ಬೆಂಗಳೂರು
ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಆರೋಪದಲ್ಲಿ ಮಾಜಿ ಸಚಿವ, ಹಾಗೂ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ ಪ್ರಕರಣ ದಾಖಲಾದ ಬೆನ್ನಲ್ಲೇ ಅವರು ಬಂಧನ ಭೀತಿಯಿಂದ ನಾಪತ್ತೆಯಾಗಿದ್ದರು.ಆಂಧ್ರದತ್ತ ತೆರಳಲು ಯತ್ನಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ
ಪೊಲೀಸರು ಕೋಲಾರದಲ್ಲಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮುನ್ನೆಚ್ಚರಿಕೆ ಕ್ರಮವಾಗಿ ಮುನಿರತ್ನ ಮನೆ ಬಳಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಒಂದು ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ.
ಈ ನಡುವೆ ತಮ್ಮ ಪಕ್ಷದ ಶಾಸಕನ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ನೋಟಿಸ್ ಜಾರಿಗೊಳಿಸಿದ್ದಾರೆ.
ಇದರ ಜೊತೆಗೆ ಶಾಸಕಾಂಗ ಪಕ್ಷದ ನಾಯಕ ಆರ್ ಅಶೋಕ್ ಕೂಡ ಶೋಕಾಸ್ ನೋಡಿ ಜಾರಿಗೊಳಿಸಿದ್ದು ಹೈಕಮಾಂಡ್ ಗೆ ವರದಿ ನೀಡಿದ್ದಾರೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

