Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ವಿರುದ್ಧವೇ ಮಂತ್ರಿ ಅಸಮಾಧಾನ.
    ರಾಜಕೀಯ

    ಸರ್ಕಾರದ ವಿರುದ್ಧವೇ ಮಂತ್ರಿ ಅಸಮಾಧಾನ.

    vartha chakraBy vartha chakraಡಿಸೆಂಬರ್ 9, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.9 :
    ರಾಜ್ಯ ಸರ್ಕಾರದಲ್ಲಿ ಪ್ರಭಾವಿ ಮಂತ್ರಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಇದೀಗ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧವೇ ಅಸಮಾಧಾನ ಹೊರಹಾಕಿದ್ದಾರೆ.
    ಅದರಲ್ಲೂ ತಮ್ಮ ತವರು ಜಿಲ್ಲೆ ಬೆಳಗಾವಿಯ ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ಇವರನ್ನು ಕೆಂಡಮಂಡಲರಾಗುವಂತೆ ಮಾಡಿದೆ
    ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಟ್ರ್ಯಾಕ್ಟರ್ ರ್ಯಾಲಿಗೆ ಬೆಳಗಾವಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ ಇದಕ್ಕೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರ್ಯಾಲಿ, ಹೋರಾಟಗಳಿಗೆ ನಿರ್ಬಂಧ ಹೇರಬಾರದು, ಇದು ಪ್ರಜಾಪ್ರಭುತ್ವ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಜಿಲ್ಲಾಡಳಿತ ನಡೆದುಕೊಂಡಿದೆ ಎಂದು ಬೇಸರ ಹೊರಹಾಕಿದರು.
    ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಜಯ ಮೃತ್ಯುಂಜಯ ಸ್ವಾಮೀಜಿಯ ನೇತೃತ್ವದಲ್ಲಿ ಸಮುದಾಯದವರು ಟ್ರ್ಯಾಕ್ಟರ್ ರ್ಯಾಲಿ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಘೋಷಣೆ ಮಾಡಿದ್ದಾರೆ. ಇದನ್ನು ನಿಯಂತ್ರಿಸುವ ದೃಷ್ಟಿಯಿಂದ ಜಿಲ್ಲಾಡಳಿತ ಬೆಳಗಾವಿಯಲ್ಲಿ ಟ್ರಾಕ್ಟರ್ ಮತ್ತು ಕ್ರೂಜರ್ ಸಂಚಾರಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
    ಈ ಶ್ರಮವನ್ನು ಪ್ರಶ್ನಿಸಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಮೀಸಲಾತಿಗಾಗಿ ನಾನು ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿದ್ದೇನೆ ಎಂದರು.
    ಈಗ ಕಬ್ಬಿನ ಸೀಸನ್‌ ಆಗಿರುವುದರಿಂದ ಟ್ರ್ಯಾಕ್ಟರ್ ಗಳು ಹೆಚ್ಚು ಓಡಾಡುತ್ತಿರುತ್ತವೆ. ಅಧಿವೇಶನದ ವೇಳೆ ಯಾವುದೇ ಅಪಘಾತ, ದುರ್ಘಟನೆ ಆಗಬಾರದು ಅಂತಾ ಮುಂಜಾಗ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಂಡಿರಬಹುದು ಎಂದು ಸಚಿವರು ಹೇಳಿದರು.
    ನಾನು ಈಗಾಗಲೇ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರ ಜೊತೆ ಮಾತನಾಡಿದ್ದೇನೆ. ಹೋರಾಟಕ್ಕೆ ಸಂಬಂಧಪಟ್ಟಂತೆ ನಾನು ಸ್ವಾಮೀಜಿ ಅವರ ಜೊತೆ ಹಾಗೂ ನಮ್ಮ ಸಮಾಜದ ಇತರ ಪಕ್ಷಗಳ ನಾಯಕರ ಜೊತೆಗೂ ನಿರಂತರ ಸಂಪರ್ಕದಲ್ಲಿದ್ದೇನೆ. ಇಂತಹ ಗುರುಗಳು ಸಿಕ್ಕಿದ್ದು ನಮ್ಮ ಪುಣ್ಯ. ನಾಳೆ ನಡೆಯಲಿರುವ ಸಮಾವೇಶದಲ್ಲಿ ನಾನು ಖಂಡಿತವಾಗಿ ಭಾಗಿಯಾಗುತ್ತೇನೆ ಎಂದು ತಿಳಿಸಿದರು.
    ನಾನು ಮಂತ್ರಿ ಆಗಿರುವ ಕಾರಣ ವಿಧಾನಸಭೆ ಕಲಾಪದ ವೇಳೆ ಬಾವಿಗಿಳಿದು ಧರಣಿ ಮಾಡುವುದಕ್ಕೆ ಸಾಧ್ಯವಿಲ್ಲ. ವಿಧಾನಸಭೆಯಲ್ಲಿ ಯಾರಾದರೂ ವಿಷಯ ಪ್ರಸ್ತಾಪಿಸಿದಾಗ ಧ್ವನಿಯಾಗಿ ಇರುವೆ. ನಾನೂ ಹಾಗೂ ನನ್ನ ತಮ್ಮ ಚನ್ನರಾಜ ಹಟ್ಟಿಹೊಳಿ ಧ್ವನಿಯಾಗಿ ಇರುತ್ತೇವೆ ಎಂದು ಹೆಬ್ಬಾಳಕರ್‌ ಹೇಳಿದರು.

    ಅಪಘಾತ ವಿಧಾನಸಭೆ ಕಲಾಪ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸುವರ್ಣ ಸೌಧದಲ್ಲಿ ಅನುಭವ ಮಂಟಪ.
    Next Article ಯುವನಿಧಿ ಎಷ್ಟು ಜನರಿಗೆ ಸಿಗುತ್ತದೆ ಗೊತ್ತಾ.
    vartha chakra
    • Website

    Related Posts

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    ಮೇ 29, 2025

    3 ಪ್ರತಿಕ್ರಿಯೆಗಳು

    1. LeonardHak on ಮೇ 1, 2025 6:55 ಅಪರಾಹ್ನ

      ¡Hola aventureros de la fortuna !
      Juega desde EspaГ±a con free spins EspaГ±a y gana premios reales sin riesgo. No necesitas tarjeta ni verificaciГіn complicada. Solo tus ganas de jugar.
      Accede ya a 100girosgratissindepositoespana.guru – 100 euros gratis sin deposito.
      ¡Que tengas magníficas partidas exitosas !

      Reply
    2. JeremyVeP on ಮೇ 9, 2025 3:43 ಫೂರ್ವಾಹ್ನ

      ¡Hola aficionados a las apuestas !
      ВЎGiros gratis sin condiciones ocultas!
      Miles de jugadores ya estГЎn aprovechando 25 giros gratis sin depГіsito para ganar sin poner ni un euro.
      ¡Que tengas magníficas botes extraordinarios!

      Reply
    3. Dustinenviz on ಮೇ 10, 2025 4:00 ಅಪರಾಹ್ನ

      ¡Hola, jugadores !
      Son perfectos para los jugadores novatos que desean familiarizarse con el sistema.
      Aprovecha las apuestas 10 euros gratis y comienza a jugar sin riesgos. Esta oferta es ideal para quienes desean probar suerte sin comprometer su presupuesto. RegГ­strate y descubre todo lo que el casino tiene para ofrecerte.
      Casino con 10 euros sin condiciones ocultas – https://www.youtube.com/watch?v=DvFWSMyjao4&list=PLX0Xt4gdc3aLv2xrbmSCzHqZw12bA17Br

      ¡Que tengas excelentes ganancias destacadas !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • TerrellBig ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • Williamovard ರಲ್ಲಿ ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
    • TerrellBig ರಲ್ಲಿ ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    Latest Kannada News

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಎಂಎಲ್ ಸಿಗಳಿಗೆ ಮಂತ್ರಿಗಿರಿ ಸಿಗುತ್ತಾ ! #siddramaiah #cm #karnataka #mlc #viralvideo #latestnews #reel
    Subscribe