Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶರದ್ ಪವಾರ್ ಮಾಡುತ್ತಿದ್ದಾರೆ ಕರ್ನಾಟಕದಲ್ಲಿ ಕಮಾಲ್…
    ಸುದ್ದಿ

    ಶರದ್ ಪವಾರ್ ಮಾಡುತ್ತಿದ್ದಾರೆ ಕರ್ನಾಟಕದಲ್ಲಿ ಕಮಾಲ್…

    vartha chakraBy vartha chakraಏಪ್ರಿಲ್ 18, 2022Updated:ಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಕಾವೇರತೊಡಗಿದೆ.ಆಡಳಿತ ರೂಡ ಬಿಜೆಪಿಗೆ ಸೆಡ್ಡು ಹೊಡೆಯಲು ತಮ್ಮದೇ ಶೈಲಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಿದ್ದತೆ ನಡೆಸಿರುವ ಬೆನ್ನಲ್ಲೇ ತಾನು ಒಂದು ಕೈ ನೋಡಲು ನಿರ್ಧರಿಸಿರುವ ಶರದ್ ಪವಾರ್ ನೇತೃತ್ವದ ಎನ್.ಸಿ.ಪಿ.ರಾಜ್ಯದಲ್ಲಿ ಅಸ್ತಿತ್ವ ಹುಡುಕಿಕೊಳ್ಳುವ ಪ್ರಯತ್ನ ಆರಂಭಿಸಿದೆ.
    ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯವೈಖರಿ ಬಗ್ಗೆ ಅಸಮಧಾನಗೊಂಡಿರುವ ಹಲವರು ಪರ್ಯಾಯ ಹುಡುಕಾಟದಲ್ಲಿದ್ದಾರೆ.
    ಇವರಿಗೆ ಜೆಡಿಎಸ್ ಒಂದು ಆಯ್ಕೆಯಾದರೂ ಉತ್ತರ ಕರ್ನಾಟಕ‌ ಪ್ರದೇಶದಲ್ಲಿ ಇದು ಅಷ್ಟು ಪ್ರಭಾವಿಯಾಗಿಲ್ಲ.ಅಲ್ಲದೆ ಬಹುಕಾಲದಿಂದ ಇದರ ಬಗ್ಗೆ ಲಿಂಗಾಯಿತ ವಿರೋಧಿ ಎಂಬ ಮನೋಭಾವವಿದ್ದು ಇದನ್ನು ತೊಡೆದು ಹಾಕಲು ಸಾಧ್ಯವಾಗಿಲ್ಲ. ಹೀಗಾಗಿ ಉತ್ತರ ಕರ್ನಾಟಕ ಪ್ರದೇಶದ ಹಲವು ರಾಜಕಾರಣಿಗಳು ಜೆಡಿಎಸ್ ಬಗ್ಗೆ ಅಂತಹ ಒಲವು ಹೊಂದಿಲ್ಲ.
    ಇಂತಹ ಅತೃಪ್ತರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದ್ದು ಅವರೆಲ್ಲಾ ಪರ್ಯಾಯದ ಹುಡುಕಾಟದಲ್ಲಿದ್ದಾರೆ.ಈ ಅವಕಾಶವನ್ನು ಬಳಸಲು ಇದೀಗ ಮಹಾರಾಷ್ಟ್ರದ ರಾಷ್ಟ್ರೀಯ ವಾದಿ ಕಾಂಗ್ರೆಸ್ ಪಕ್ಷ ಎನ್ ಸಿಪಿ ಮುಂದಾಗಿದೆ.
    ಉತ್ತರ ಕರ್ನಾಟಕದ ಬೀದರ್, ಬೆಳಗಾವಿ, ವಿಜಯಾಪುರ, ಬಾಗಲಕೋಟೆ ಸೇರಿದಂತೆ ಹಲವೆಡೆ ಮರಾಠಿ ಭಾಷಿಗರ ಪ್ರಾಬಲ್ಯ ಹೆಚ್ಚಿದೆ ಸಹಜವಾಗಿ ಇವರೆಲ್ಲಾ ಎನ್ ಸಿಪಿ ಪರವಾಗಿ ಒಲವು ಹೊಂದಿದ್ದಾರೆ.
    ಈ ಬಗ್ಗೆ ಹಲವು ಸಮೀಕ್ಷಾ ವರದಿಗಳನ್ನು ಪಡೆದುಕೊಂಡಿರುವ ಎನ್ ಸಿ ಪಿ ನಾಯಕ ಶರದ್ ಪವಾರ್ ಕರ್ನಾಟಕದಲ್ಲಿ ತಮ್ಮ ಪಕ್ಷದ ಬೇರುಗಳನ್ನಿಳಿಸಲು‌ ಪ್ರಯತ್ನ ಆರಂಭಿಸಿದ್ದಾರೆ.
    ಕಾಂಗ್ರೆಸ್ ಬಿಜೆಪಿಯಲ್ಲಿರುವ ಹಲವು ಅತೃಪ್ತರು ಹಾಗು ತಟಸ್ಥವಾಗಿರುವ ಕೆಲವು ಪ್ರಭಾವಿ ಮುಖಂಡರನ್ನು ಸಂಪರ್ಕಿಸಿರುವ ಶರದ್ ಪವಾರ್ ಇವರನ್ನೆಲ್ಲಾ ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಪ್ರಯತ್ನ ಆರಂಭಿಸಿದ್ದಾರೆ.
    ಇದಕ್ಕಾಗಿ ರಾಜ್ಯ ಪ್ರವಾಸ ಕೈಗೊಂಡಿರುವ ಶರದ್ ಪವಾರ್ ಎರಡು ದಿನ ಬೆಂಗಳೂರಿನಲ್ಲಿ ಠಿಕಾಣಿ‌ ಹೂಡಲಿದ್ದಾರೆ. ಬಾಣಸವಾಡಿಯಲ್ಲಿ‌ ಪಕ್ಷದ ಕಚೇರಿ ಆರಂಭಿಸುತ್ತಿದ್ದಾರೆ.ಪಂಚತಾರಾ ಹೋಟೆಲ್ ನಲ್ಲಿ ಬೀಡು ಬಿಟ್ಟಿರುವ ಅವರು ನಡೆಸಿದ ರಾಜಕೀಯ ಚಟುವಟಿಕೆ ಗಮನ ಸೆಳೆದಿದೆ.

    #delhi #sharadpawar Politics
    Share. Facebook Twitter Pinterest LinkedIn Tumblr Email WhatsApp
    Previous Articleಅದಾನಿಗೆ ಇದನ್ನೆಲ್ಲಾ ಕೊಡುತ್ತಿದ್ದಾರೆ.. ನೋಡಿ
    Next Article ಪೋಡಿ‌ ನಕ್ಷೆ ಬೇಕಾದರೆ ಹೀಗೆ‌ ಮಾಡಿ..
    vartha chakra
    • Website

    Related Posts

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025

    ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ

    ಡಿಸೆಂಬರ್ 21, 2025

    ಕೆ.ಎನ್‌.ರಾಜಣ್ಣ ನನಗೆ ಅತ್ಯಂತ ಆಪ್ತ ಎಂದ ಡಿಸಿಎಂ!

    ಡಿಸೆಂಬರ್ 21, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • iWild Casino Auszahlungslimit ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • GordonIninc ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • "Lemon Casino Bonus" ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್

    ಡಿಸೆಂಬರ್ 22, 2025

    ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ

    ಡಿಸೆಂಬರ್ 22, 2025

    ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ

    ಡಿಸೆಂಬರ್ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್.#varthachakra #mallikarjunkharge #siddaramaiah #dkshivakumar
    Subscribe