬುದರ ತನಿಖೆ ನಡೆಯುತ್ತಿದೆ. ಅವು ಬೆಟ್ಟಿಂಗ್‌ನಲ್ಲಿ ಹಣದ ಬದಲಿಗೆ ನೀಡಿರುವ ಸಾಧ್ಯತೆಯೂ ಇದೆ. ಈ ನಿಟ್ಟಿನಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿವೆ.
    ಇವುಗಳ ಜತೆಗೆ, ವಜ್ರದ ಹರಳುಗಳಿದ್ದ 17 ಚಿನ್ನದ ಉಂಗುರಗಳು ಸೇರಿ 1 ಕೆ.ಜಿ.ಯಷ್ಟು ಚಿನ್ನಾಭರಣಗಳೂ ಪತ್ತೆಯಾಗಿತ್ತು. ಈ ಚಿನ್ನಾಭರಣ ಮತ್ತು ಚಿನ್ನ-ಬೆಳ್ಳಿಯ ಬಿಸ್ಕತ್‌ ಖರೀದಿಗೆ ಸಂಬಂಧಿಸಿದ ರಸೀದಿಗಳು, ಹಣ ವರ್ಗಾವಣೆಯ ದಾಖಲೆಗಳು ಪತ್ತೆಯಾಗಿಲ್ಲ. ಚಿನ್ನದ ಬಿಸ್ಕತ್‌ಗಳು ಹವಾಲಾ ಮೂಲಕ ಬಂದಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿವೆ.
    ವೀರೇಂದ್ರ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ ನೋಂದಣಿಯಾಗಿರುವ ಮತ್ತಷ್ಟು ಬ್ಯಾಂಕ್‌ ಲಾಕರ್‌ಗಳು ಇದ್ದು, ಅವುಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿವೆ

    Verbattle
    Verbattle
    Verbattle
    ಆನ್ ಲೈನ್ ಇಡಿ ಕಾಂಗ್ರೆಸ್ ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous ArticleCCB ಹೆಸರಲ್ಲಿ ಪೊಲೀಸ್ ಪೇದೆ ಸುಲಿಗೆ.
    Next Article ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    4 ಪ್ರತಿಕ್ರಿಯೆಗಳು

    1. production company on ಜನವರಿ 5, 2026 1:00 ಅಪರಾಹ್ನ

      need a video? rome production company offering full-cycle services: concept, scripting, filming, editing and post-production. Commercials, corporate videos, social media content and branded storytelling. Professional crew, modern equipment and a creative approach tailored to your goals.

      Reply
    2. ab-resurs on ಜನವರಿ 6, 2026 8:54 ಫೂರ್ವಾಹ್ನ

      Продажа тяговых https://ab-resurs.ru аккумуляторных батарей для вилочных погрузчиков и штабелеров. Надёжные решения для стабильной работы складской техники: большой выбор АКБ, профессиональный подбор по параметрам, консультации специалистов, гарантия и оперативная поставка для складов и производств по всей России

      Reply
    3. Robertrag on ಜನವರಿ 7, 2026 2:49 ಅಪರಾಹ್ನ

      Продажа тяговых ab-resurs.ru аккумуляторных батарей для вилочных погрузчиков и штабелеров. Надёжные решения для стабильной работы складской техники: большой выбор АКБ, профессиональный подбор по параметрам, консультации специалистов, гарантия и оперативная поставка для складов и производств по всей России

      Reply
    4. Stanleyusema on ಜನವರಿ 7, 2026 6:18 ಅಪರಾಹ್ನ

      Продажа тяговых faamru.com аккумуляторных батарей для вилочных погрузчиков, ричтраков, электротележек и штабелеров. Решения для интенсивной складской работы: стабильная мощность, долгий ресурс, надёжная работа в сменном режиме, помощь с подбором АКБ по параметрам техники и оперативная поставка под задачу

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenCaf ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Walterfak ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Marcusreomb ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.