ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ಜೊತೆಗಿದೆ ಬಂಡೆ.
    Trending

    ಸರ್ಕಾರದ ಜೊತೆಗಿದೆ ಬಂಡೆ.

    vartha chakraBy vartha chakraಆಗಷ್ಟ್ 9, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ. 9-
    ಪ್ರತಿಪಕ್ಷಗಳ ವಿರುದ್ಧ ಸೇಡಿನ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ ಎಲ್ಲರೂ ಗಟ್ಟಿಯಾಗಿ ನಿಲ್ಲಬೇಕು ಎಂದು ಕಾಂಗ್ರೆಸ್ ಮುಖಂಡರು ಸಂಕಲ್ಪ ಮಾಡಿದ್ದಾರೆ.
    ನಿವೇಶನ ಹಂಚಿಕೆ ಹಗರಣ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಡೆಸುತ್ತಿರುವ ಜನಾಂದೋಲನ ಯಾತ್ರೆಯ ಸಮಾರೋಪ ಮೈಸೂರಿನಲ್ಲಿ ನಡೆಯಿತು.
    ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು
    ರಾಜ್ಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ ಈ ಸರ್ಕಾರದ ರಕ್ಷಣೆಗಾಗಿ ಜನರ ಆಶೀರ್ವಾದದೊಂದಿಗೆ ಬಂಡೆಯಂತೆ ನಿಂತಿದ್ದೇನೆ ಇದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
    ಈ ಹಿಂದೆ ಎಸ್ಎಂ ಕೃಷ್ಣ ಕಾವೇರಿಗಾಗಿ ಪಾದಯಾತ್ರೆ ಮಾಡಿದ್ದರು ನಾವು ಮೇಕೆದಾಟು ಯೋಜನೆಗೆ ಪಾದಯಾತ್ರೆ ಮಾಡಿದ್ದೆವು ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆ ನಡೆಸಿ ಜನರ ಅಹವಾಲು ಆಲಿಸಿದರು ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಮಾಡಿ ಪ್ರಜಾಪ್ರಭುತ್ವ ಉಳಿಸಿದ್ದರು ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಮ್ಮ ಶಾಪ ವಿಮೋಚನೆಗಾಗಿ ಪ್ರಾಯಶ್ಚಿತ ಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
    ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಯಾವುದೇ ಪಾತ್ರ ನಿರ್ವಹಿಸಿಲ್ಲ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವರದೇ ಪಕ್ಷದ ಶಾಸಕರು ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥರು ನಿವೇಶನ ನೀಡಿದ್ದಾರೆ. ಆದರೆ ಈಗ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
    ಬಜೆಟ್ ನಲ್ಲಿ ರಾಜ್ಯಕ್ಕೆ ನ್ಯಾಯಯುತವಾಗಿ ದೊರಕಬೇಕಾದ ಪಾಲು ಕೊಡದೆ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬರ ಪರಿಹಾರಕ್ಕೂ ಆರ್ಥಿಕ ನೆರವು ನೀಡದಿಲ್ಲ ಈ ಬಗ್ಗೆ ಪ್ರಶ್ನೆ ಕೇಳಿದ ಕಾಂಗ್ರೆಸ್ ಸರ್ಕಾರವನ್ನು ಪದಚ್ಯುತಿಗೊಳಿಸಲು ಪಿತೂರಿ ಮಾಡುತ್ತಿದೆ ಎಂದು ಆಪಾದಿಸಿದರು.
    ಜಾರಕಿಹೊಳಿ ಕಿಡಿ
    ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ ಪ್ರತಿಪಕ್ಷಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸಲು ಸಾಧ್ಯವಾಗದೆ ಸುಳ್ಳು ಆರೋಪ ಮಾಡಿಕೊಂಡು ತಿರುಗಾಡುತ್ತಿವೆ ಎಂದು ದೂರಿದರು.
    ಜನರಿಂದ ಬಾರಿ ಬಹುಮತದೊಂದಿಗೆ ಆಯ್ಕೆಯಾಗಿರುವ ಸರ್ಕಾರವನ್ನು ಪಿತೂರಿ ಮಾಡಿ ಪದಚ್ಯುತಿಗೊಳಿಸಲು ಪ್ರಯತ್ನ ಮಾಡಲಾಗುತ್ತದೆ. ಇಂತಹ ಪ್ರಯತ್ನ ಯಾವುದೇ ಕಾರಣಕ್ಕೂ ಯಶಸ್ವಿಯಾಗುವುದಿಲ್ಲ ನಾವೆಲ್ಲರೂ ಒಟ್ಟಾಗಿದ್ದೇವೆ ಇದಕ್ಕೆ ಸಾಕ್ಷಿ ಇಲ್ಲಿ ಸೇರಿರುವ ಜನಸಮೂಹ ಎಂದು ಬಣ್ಣಿಸಿದರು.

    Verbattle
    Verbattle
    Verbattle
    Bangalore BJP Congress Government Karnataka Politics Trending Varthachakra ಕಾಂಗ್ರೆಸ್ ಜೆಡಿಎಸ್ ನ್ಯಾಯ ಮೈಸೂರು ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ.
    Next Article ಮಕ್ಕಳ ಮೊಟ್ಟೆ ಕದ್ದ ಅಂಗನವಾಡಿ ಕಾರ್ಯಕರ್ತೆ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    11 ಪ್ರತಿಕ್ರಿಯೆಗಳು

    1. Rkcehs on ಫೆಬ್ರವರಿ 13, 2026 3:13 ಅಪರಾಹ್ನ

      mgm betting lines https://betmgm-play.com/ betmgm casino login

      Reply
    2. Pylvxc on ಫೆಬ್ರವರಿ 23, 2026 4:34 ಅಪರಾಹ್ನ

      Feast on massive potential in Sweet Bonanza: scatters trigger free spins sweet bonanza review, bombs multiply prizes sky-high. One spin can deliver thousands of times your bet. Play and prosper!

      Reply
    3. Pylvxc on ಫೆಬ್ರವರಿ 23, 2026 4:37 ಅಪರಾಹ್ನ

      Feast on massive potential in Sweet Bonanza: scatters trigger free spins sweet bonanza review, bombs multiply prizes sky-high. One spin can deliver thousands of times your bet. Play and prosper!

      Reply
    4. Dieotg on ಫೆಬ್ರವರಿ 28, 2026 10:38 ಅಪರಾಹ್ನ

      chumba casino redeem: play free, win real — it’s that simple. Claim your Sweeps Coins bonus today and start spinning for cash prizes. Join the winners now!

      Reply
    5. Dieotg on ಫೆಬ್ರವರಿ 28, 2026 10:41 ಅಪರಾಹ್ನ

      chumba casino redeem: play free, win real — it’s that simple. Claim your Sweeps Coins bonus today and start spinning for cash prizes. Join the winners now!

      Reply
    6. Qljdbd on ಮಾರ್ಚ್ 2, 2026 7:53 ಅಪರಾಹ್ನ

      The casino that turned $0.20 into $2,000,000+ live on stake sportsbook stream — multiple times. Anything can happen here.

      Reply
    7. Qljdbd on ಮಾರ್ಚ್ 2, 2026 7:56 ಅಪರಾಹ್ನ

      The casino that turned $0.20 into $2,000,000+ live on stake sportsbook stream — multiple times. Anything can happen here.

      Reply
    8. Engjzd on ಮಾರ್ಚ್ 7, 2026 2:14 ಅಪರಾಹ್ನ

      Usetrete stovky az tisice korun na sve pravidelne lecbe
      https://opravdovalekarna.cz

      Reply
    9. Engjzd on ಮಾರ್ಚ್ 7, 2026 2:16 ಅಪರಾಹ್ನ

      Usetrete stovky az tisice korun na sve pravidelne lecbe
      https://opravdovalekarna.cz

      Reply
    10. Engjzd on ಮಾರ್ಚ್ 7, 2026 2:18 ಅಪರಾಹ್ನ

      Usetrete stovky az tisice korun na sve pravidelne lecbe
      https://opravdovalekarna.cz

      Reply
    11. Engjzd on ಮಾರ್ಚ್ 7, 2026 2:21 ಅಪರಾಹ್ನ

      Usetrete stovky az tisice korun na sve pravidelne lecbe
      https://opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • melbet_wnSn ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Andrewhooca ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.