Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಸತ್ ಭವನದ ಮುಂದೆ ರಾಜ್ಯ ಬಿಜೆಪಿ ಸಂಸದರ ಧರಣಿ.
    Trending

    ಸಂಸತ್ ಭವನದ ಮುಂದೆ ರಾಜ್ಯ ಬಿಜೆಪಿ ಸಂಸದರ ಧರಣಿ.

    vartha chakraBy vartha chakraಜುಲೈ 26, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ, ಜು.26:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ‌ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಬಿಜೆಪಿ -ಜೆಡಿಎಸ್‌‍ನ ಸಂಸದರು ಸಂಸತ್‌ ಭವನದ ಮುಂದೆ ಪ್ರತಿಭಟನೆ ನಡೆಸಿದರು.
    ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬಸವರಾಜ ಬೊಮಾಯಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಬಿ.ವೈ.ರಾಘವೇಂದ್ರ, ಮಲ್ಲೇಶ್‌ ಬಾಬು, ಜಗದೀಶ್‌ ಶೆಟ್ಟರ್‌, ಜಗ್ಗೇಶ್‌ ಸೇರಿದಂತೆ ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಪಾಲ್ಗೊಂಡಿದ್ದರು.
    ವಾಲ್ಮೀಕಿ ಮತ್ತು ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬ ನೇರವಾಗಿ ಶಾಮೀಲಾಗಿದ್ದು, ನೈತಿಕ ಹೊಣೆ ಹೊತ್ತು ತಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇದು ನಾಲ್ಕು ಸಾವಿರ ಕೋಟಿ ಹಗರಣವಾಗಿದೆ. ಕಾಂಗ್ರೆಸ್‌‍ ಭ್ರಷ್ಟಾಚಾರದಲ್ಲಿ ಶಾಮೀಲಾಗಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.
    ರಾಜ್ಯದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಾಲೀಕಿ ಸೇರಿದಂತೆ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಸ್ವತಃ ಮುಖ್ಯಮಂತ್ರಿಗಳ ಮೇಲೆ ಆರೋಪ ಇರುವುದರಿಂದ ನೈತಿಕವಾಗಿ ಮತ್ತು ರಾಜಕೀಯವಾಗಿ ಅಧಿಕಾರದಲ್ಲಿ ಮುಂದುವರೆಯಬಾರದು ಎಂದು ಆಗ್ರಹಿಸಿದರು.
    ಕರ್ನಾಟಕದ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂದು ಹಿಂದಿಯಲ್ಲಿ ಘೋಷಣೆ ಕೂಗಿದರು. ‘ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ; ರಾಹುಲ್ ಗಾಂಧಿ ಎಲ್ಲಿದ್ದಾರೆ ಎಲ್ಲಿದ್ದಾರೆ’ ಎಂದು ಕೇಳಿದರು. ‘ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ’ ಎಂಬ ಘೋಷಣೆಯನ್ನೂ ಕೂಗಿದರು.
    ಈ ವೇಳೆ ಮಾತನಾಡಿದ ಜಗದೀಶ ಶೆಟ್ಟರ್ ಮುಖ್ಯಮಂತ್ರಿಗಳು ಮುಡಾ ಹಗರಣ ಕುರಿತು ಸದನದಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಇದು ಹಗರಣ ಮುಚ್ಚಿ ಹಾಕುವ ಕೆಲಸ. ನಮ್ಮ ಶಾಸಕರು ಅಹೋರಾತ್ರಿ ಧರಣಿ ಮಾಡಿದ್ದಾರೆ. ನಾವೂ ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದು ತಿಳಿಸಿದರು.
    ಗೋವಿಂದ ಕಾರಜೋಳ ಮಾತನಾಡಿ, “ವಾಲ್ಮೀಕಿ ನಿಗಮದಲ್ಲಿ 187 ಕೋಟಿಯ ಹಗರಣ ನಡೆದಿದೆ. ನಕಲಿ ಖಾತೆಗಳಿಗೆ ಹಣ ಹೋಗಿದೆ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೇ ಇದಕ್ಕೆ ಜವಾಬ್ದಾರರು. ಅವರು ಕೂಡಲೇ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ಮೈಸೂರು ರಾಜಕೀಯ ರಾಹುಲ್ ಗಾಂಧಿ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿದೇಶಿ ಡ್ರಗ್ಸ್ ಪೆಡ್ಲರ್‌ ಸೆರೆ.
    Next Article ಹಿಂದುಳಿದ ವರ್ಗಗಳ ವಿರೋಧಿ ಬಿಜೆಪಿ ನಾಯಕರು
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Glakpf on ಫೆಬ್ರವರಿ 13, 2026 5:16 ಅಪರಾಹ್ನ

      betmgm Alabama betmgm NC betmgm New Mexico

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_waka ರಲ್ಲಿ ಬೇಕಾಗಿದ್ದಾರೆ! ಪ್ರತಿಪಕ್ಷ ನಾಯಕ.
    • Trezvii vibor_laMa ರಲ್ಲಿ ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    • karkasnyy_wqka ರಲ್ಲಿ ಮಹಾರಾಷ್ಟ್ರದಲ್ಲಿತ್ತು ಡ್ರಗ್ಸ್ Factory.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.