ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿರೇಂದ್ರ(ಪಪ್ಪಿ) ಮೋಸದಾಟ.
    ಸುದ್ದಿ

    ವಿರೇಂದ್ರ(ಪಪ್ಪಿ) ಮೋಸದಾಟ.

    vartha chakraBy vartha chakraಸೆಪ್ಟೆಂಬರ್ 15, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.10-
    ಅಕ್ರಮ ಆನ್ ಲೈನ್ ಗೇಮಿಂಗ್ ಮತ್ತು ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಬಂದಿತರಾಗಿರುವ ಕಾಂಗ್ರೆಸ್ ಶಾಸಕ ಹಾಗೂ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ಕೆಸಿ ವೀರೇಂದ್ರ ಅಲಿಯಾಸ್ ಪಪ್ಪಿ ಅವರ ಮೋಸದಾಟವನ್ನು ಕಂಡು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಚ್ಚಿದ್ದಾರೆ.
    ವೀರೇಂದ್ರ ಮತ್ತು ಅವರ ಆಪ್ತರು ಹಾಗೂ ಕುಟುಂಬ ಸದಸ್ಯರ ಮನೆಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನಾಭರಣ ನಗದು ಮತ್ತು ಬ್ಯಾಂಕ್ ಖಾತೆಗಳ ವಿವರಗಳನ್ನು ವಶಪಡಿಸಿಕೊಳ್ಳಲಾಗಿದೆ.
    ವಶಪಡಿಸಿಕೊಂಡಿರುವ ಅನೇಕ ಬ್ಯಾಂಕ್ ಲಾಕರ್ ಗಳನ್ನು ತೆರೆದು ಅವುಗಳಲ್ಲಿರುವ ಬೆಳ್ಳಿ ಬಂಗಾರದ ಗಟ್ಟಿಗಳು ನಗದು ಮತ್ತು ಆಫ್ರಿಕಾ ಆಸ್ತಿ ದಾಖಲೆಗಳ ವಿವರಗಳನ್ನು ಸಂಗ್ರಹಿಸುವ ಕಾರ್ಯ ನಾಲ್ಕು ದಿನಗಳಾದರೂ ಕೂಡ ಮುಗಿದಿಲ್ಲ.
    ಇನ್ನು ವೀರೇಂದ್ರ ಅವರ ಲಾಕರ್ ನಲ್ಲಿ ದೊರೆತ ಅನೇಕ ಚಿನ್ನದ ಗಟ್ಟಿಗಳಿಗೆ ಬಂಗಾರದ ಲೇಪನ ಮಾಡಲಾಗಿದೆ 22 ಕ್ಯಾರೆಟ್ ಚಿನ್ನದ ಲೇಪನ ಹೊಂದಿರುವ ಈ ಬೆಳ್ಳಿಯ ಗಟ್ಟಿಗಳನ್ನು ಗ್ಯಾಂಬ್ಲಿಂಗ್ ನಲ್ಲಿ ಗೆದ್ದವರಿಗೆ ಚಿನ್ನದ ಗಟ್ಟಿ ಎಂದು ಕೊಟ್ಟು ಮೋಸ ಮಾಡಲು ಉದ್ದೇಶಿಸಲಾಗಿತ್ತು ಎಂಬ ಅಂಶವನ್ನು ಇಡಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ
    ತಮ್ಮ ಬಂಧನದಲ್ಲಿರುವ ವೀರೇಂದ್ರ ಅವರು ವಿಚಾರಣೆ ವೇಳೆ ನೀಡಿದ್ದ ಮಾಹಿತಿಯ ಆಧಾರದಲ್ಲಿ ಚಳ್ಳಕೆರೆಯಲ್ಲಿನ ಹಲವು ಬ್ಯಾಂಕ್‌ಗಳಲ್ಲಿರುವ ಲಾಕರ್‌ಗಳನ್ನು ಇ.ಡಿ ಅಧಿಕಾರಿಗಳು ಇದೇ ಸೆಪ್ಟೆಂಬರ್ 6ರಂದು ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಲಾಕರ್‌ ಒಂದರಲ್ಲಿ 32.41 ಕೆ.ಜಿಯಷ್ಟು ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದ್ದವು ಎಂದು ಇ.ಡಿ ಅಧಿಕಾರಿಗಳು ಹೇಳಿದ್ದರು.
    ತನಿಖಾಧಿಕಾರಿಗಳು ಮೊದಲಿಗೆ ಅಷ್ಟನ್ನೂ ಚಿನ್ನ ಎಂದೇ ಪರಿಗಣಿಸಿದ್ದರು. ಎಲ್ಲ ಬಿಸ್ಕತ್‌ಗಳ ಬಣ್ಣ ಭಿನ್ನವಾಗಿ ಇದ್ದುದ್ದರಿಂದ, ಕೂಲಂಕಶವಾಗಿ ಪರಿಶೀಲಿಸಲಾಯಿತು. ಅವುಗಳಲ್ಲಿ 10.98 ಕೆ.ಜಿ ತೂಕದ 11 ಬಿಸ್ಕತ್‌ಗಳು ಚಿನ್ನದ್ದಲ್ಲ ಎಂಬುದು ಗೊತ್ತಾಯಿತು. ಆ ಹನ್ನೊಂದೂ ಬೆಳ್ಳಿಯ ಬಿಸ್ಕತ್‌ಗಳಿಗೆ 22 ಕ್ಯಾರಟ್‌ನ ಚಿನ್ನದ ಲೇಪನ ಮಾಡಿರುವುದು ಪತ್ತೆಯಾಯಿತು’ ಎಂದು ಮೂಲಗಳು ತಿಳಿಸಿವೆ.
    ಬೆಳ್ಳಿಯ ಬಿಸ್ಕತ್‌ಗಳಿಗೆ ಚಿನ್ನದ ಲೇಪನ ಏಕೆ ಮಾಡಲಾಗಿತ್ತು, ಅವುಗಳನ್ನು ಖರೀದಿಸಿದ್ದರೆ ಅಥವಾ ಇತರರು ಅವರಿಗೆ ನೀಡಿದ್ದರೆ ಎಂಬುದರ ತನಿಖೆ ನಡೆಯುತ್ತಿದೆ. ಅವು ಬೆಟ್ಟಿಂಗ್‌ನಲ್ಲಿ ಹಣದ ಬದಲಿಗೆ ನೀಡಿರುವ ಸಾಧ್ಯತೆಯೂ ಇದೆ. ಈ ನಿಟ್ಟಿನಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿವೆ.
    ಇವುಗಳ ಜತೆಗೆ, ವಜ್ರದ ಹರಳುಗಳಿದ್ದ 17 ಚಿನ್ನದ ಉಂಗುರಗಳು ಸೇರಿ 1 ಕೆ.ಜಿ.ಯಷ್ಟು ಚಿನ್ನಾಭರಣಗಳೂ ಪತ್ತೆಯಾಗಿತ್ತು. ಈ ಚಿನ್ನಾಭರಣ ಮತ್ತು ಚಿನ್ನ-ಬೆಳ್ಳಿಯ ಬಿಸ್ಕತ್‌ ಖರೀದಿಗೆ ಸಂಬಂಧಿಸಿದ ರಸೀದಿಗಳು, ಹಣ ವರ್ಗಾವಣೆಯ ದಾಖಲೆಗಳು ಪತ್ತೆಯಾಗಿಲ್ಲ. ಚಿನ್ನದ ಬಿಸ್ಕತ್‌ಗಳು ಹವಾಲಾ ಮೂಲಕ ಬಂದಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿವೆ.
    ವೀರೇಂದ್ರ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ ನೋಂದಣಿಯಾಗಿರುವ ಮತ್ತಷ್ಟು ಬ್ಯಾಂಕ್‌ ಲಾಕರ್‌ಗಳು ಇದ್ದು, ಅವುಗಳ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿವೆ

    Verbattle
    Verbattle
    Verbattle
    ಆನ್ ಲೈನ್ ಇಡಿ ಕಾಂಗ್ರೆಸ್ ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous ArticleCCB ಹೆಸರಲ್ಲಿ ಪೊಲೀಸ್ ಪೇದೆ ಸುಲಿಗೆ.
    Next Article ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • vpn_seOn ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • casino spin slots canada ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.