Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಕ್ರಾಂತಿಗೆ ಸಂಪುಟ ವಿಸ್ತರಣೆ
    ರಾಜ್ಯ

    ಸಂಕ್ರಾಂತಿಗೆ ಸಂಪುಟ ವಿಸ್ತರಣೆ

    vartha chakraBy vartha chakraಡಿಸೆಂಬರ್ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು- ಸಂಕ್ರಾಂತಿಯ ವೇಳೆಗೆ ರಾಜ್ಯದ ಬಹು‌ ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗಲಿದೆ.ಮುಂಬರುವ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ದೃಷ್ಟಿಯಿಂದ ಸಂಪುಟ ಪುನಾರಚನೆಗೆ ಹೈಕಮಾಂಡ್ ಚಿಂತನೆ ನಡೆಸಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಿಸ್ತರಣೆ ಸಾಕು ಎಂಬ ನಿಲುವು ಹೊಂದಿದ್ದಾರೆ.
    ಆರೋಪದ ಸುಳಿಗೆ ಸಿಲುಕಿ ಮಂತ್ರಿ ಸ್ಥಾನ‌ ತೊರೆದು ಇದೀಗ ತನಿಖೆಯ ನಂತರ ಆರೋಪ ಮುಕ್ತರಾಗಿರುವ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ ಅವರೊಂದಿಗೆ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ದತ್ತಾತ್ರೇಯ ರೇವೂರು‌ ಮತ್ತು ಪೂರ್ಣಿಮಾ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಚಿಂತನೆ ನಡೆಸಿದ್ದು, ಇವರ ಪಟ್ಟಿಯೊಂದಿಗೆ ಸಿಎಂ ದೆಹಲಿಗೆ ಆಗಮಿಸಿದ್ದಾರೆ.
    ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಹೇಳಿದರು. ಈ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದೇನೆ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನ ನಡ್ಡ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಹ ಭಾಗಿಯಾಗಲಿದ್ದು ಚುನಾವಣಾ ತಯಾರಿ, ಸಂಪುಟ ವಿಸ್ತರಣೆ ಎಲ್ಲದರ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಹೇಳಿದರು

    Verbattle
    Verbattle
    Verbattle
    ಈಶ್ವರಪ್ಪ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous ArticleNew Yearಗೆ ಕಟ್ಟುನಿಟ್ಟು Covid Rules
    Next Article ಬೆಳಗಾವಿಯಲ್ಲಿ ಡಬಲ್ Murder
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • LeonardReawn ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • LinwoodGah ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.