ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಘಪರಿವಾರದ ಪಾದಕ್ಕೆ ಹೈಕಮಾಂಡ್ ಶರಣು
    ರಾಜಕೀಯ

    ಸಂಘಪರಿವಾರದ ಪಾದಕ್ಕೆ ಹೈಕಮಾಂಡ್ ಶರಣು

    vartha chakraBy vartha chakraಫೆಬ್ರವರಿ 12, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

     

    ಬೆಂಗಳೂರು,ಫೆ.12:
    ನಾಯಕತ್ವ ಕುರಿತಂತೆ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಲು ಪರದಾಡುತ್ತಿರುವ ಬಿಜೆಪಿ ಹೈಕಮಾಂಡ್ ಇದೀಗ ಈ ಜವಾಬ್ದಾರಿಯನ್ನು ಸಂಘ ಪರಿವಾರದ ಹೆಗಲಿಗೆ ವರ್ಗಾಯಿಸಿದೆ.
    ಈ ಬೆಳವಣಿಗೆಯಿಂದಾಗಿ ರಾಜ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಚಾರ ಇನ್ನು ಒಂದು ತಿಂಗಳವರೆಗೆ ಮುಂದೆ ಹೋಗುವ ಸಾಧ್ಯತೆ ಇದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆಯ ನಂತರವೇ ರಾಜ್ಯದಲ್ಲಿ ನೂತನ ಅಧ್ಯಕ್ಷರ ಆಯ್ಕೆ ಸಾಧ್ಯವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರ ಪದಚ್ಯುತಿಗಾಗಿ ಹೋರಾಟ ನಡೆಸುತ್ತಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಬಣದ ಜೊತೆ ಹಲವು ನಾಯಕರು ಗುರುತಿಸಿಕೊಂಡಿದ್ದಾರೆ.
    ಮತ್ತೊಂದೆಡೆಯಲ್ಲಿ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರಾಗಿ ಮುಂದುವರಿಸುವಂತೆ ಅನೇಕರು ಒತ್ತಡ ಹೇರುತ್ತಿದ್ದಾರೆ. ಈ ಎರಡು ಬಣದ ನಾಯಕರನ್ನು ಒಟ್ಟಿಗೆ ಕೂಡಿಸಿ ಬಿಕ್ಕಟ್ಟು ಬಗೆಹರಿಸಲು ದೆಹಲಿಯಲ್ಲಿ ವರಿಷ್ಠರು ನಡೆಸಿದ ಪ್ರಯತ್ನಗಳು ನಿರೀಕ್ಷಿತ ಫಲಿತಾಂಶ ತಂದು ಕೊಟ್ಟಿಲ್ಲ ಎಂದು ಹೇಳಲಾಗುತ್ತಿದೆ.
    ಬಿಕ್ಕಟ್ಟು ಬಗ್ಗೆ ಹರಿಸುವ ಯತ್ನದ ಫಲವಾಗಿ ಭಿನ್ನಮತಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಪಕ್ಷದ ರಾಷ್ಟ್ರೀಯ ಶಿಸ್ತು ಶೋಕಾಸ್ ಜಾರಿಗೊಳಿಸಿತ್ತು. ಇದಕ್ಕೆ 72 ಗಂಟೆಯೊಳಗೆ ಉತ್ತರ ನೀಡುವಂತೆ ಯತ್ನಾಳ್ ಅವರಿಗೆ ಸೂಚನೆ ನೀಡಿತ್ತು.
    ಆದರೆ ಯತ್ನಾಳ್ ಈ ಶೋಕಾಸ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ಆತುರ ತೋರಿಲ್ಲ ಈ ನಡುವೆ ಯತ್ನಾಳ್ ಅವರಿಗೆ ಶೋಕಾಸ್ ನೀಡಿರುವ ಕ್ರಮದ ಬಗ್ಗೆ ಪಕ್ಷದ ಒಂದು ವಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಜೊತೆಗೆ ಹಾಲಿ ಅಧ್ಯಕ್ಷ ವಿಜಯೇಂದ್ರ ಅವರ ಕಾರ್ಯವೈಖರಿಯ ಬಗ್ಗೆಯೂ ಅತೃಪ್ತಿ ವ್ಯಕ್ತಪಡಿಸಿದೆ ಎನ್ನಲಾಗಿದೆ.
    ಇಂತಹ ಸಮಯದಲ್ಲಿ ವಿಜಯೇಂದ್ರ ಸೇರಿದಂತೆ ಯಾರನ್ನೇ ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಅದು ದೊಡ್ಡ ಪ್ರಮಾಣದ ಗೊಂದಲಕ್ಕೆ ಕಾರಣವಾಗಲಿದೆ ಎಂಬ ವರದಿಗಳು ಹೈಕಮಾಂಡ್ ಅಂಗಳವನ್ನು ತಲುಪಿವೆ.
    ಈ ಬೆಳವಣಿಗೆಯಿಂದ ಒತ್ತಡಕ್ಕೆ ಸಿಲುರುವ ಪಕ್ಷದ ಹೈಕಮಾಂಡ್ ಕರ್ನಾಟಕ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ ಪರಿಹರಿಸುವ ಜವಾಬ್ದಾರಿಯನ್ನು ಸಂಘ ಪರಿವಾರದ ಅಂಗಳಕ್ಕೆ ವರ್ಗಾಯಿಸಿದೆ.
    ಸಂಘ ಪರಿವಾರದ ಹಿರಿಯ ನಾಯಕರಾದ ಮುಕುಂದ್ ,‌ ವಿ .ನಾಗರಾಜ್ ಮತ್ತು ದತ್ತಾತ್ರೇಯ ಹೊಸ ಬಾಳೆ ಸೇರಿದಂತೆ ಇತರೆ ಪ್ರಮುಖರು ಉಭಯ ಬಣದ ನಾಯಕರನ್ನು ಕರೆದು ಮಾತನಾಡುವ ಮೂಲಕ ಎಲ್ಲಾ ಗೊಂದಲಗಳನ್ನು ಬಗೆಹರಿಸಬೇಕು ಆನಂತರ ಹೈಕಮಾಂಡ್ ನೂತನ ಅಧ್ಯಕ್ಷರ ನೇಮಕದ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಈ ವೇಳೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಹೊಸವರನ್ನು ನೇಮಕ ಮಾಡುತ್ತಿದ್ದು ಅವರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಅಷ್ಟರೊಳಗೆ ರಾಜ್ಯ ಬಿಜೆಪಿಯ ಗೊಂದಲವನ್ನು ಸಂಘ ಪರಿವಾರ ಪರಿಹರಿಸಲಿದೆ ಎಂಬ ವಿಶ್ವಾಸಕ್ಕೆ ಹೈಕಮಾಂಡ್ ಬಂದಿದೆ.

    Verbattle
    Verbattle
    Verbattle
    ಕರ್ನಾಟಕ ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರೇ ಇದನ್ನು ಗಮನಿಸಿ
    Next Article ಮೈಕ್ರೋ ಫೈನಾನ್ಸ್ ಗಳಿಗೆ ಬಿತ್ತು ಮೂಗುದಾರ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    1 ಟಿಪ್ಪಣಿ

    1. Qawauf on ಮಾರ್ಚ್ 18, 2026 5:25 ಫೂರ್ವಾಹ್ನ

      Entdecke, warum Spieler Betano Casino lieben https://betanogame.org/de/mobile-app/. Sichere dir deinen €500 Willkommensbonus und tauche ein in die Live-Dealer-Action. Sportwetten, Slots und Turniere – alles, was du brauchst, an einem Ort.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwardcem ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Vivod iz zapoya na domy _ehPt ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    • SteveRhymn ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.