Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತ್ಯ ಶೋಧನೆಗೆ ಮುಂದಾದ ಕೆಪಿಸಿಸಿ.
    Trending

    ಸತ್ಯ ಶೋಧನೆಗೆ ಮುಂದಾದ ಕೆಪಿಸಿಸಿ.

    vartha chakraBy vartha chakraಜುಲೈ 1, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು ಜುಲೈ 1:
    ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳು ಗೆಲ್ಲದೆ ಇರುವ ಕಾರಣಕ್ಕೆ ಸೋಲಿನ ಪರಮರ್ಶೆ ಮಾಡಲು ಕೆಪಿಸಿಸಿ ಸತ್ಯಶೋಧನ ಸಮಿತಿ ರಚನೆ ಮಾಡಲು ತೀರ್ಮಾನಿಸಿದೆ.
    ಲೋಕಸಭೆ ಚುನಾವಣೆ ಸೋಲಿನ ಆತ್ಮಾವಲೋಕನ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿ ಸುವ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
    ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್.ಲೋಕಸಭಾ ಚುನಾವಣೆಯ ಫಲಿತಾಂಶ ಸಮಾಧಾನಕರವಾಗಿಲ್ಲ. 15 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎನ್ನುವ ನಿರೀಕ್ಷೆ ಸುಳ್ಳಾಗಿದೆ ಎಂದು ಹೇಳಿದರು
    ಕಲ್ಯಾಣ ಕರ್ನಾಟಕ ಹೊರತಾಗಿ ಮಿಕ್ಕ ಕಡೆ ಪಕ್ಷಕ್ಕೆ ಏಕೆ ಸೋಲಾಯಿತು ಎಂದು ಪರಾಮರ್ಶನೆಗೆ ಒಳಪಡಿಸಲು ಸತ್ಯಶೋಧನ ಸಮಿತಿ ರಚಿಸಲಾಗುವುದು. ಈ ಸಮಿತಿ ಪ್ರತಿ ವಿಧಾನಸಭಾ ಕ್ಷೇತ್ರವಾರು ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದು ತಿಳಿಸಿದರು
    ಚುನಾವಣೆಯಲ್ಲಿ ಹೊಸ ಮುಖಗಳಿಗೆ ಹಾಗೂ ಆರು ಜನ ಮಹಿಳೆಯರಿಗೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಇಬ್ಬರು ಗೆದ್ದಿದ್ದಾರೆ. ಕಾಂಗ್ರೆಸ್ ಕೇವಲ 2 ಸ್ಥಾನಗಳನ್ನು ಮಾತ್ರ ಗಳಿಸುತ್ತದೆ ಎಂದು ಮಾಧ್ಯಮಗಳ ಹೇಳಿದ್ದವು. ಆದರೆ ಎಲ್ಲವೂ ತಲೆಕೆಳಗಾಗಿ ನಾವು 9 ಸ್ಥಾನಗಳನ್ನು ಗೆದ್ದೆವು. ಈ ಫಲಿತಾಂಶ ನಮಗೆ ಸಮಾಧಾನ ತಂದಿಲ್ಲ. ಇನ್ನು ಇನ್ನು ನಾಲ್ಕೈದು ಸ್ಥಾನಗಳನ್ನು ಗೆಲ್ಲಬಹುದಾಗಿತ್ತು.
    ಎಲ್ಲಿ ಎಡವಲಾಯಿತು. ಎಲ್ಲಾ ಯೋಜನೆಗಳನ್ನು ಅತ್ಯಂತ ಯಶಸ್ವಿಯಾಗಿ ಜಾರಿಗೆ ತಂದರು ಏಕೆ ಜನ ನಮ್ಮ ಕೈ ಹಿಡಿಯಲಿಲ್ಲ ಎಂದು ಚಿಂತನೆ ಮಾಡಲಾಗುವುದು ಎಂದು ಹೇಳಿದರು
    ಕರ್ನಾಟಕದಲ್ಲಿ ಮೋದಿ ಅಲೆ ಇರಲಿಲ್ಲ. ನಮ್ಮಲ್ಲಿ ಬಿಜೆಪಿಯವರಂತೆ ಒಳಜಗಳ ಇರಲಿಲ್ಲ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದರು ಆದರೂ ಏಕೆ ಸೋಲಾಯಿತು ಎಂದು ಸತ್ಯಶೋಧನೆ ಮಾಡಲಾಗುವುದು. ಆನಂತರ ವಿಭಾಗವಾರು ನಾಲ್ಕು ಸಭೆಗಳನ್ನು ನನ್ನ ಮತ್ತು ಸಿಎಂ ಅವರ ನೇತೃತ್ವದಲ್ಲಿ ನಡೆಸಲಾಗುವುದು ಎಂದು ವಿವರಿಸಿದರು
    ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಪ್ರತಿ ರಾಜ್ಯಗಳಿಗೆ ಎಐಸಿಸಿ ಸತ್ಯಶೋಧನ ಸಮಿತಿಯ ಭೇಟಿ ನೀಡಲಿದೆ. ಆ ಸಮಿತಿಯು ಪ್ರತಿ ಕ್ಷೇತ್ರಗಳಿಗೆ ಭೇಟಿ ನೀಡಲು ಸಾಧ್ಯ ಆಗುವುದಿಲ್ಲ ಎನ್ನುವ ಕಾರಣಕ್ಕೆ ಅವರಿಗೆ ರಾಜ್ಯದ ವರದಿಯನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.
    ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಗೆ ಆರು ತಿಂಗಳು ಮುಂಚಿತವಾಗಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಇದರಿಂದ ಉತ್ತಮ ಸ್ಥಾನಗಳನ್ನು ಗೆಲ್ಲಲಾಯಿತು. ಇದೇ ಸಂಪ್ರದಾಯವನ್ನು ಮುಂದಿನ ದಿನಗಳಲ್ಲಿ ಮುಂದುವರೆಸಲಾಗುವುದು ಎಂದರು.
    ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ವಿಧಾನಸಭಾ ಉಪಚುನಾವಣೆಯನ್ನು ಎದುರಿಸಲು ಮೂರು ತಂಡಗಳನ್ನು ರಚಿಸಲಾಗಿದೆ. ಈಗಾಗಲೇ ಶಿಗ್ಗಾವಿ ಕ್ಷೇತ್ರದ ವರದಿ ನೀಡಲಾಗಿದೆ. ಜುಲೈ 3 ರ ನಂತರ ಸಂಡೂರಿನ ವರದಿ ಸಲ್ಲಿಸುತ್ತಾರೆ. ಸಚಿವರಾದ ಚಲುವರಾಯಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದ ಕುರಿತು ವರದಿ ನೀಡುತ್ತಾರೆ ಎಂದರು.

    Bangalore Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ.
    Next Article ಜುಲೈ 15 ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    9 ಪ್ರತಿಕ್ರಿಯೆಗಳು

    1. o7qx3 on ಜೂನ್ 7, 2025 9:51 ಅಪರಾಹ್ನ

      cost of generic clomid without insurance cost clomid for sale how to buy clomiphene pill where can i buy clomid pill clomiphene reddit cost of clomid without a prescription where can i buy generic clomid price

      Reply
    2. cheapest cialis viagra on ಜೂನ್ 9, 2025 4:35 ಅಪರಾಹ್ನ

      More posts like this would make the online play more useful.

      Reply
    3. do flagyl cause yeast infection on ಜೂನ್ 11, 2025 10:50 ಫೂರ್ವಾಹ್ನ

      Thanks on sharing. It’s first quality.

      Reply
    4. PeterSag on ಜೂನ್ 18, 2025 12:56 ಅಪರಾಹ್ನ

      ¡Saludos, jugadores dedicados !
      CГіmo ganar en un casino online extranjero desde casa – https://casinoextranjerosenespana.es/# п»їcasinos online extranjeros
      ¡Que disfrutes de tiradas afortunadas !

      Reply
    5. Jamesdop on ಜೂನ್ 20, 2025 1:54 ಅಪರಾಹ್ನ

      ¡Bienvenidos, apostadores dedicados !
      Casino fuera de EspaГ±a con promociones recurrentes – https://casinoporfuera.guru/# casinos fuera de espaГ±a
      ¡Que disfrutes de maravillosas triunfos legendarios !

      Reply
    6. Sonnynef on ಜೂನ್ 20, 2025 7:06 ಅಪರಾಹ್ನ

      ¡Hola, seguidores de victorias !
      Casino online extranjero con programas de fidelidad – https://www.casinoextranjero.es/ casinoextranjero.es
      ¡Que vivas éxitos notables !

      Reply
    7. Bryonsew on ಜೂನ್ 21, 2025 2:34 ಅಪರಾಹ್ನ

      ¡Saludos, entusiastas del azar !
      casinos fuera de EspaГ±a con cashbacks mensuales – https://www.casinosonlinefueraespanol.xyz/ casinosonlinefueraespanol.xyz
      ¡Que disfrutes de instantes inolvidables !

      Reply
    8. ccmcj on ಜೂನ್ 23, 2025 8:52 ಅಪರಾಹ್ನ

      zithromax 250mg price – tinidazole 500mg canada order bystolic online

      Reply
    9. DerricktaG on ಜೂನ್ 24, 2025 2:12 ಫೂರ್ವಾಹ್ನ

      ¡Saludos, exploradores de la fortuna !
      Casino online extranjero con apuestas deportivas en vivo – https://www.casinoextranjerosdeespana.es/ casinos extranjeros
      ¡Que experimentes maravillosas tiradas afortunadas !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • d3qj6 ರಲ್ಲಿ ಬೆಂಗಳೂರಿನಲ್ಲಿ ಸೈಟ್ ದುಬಾರಿ ಯಾಕೆ ಗೊತ್ತಾ.
    • 2tj45 ರಲ್ಲಿ ಜನಿವಾರ ಹಾಕಿ ಬರಬಹುದಂತೆ
    • Stephenanync ರಲ್ಲಿ ಮಹಾರಾಷ್ಟ್ರ ಸಿಎಂ ಆಪರೇಷನ್ ಇಲ್ಲಿ ನಡೆಯಲ್ಲ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe