ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಮಚಿತ್ತದ ಮಾರ್ಗದರ್ಶಿ ಕಳೆದುಕೊಂಡ ಶಿವಕುಮಾರ್.
    ಸುದ್ದಿ

    ಸಮಚಿತ್ತದ ಮಾರ್ಗದರ್ಶಿ ಕಳೆದುಕೊಂಡ ಶಿವಕುಮಾರ್.

    vartha chakraBy vartha chakraಡಿಸೆಂಬರ್ 10, 20247 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಎಸ್‌ಎಂ ಕೃಷ್ಣ ಅವರು ನನ್ನನ್ನು ಮಗನ ರೀತಿ ನೋಡುತ್ತಿದ್ದರು. ರಾಜಕಾರಣದಲ್ಲಿ ಬೆಳೆಯಲು ಮಾರ್ಗದರ್ಶನ ನೀಡಿದವರು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಹೇಳಿದರು.
    ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇರೆಯವರಿಗೂ ನನಗೂ ಬಹಳ ವ್ಯತ್ಯಾಸವಿದೆ. ನಾನು ಅವರ ಕುಟಂಬದ ಸದಸ್ಯ ತೀರ ಹತ್ತಿರದಿಂದ ಅವರನ್ನು ನೋಡಿದ್ದೇನೆ ಎಂದು ಹೇಳಿ ಕಣ್ಣೀರು ಹಾಕಿದರು.
    ಇವತ್ತು ಮುಂಜಾನೆ 3 ಗಂಟೆಗೆ ಪುತ್ರಿ ಕರೆ ಮಾಡಿ ವಿಚಾರ ತಿಳಿಸಿದಳು. ನಮ್ಮ ಕುಟುಂಬಕ್ಕೆ ಇದು ದೊಡ್ಡ ಆಘಾತ. ನಾನು ಅವರ ಕುಟಂಬದ ಒಬ್ಬ ಸದಸ್ಯ. ರಾಜಕಾರಣದಲ್ಲಿ ನಾನು ಬೆಳೆದಿದ್ದು, ಅವರು ನನ್ನನ್ನು ಬೆಳೆಸಿದ್ದು ದೊಡ್ಡ ಇತಿಹಾಸವಿದೆ ಎಂದರು.
    ನನ್ನ ರಾಜಕಾರಣದ ಮೊದಲ ಗುರು. ಅವರ ಮತ್ತು ನನ್ನ ಒಡನಾಟದ ಇತಿಹಾಸವನ್ನು ಈಗ ನಾನು ಹೇಳುವುದಿಲ್ಲ. ನಾನು ಏನಾದ್ರೂ ತಪ್ಪು ಮಾಡಿದರೆ ಬಹಳ ನೊಂದು ಮಾತನಾಡುತ್ತಿದ್ದರು ಎಂದು ತಿಳಿಸಿದರು.
    ಬೆಂಗಳೂರಿಗೆ ಮೆಟ್ರೋ, ವಿಮಾನ ನಿಲ್ದಾಣವನ್ನು ತಂದವರು ಅವರು. ಅವರ ಬಗ್ಗೆ ಅಟಲ್‌ ಬಿಹಾರಿ ವಾಜಪೇಯಿ ಹೇಳಿದ ಮೆಚ್ಚುಗೆ ಮಾತೇ ಸಾಕು ಎಂದು ಕಂಬನಿ ಮಿಡಿದರು.
    ಎಸ್ ಎಂ ಕೃಷ್ಣ ಅವರು ಸಜ್ಜನ, ಸುಶಿಕ್ಷಿತ ರಾಜಕಾರಣಿ, ಅಜಾತಶತ್ರು. ದೂರದೃಷ್ಟಿಯ ಕನಸುಗಾರ. ರಾಜಕೀಯದ ಒಂದೊಂದೇ ಮೆಟ್ಟಿಲುಗಳನ್ನು ಸಾವಧಾನವಾಗಿ ಏರಿದವರು. ಕೆಂಪೇಗೌಡರು ನಿರ್ಮಿಸಿದ ಬೆಂಗಳೂರನ್ನು ಇಡೀ ಜಗತ್ತೇ ತಿರುಗಿನೋಡುವಂತೆ ಮಾರ್ಪಡಿಸಿದವರು. ಬೆಂಗಳೂರನ್ನು ಸಿಲಿಕಾನ್ ಸಿಟಿ, ಐಟಿ- ಬಿಟಿ ನಗರಿಯನ್ನಾಗಿಸಿ ದೇಶದ ಆರ್ಥಿಕತೆಗೆ ಅತಿದೊಡ್ದ ಹಾಗೂ ದೂರದೃಷ್ಟಿಯ ಕೊಡುಗೆ ನೀಡಿದವರು ಎಂದು ಸ್ಮರಿಸಿದರು
    ನಾಡಿನ ಹಲವು ಜನಪರ ಯೋಜನೆಗಳಿಗೆ ಅಡಿಗಲ್ಲು ಹಾಕಿದ ಪ್ರವರ್ತಕ. ಮೆಟ್ರೋ ರೈಲು, ದೇವನಹಳ್ಳಿ ವಿಮಾನ ನಿಲ್ದಾಣ ನಿರ್ಮಾಣದ ಹಿಂದಿನ ಶಕ್ತಿ. ಕೈಗಾರಿಕಾ ಹಾಗೂ ಕೃಷಿ ವಲಯಕ್ಕೆ ಸಮಾನ ಅವಕಾಶಗಳನ್ನು ನೀಡಿ ಅಭಿವೃದ್ಧಿಯಲ್ಲಿಯೂ ಸಮತೋಲನ ಕಾಯ್ದುಕೊಂಡ ಸಮಚಿತ್ತದ ಆಡಳಿತಗಾರ ಎಂದು ಬಣ್ಣಿಸಿದರು
    ರಾಜ್ಯದ ವಿಚಾರ ಬಂದಾಗ ಬಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಎಲ್ಲಾ ಪಕ್ಷಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದ್ದರು. ಸದಾ ಅಭಿವೃದ್ಧಿ, ರಾಷ್ಟ್ರ ಹಾಗೂ ರಾಜ್ಯದ ಪರವಾಗಿ ಯೋಚನೆ ಮಾಡುತ್ತಿದ್ದ ಕಾಯಕ ಜೀವಿ ಎಂದರು.
    ದ್ವಾಪರಯುಗದ ಕೃಷ್ಣನ ಬಗ್ಗೆ ಕೇಳಿದ್ದೇವೆ, ಓದಿದ್ದೇವೆ. ರಾಜಕೀಯ ಮುತ್ಸದ್ದಿಯಾಗಿ ‘ಆ’ ಕೃಷ್ಣನಂತೆ ಈ ಎಸ್.ಎಂ. ಕೃಷ್ಣ ಅವರು ನಮ್ಮ ನಡುವೆ ಬದುಕಿದವರು.ಅವರ ರಾಜಕೀಯ ಉಚ್ಛ್ರಾಯ ಕಾಲದಲ್ಲಿ ಜೊತೆಯಾಗಿ ಇದ್ದವನು ನಾನು. ನನಗೆ ರಾಜಕೀಯ ಮಾರ್ಗದರ್ಶಕರಾಗಿ ಎಡವಿದಾಗ ಕೈ ಹಿಡಿಯುತ್ತಾ, ತಪ್ಪು ಮಾಡಿದಾಗ ತಿದ್ದುತ್ತಾ, ಒಳ್ಳೆಯ ಕೆಲಸ ಮಾಡಿದಾಗ ಬೆನ್ನು ತಟ್ಟುತ್ತಾ ಪ್ರೋತ್ಸಾಹ ನೀಡುತ್ತಿದ್ದ ರಾಜಕೀಯ ದಿಗ್ದರ್ಶಕ. ಅವರ ಆಲೋಚನೆಗಳು, ಚಿಂತನೆಗಳು ಹೊಸ ಜನಾಂಗಕ್ಕೆ, ಹಳೆ ತಲೆಮಾರಿನನ್ನು ಬೆಸೆಯುವ ಕೊಂಡಿಯಾಗಿದ್ದವು ಎಂದು ಹೇಳಿದರು

    Verbattle
    Verbattle
    Verbattle
    ಬೆಂಗಳೂರು ರಾಜಕೀಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ 3,364ಮಂದಿ ಬಾಣಂತಿಯರು ಸಾವು
    Next Article ಎಸ್.ಎಂ.ಕೃಷ್ಣ ಎಂಬ ಅಜಾತಶತ್ರು.
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    7 ಪ್ರತಿಕ್ರಿಯೆಗಳು

    1. Degyvg on ಫೆಬ್ರವರಿ 13, 2026 1:51 ಅಪರಾಹ್ನ

      betmgm Connecticut mgm sports betting app betmgm m

      Reply
    2. Dchrmv on ಫೆಬ್ರವರಿ 20, 2026 8:58 ಫೂರ್ವಾಹ್ನ

      Immerse yourself in the atmosphere of a real casino from the comfort of your home. crowns coin casino log in offers a variety of games and fast payouts. Don’t miss the chance for a big jackpot!

      Reply
    3. Xseqpq on ಫೆಬ್ರವರಿ 23, 2026 3:57 ಅಪರಾಹ್ನ

      Sweet Bonanza turns every spin into a delicious thrill ride. Collect sweet bonanza tricks matching treats anywhere for payouts, then unleash the free spins round. Sweet rewards await!

      Reply
    4. Jxpuee on ಫೆಬ್ರವರಿ 26, 2026 6:33 ಅಪರಾಹ್ನ

      Feel the thunder of the plains in every spin of this legendary game. buffalo slot machine near me unleashes golden buffalo bonuses, endless free spins, and massive payouts for non-stop excitement. Start your stampede to fortune today!

      Reply
    5. Cuhpnd on ಫೆಬ್ರವರಿ 28, 2026 9:45 ಅಪರಾಹ್ನ

      Spin, win, and redeem — that’s the chumba casino big wins way! Get free Sweeps Coins on signup and enjoy non-stop casino excitement. Cash prizes are closer than you think!

      Reply
    6. Tqesiq on ಮಾರ್ಚ್ 2, 2026 7:13 ಅಪರಾಹ್ನ

      No cap on withdrawals. No games rigged against you. Just stake limbo being Stake.

      Reply
    7. Okdwka on ಮಾರ್ಚ್ 7, 2026 1:34 ಅಪರಾಹ್ನ

      Kvalita, na kterou se muzete spolehnout. Cena, ktera vas potesi
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Robertmib ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • HenrySom ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.