Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಬರಿಮಲೈನಲ್ಲಿ ಪೊಲೀಸರ ಅವಾಂತರ.
    Trending

    ಶಬರಿಮಲೈನಲ್ಲಿ ಪೊಲೀಸರ ಅವಾಂತರ.

    vartha chakraBy vartha chakraನವೆಂಬರ್ 27, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಟ್ಟನಂತಿಟ್ಟ:
    ಶಬರಿಮಲೈನ ಅಯ್ಯಪ್ಪ ದೇಗುಲದ ಪವಿತ್ರ 18 ಮೆಟ್ಟಿಲುಗಳ ಮೇಲೆ ಪೊಲೀಸರು ಸಮವಸ್ತ್ರ ಧರಿಸಿದ ಕೇರಳ ಪೊಲೀಸರು ನಿಂತಿರುವ ಚಿತ್ರವೊಂದು ವೈರಲ್ ಆಗಿ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
    ಇದು ಧಾರ್ಮಿಕ ಭಾವನೆಗಳಿಗೆ ಹಾಗೂ ದೇವಾಲಯದ ಸಂಪ್ರದಾಯಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಭಕ್ತರು ಆರೋಪಿಸಿದ್ದಾರೆ. ವಿವಾದವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಕೇರಳದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಲಾಖೆಗೆ ಸೂಚಿಸಿದ್ದಾರೆ.
    ಗರ್ಭಗುಡಿಗೆ ಬೆನ್ನು ಮಾಡಿ ನಿಂತ ಪೊಲೀಸರ ಚಿತ್ರವನ್ನು ಶನಿವಾರ ತೆಗೆಯಲಾಗಿದ್ದು, ಇದರಲ್ಲಿ ಸಮವಸ್ತ್ರದಲ್ಲಿರುವ ಸುಮಾರು 28 ಪೊಲೀಸರು ನಿಂತಿರುವುದು ಕಾಣಿಸಿದೆ.
    ಇದು ದೇವಾಲಯದ ಸಂಪ್ರದಾಯ ಮತ್ತು ಭಕ್ತರ ನಂಬಿಕೆಗಳ ಉಲ್ಲಂಘನೆಯಾಗಿದೆ ಎನ್ನಲಾಗಿದೆ. ಪ್ರತಿದಿನದ ವಾಡಿಕೆಯಂತೆ ಮಧ್ಯಾಹ್ನ ದೇವಸ್ಥಾನದ ಬಾಗಿಲು ಮುಚ್ಚಿದ ನಂತರ ಈ ಫೋಟೊ ಸೆರೆಹಿಡಿಯಲಾಗಿದೆ ಎನ್ನಲಾಗಿದೆ.
    ದೇವಾಲಯದ ಪುರೋಹಿತರು ಸಹ ಗರ್ಭಗುಡಿಯ ಕಡೆಗೆ ಮುಖ ಮಾಡಿಕೊಂಡೇ ಈ 18 ಮೆಟ್ಟಿಲುಗಳನ್ನು ಇಳಿಯುತ್ತಾರೆ ಎಂಬುದು ಗಮನಾರ್ಹವಾಗಿದೆ.
    ಭಕ್ತರ ಜನಸಂದಣಿ ನಿಯಂತ್ರಣಕ್ಕೆ ನಿಯೋಜಿಸಲಾದ ಪೊಲೀಸರು ಮೆಟ್ಟಿಲುಗಳ ಮೇಲೆ ನಿಂತು ಫೋಟೊ ತೆಗೆಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ದೇವಾಲಯದಲ್ಲಿ ಎರಡು ತಿಂಗಳ ಉತ್ಸವದ ಋತು ನವೆಂಬರ್ 16 ರಂದು ಪ್ರಾರಂಭವಾಗಿದೆ. ಪ್ರತಿದಿನ 70,ಸಾವಿರ ಯಾತ್ರಾರ್ಥಿಗಳಿಗೆ ದರ್ಶನಕ್ಕೆ ಅವಕಾಶವಿದ್ದು, ಆನ್ ಲೈನ್ ಮೂಲಕ ದರ್ಶನದ ಬುಕಿಂಗ್ ಮಾಡಬಹುದಾಗಿದೆ.

    Verbattle
    Verbattle
    Verbattle
    ಆನ್ ಲೈನ್ ಧಾರ್ಮಿಕ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಧೂಮಪಾನ ಮತ್ತು ವೇಪ್ಸ್ ನಿಷೇಧಿಸಲಿರುವ ಬ್ರಿಟನ್
    Next Article ಬಾಂಗ್ಲಾದೇಶದಲ್ಲಿ ಕೃಷ್ಣ ಭಕ್ತನ ಬಂಧನ
    vartha chakra
    • Website

    Related Posts

    ತಿರುಪತಿ ಲಡ್ಡು ಕಲಬೆರಕೆ ಹಗರಣ: ಸಿಬಿಐ ಚಾರ್ಜ್‌ಶೀಟ್‌ನಿಂದ ಬಯಲಾಯ್ತು ಆಘಾತಕಾರಿ ಸತ್ಯ

    ಫೆಬ್ರವರಿ 9, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    ಫೆಬ್ರವರಿ 6, 2026

    1 ಟಿಪ್ಪಣಿ

    1. Yutxuu on ಫೆಬ್ರವರಿ 13, 2026 11:00 ಫೂರ್ವಾಹ್ನ

      betmgm MD betmgm Montana betmgm Montana

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Scyocv ರಲ್ಲಿ ಕುಡಿದು ಮಾಡಿದ ರಂಪಾಟ.
    • LinwoodGah ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Scyocv ರಲ್ಲಿ ಕುಡಿದು ಮಾಡಿದ ರಂಪಾಟ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.