Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Trending

    ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..

    vartha chakraBy vartha chakraಸೆಪ್ಟೆಂಬರ್ 19, 202413 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಶಿಗ್ಗಾವಿ- ಸವಣೂರು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಕಣಕ್ಕೆ ರಂಗೇರತೊಡಗಿದೆ.
    ಈ ಕ್ಷೇತ್ರಕ್ಕೆ ಇನ್ನೂ ಚುನಾವಣೆಯ ವೇಳಾಪಟ್ಟಿ ಪ್ರಕಟವಾಗಿಲ್ಲ. ಆದರೂ ಕ್ಷೇತ್ರದಲ್ಲಿ ಚುನಾವಣೆಯ ವಾತಾವರಣ ಕಂಡುಬರುತ್ತಿದೆ. ಅದರಲ್ಲೂ ಹಲವು ಸಮೀಕ್ಷೆಗಳು ಈ ಕ್ಷೇತ್ರದಲ್ಲಿ ರಾಜ್ಯದಲ್ಲಿ ಆಡಳಿತ ರೂಡ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂಬುದಾಗಿ ವರದಿ ನೀಡಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಪೈಪೋಟಿ ಉಂಟಾಗಿದೆ.
    ಹಿರಿಯ ನಾಯಕ ಕೇಂದ್ರದ ಮಾಜಿ ಸಚಿವ ಸಿ ಎಂ ಇಬ್ರಾಹಿಂ ಅವರ ಪುತ್ರ ಸಿಎಂ ಫಯಾಜ್ ಅವರು ಕ್ಷೇತ್ರದಲ್ಲೆಡೆ ಸಂಚರಿಸುತ್ತಾ ಕಾರ್ಯಕರ್ತರೊಂದಿಗೆ ಕೂಡಿಕೊಂಡು ಹಲವಾರು ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮಗಳ ಮೂಲಕ ಮತದಾರರ ಮನೆಗೆಲ್ಲಲು ಕಸರತ್ತು ನಡೆಸಿದ್ದಾರೆ. ಸಿಎಂ ಫಯಾಜ್ ಅವರ ಈ ಕಾರ್ಯ ಶೈಲಿಯಿಂದಾಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ ಕಂಡುಬರುತ್ತಿದೆ.
    ಇಂತಹ ವಾತಾವರಣ ಇರುವುದನ್ನು ಕೇಳಿ ಕಂಡು ತಿಳಿದುಕೊಂಡ ಸ್ವಾಮೀಜಿಯೊಬ್ಬರು ಇದೀಗ ಕಾಂಗ್ರೆಸ್ಸಿನಿಂದ ಈ ಕ್ಷೇತ್ರದಿಂದ ಸ್ಪರ್ಧಿಸಲು ಆಸಕ್ತಿ ವಹಿಸಿದ್ದಾರೆ
    ಈ ಹಿನ್ನೆಲೆಯಲ್ಲಿ ಚನ್ನಬಸವೇಶ್ವರ ಸ್ವಾಮೀಜಿ ಅವರಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ಮುಖಂಡರ ಮೇಲೆ ರಾಜ್ಯದ ಹಲವು ಮಠಾಧೀಶರು ಒತ್ತಡ ಹಾಕುತ್ತಿದ್ದಾರೆ.
    ಇವರಿಗೆ ಕಾಂಗ್ರೆಸ್‌ನಿಂದ ಟಿಕೆಟ್‌ ನೀಡುವಂತೆ ಕೋರಿ ಕೆಲ ಭಕ್ತರು ಈಗಾಗಲೇ ಜಿಲ್ಲಾ ಕಾಂಗ್ರೆಸ್ಸಿಗೆ ಅರ್ಜಿಯನ್ನೂ ಸಲ್ಲಿಸಿದ್ದಾರೆ.
    ಕಾಂಗ್ರೆಸ್ ಪಕ್ಷದ ಮುಖಂಡರಾದ ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ, ಸಂತೋಷ್ ಲಾಡ್, ವಿನಯ ಕುಲಕರ್ಣಿ ಸೇರಿದಂತೆ ಹಲವು ಮುಖಂಡರನ್ನು ಇತ್ತೀಚೆಗೆ ಭೇಟಿಯಾಗಿದ್ದ ಕೆಲ ಮಠಾಧೀಶರು, ‘ಹಿಂದೂಗಳನ್ನು ಕಾಂಗ್ರೆಸ್ ಕಡೆಗಣಿಸುತ್ತಿರುವ ಮಾತಿದೆ. ಈ ಬಾರಿಯ ಉಪ ಚುನಾವಣೆಯಲ್ಲಿ ಸ್ವಾಮೀಜಿಗೆ ಟಿಕೆಟ್ ನೀಡಿ, ಕಾಂಗ್ರೆಸ್ ಹಿಂದೂಗಳ ಪರವಿದೆ ಎಂಬುದನ್ನು ಸಾಬೀತು ಮಾಡಿ’ ಎಂದು ಕೋರಿದ್ದಾರೆ.
    ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಚನ್ನಬಸವೇಶ್ವರ ಸ್ವಾಮೀಜಿ, ‘ರಾಷ್ಟ್ರೀಯ ಪಕ್ಷಗಳಿಂದ ಟಿಕೆಟ್ ನೀಡಿದರೆ, ಸ್ಪರ್ಧಿಸಲು ಸಿದ್ಧನಿದ್ದೇನೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ 100ಕ್ಕೂ ಹೆಚ್ಚು ಮಠಾಧೀಶರು, ನನ್ನ ಪರವಾಗಿ ಟಿಕೆಟ್ ಕೇಳುತ್ತಿದ್ದಾರೆ. ಪಕ್ಷೇತರವಾಗಿ ಸ್ಪರ್ಧಿಸುವ ಇಚ್ಛೆಯಿಲ್ಲ. ತಟಸ್ಥವಾಗಿರುತ್ತೇನೆ’ ಎಂದರು.

    Verbattle
    Verbattle
    Verbattle
    Bangalore Government Karnataka Politics Trending Varthachakra ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಡ್ರಗ್ಸ್ ನಿಯಂತ್ರಣಕ್ಕೆ ಕಾರ್ಯಪಡೆ.
    Next Article ಜಾನಿ ಮಾಸ್ಟರ್ ಅರೆಸ್ಟ್.
    vartha chakra
    • Website

    Related Posts

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    13 ಪ್ರತಿಕ್ರಿಯೆಗಳು

    1. LinwoodGah on ಫೆಬ್ರವರಿ 11, 2026 3:11 ಅಪರಾಹ್ನ

      sertraline zoloft: generic zoloft – buy zoloft

      Reply
    2. king_zfEi on ಫೆಬ್ರವರಿ 11, 2026 3:50 ಅಪರಾಹ್ನ

      If you’re looking for an exciting challenge, try playing king thimbles today!
      Moreover, they reduce the risk of accidental needle slips, preventing injuries.

      Reply
    3. LinwoodGah on ಫೆಬ್ರವರಿ 11, 2026 6:31 ಅಪರಾಹ್ನ

      Smart GenRx USA: Smart GenRx USA – Smart GenRx USA

      Reply
    4. LeonardReawn on ಫೆಬ್ರವರಿ 12, 2026 1:14 ಫೂರ್ವಾಹ್ನ

      pharmacies in canada that ship to the us the pharmacy canadian online pharmacy reviews

      Reply
    5. Glennhof on ಫೆಬ್ರವರಿ 12, 2026 1:54 ಫೂರ್ವಾಹ್ನ

      https://smartgenrxusa.shop/# canadian pharmacy coupon

      Reply
    6. Glennhof on ಫೆಬ್ರವರಿ 12, 2026 5:22 ಫೂರ್ವಾಹ್ನ

      http://smartgenrxusa.com/# Smart GenRx USA

      Reply
    7. LeonardReawn on ಫೆಬ್ರವರಿ 12, 2026 9:35 ಫೂರ್ವಾಹ್ನ

      zoloft without rx zoloft without rx order zoloft

      Reply
    8. 1ace_nrsr on ಫೆಬ್ರವರಿ 12, 2026 9:43 ಫೂರ್ವಾಹ್ನ

      Dive into the thrilling world of online gambling with 1ace bet and enjoy an unforgettable gaming experience!
      With technological improvements, further research into the applications of 1ace has been possible.

      Reply
    9. Glennhof on ಫೆಬ್ರವರಿ 12, 2026 12:18 ಅಪರಾಹ್ನ

      https://ivertherapeutics.com/# Iver Therapeutics

      Reply
    10. LinwoodGah on ಫೆಬ್ರವರಿ 12, 2026 2:31 ಅಪರಾಹ್ನ

      Sertraline USA: zoloft pill – zoloft without rx

      Reply
    11. LinwoodGah on ಫೆಬ್ರವರಿ 12, 2026 5:46 ಅಪರಾಹ್ನ

      Iver Therapeutics: ivermectin buy australia – Iver Therapeutics

      Reply
    12. LinwoodGah on ಫೆಬ್ರವರಿ 12, 2026 9:05 ಅಪರಾಹ್ನ

      zoloft tablet: zoloft cheap – zoloft medication

      Reply
    13. Glennhof on ಫೆಬ್ರವರಿ 12, 2026 10:36 ಅಪರಾಹ್ನ

      https://ivertherapeutics.com/# Iver Therapeutics

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredovax ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Glennhof ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.