Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ವಕೀಲರ ನೇಮಕದಲ್ಲಿ ಮೀಸಲಾತಿ.
    ಸರ್ಕಾರ

    ಸರ್ಕಾರಿ ವಕೀಲರ ನೇಮಕದಲ್ಲಿ ಮೀಸಲಾತಿ.

    vartha chakraBy vartha chakraಡಿಸೆಂಬರ್ 2, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಮಹತ್ವದ ಆದೇಶ ಹೊರಡಿಸಿದೆ.
    ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ ಶೇ.24 ರಷ್ಟು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಕೀಲರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಎಸ್​ಸಿ/ಎಸ್​ಟಿ ಸಮುದಾಯದವರಿಗೆ ಶೇ.24ರಷ್ಟು ಮೀಸಲಾತಿ ಸಿಗಲಿದೆ.
    ಸರ್ಕಾರಿ ವಕೀಲರನ್ನು ನೇಮಿಸುವಾಗ ಕನಿಷ್ಠ ಶೇ.24 ರಷ್ಟು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಕೀಲರನ್ನು ನೇಮಿಸಿಕೊಳ್ಳಲು ಕಾನೂನು ಇಲಾಖೆಗೆ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಿದ್ದು, ಸಭಾ ನಡಾವಳಿಯಲ್ಲಿ ಕ್ರಮ ವಹಿಸಲು ನಿರ್ದೇಶನವಿರುತ್ತದೆ.
    ನೇಮಕಾತಿಯಲ್ಲಿ ಮಿಸಲಾತಿ:
    2022ರ ಅಕ್ಟೋಬರ್ 23ರಲ್ಲಿ ಆದೇಶಿಸಿದಂತೆ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಅನುಸೂಚಿತ ಜಾತಿಗಳಿಗೆ ಶೇಕಡ 17ರಷ್ಟು ಮತ್ತು ಅನುಸೂಚಿತ ಪಂಗಡಗಳಿಗೆ ಶೇಕಡ 7ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿರುತ್ತದೆ. ಆ ಕಾರಣದಿಂದ ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅಧ್ಯಾದೇಶದಲ್ಲಿ ಹೇಳಿರುವಂತೆ ಒಟ್ಟು ಶೇ. 24ರಷ್ಟು ಮೀಸಲಾತಿಯನ್ನು ಕಲ್ಪಿಸಬಹುದಾಗಿದೆ ಎಂದು ಅಭಿಪ್ರಾಯ ನೀಡಿದೆ.
    ಶೇ.24 ರಷ್ಟು ಮೀಸಲಾತಿ:
    ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಯನ್ನು ಪರಿಶಿಷ್ಟ ಜಾತಿ ವಕೀಲರಿಗೆ ಶೇ.17 ಮತ್ತು ಪರಿಶಿಷ್ಟ ಪಂಗಡಗಳ ವಕೀಲರಿಗೆ ಶೇ.7 ಸೇರಿ ಒಟ್ಟು ಶೇ.24 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶಿಸಿದೆ.

    ಕಾನೂನು ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಯತ್ನಾಳ್ ಅವರದ್ದು ಕುಟುಂಬದ ವಿರುದ್ಧ ಹೋರಾಟವಂತೆ.
    Next Article ಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ..
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. tjda8 on ಜೂನ್ 8, 2025 6:17 ಫೂರ್ವಾಹ್ನ

      can i purchase cheap clomiphene without a prescription where can i get generic clomid without dr prescription buying generic clomid without prescription cost clomid pills can i order generic clomid for sale where to buy clomid price where can i get clomid price

      Reply
    2. purchase cialis online cheap on ಜೂನ್ 10, 2025 7:16 ಫೂರ್ವಾಹ್ನ

      Thanks towards putting this up. It’s well done.

      Reply
    3. drinking alcohol while taking flagyl on ಜೂನ್ 12, 2025 1:42 ಫೂರ್ವಾಹ್ನ

      This is the kind of topic I take advantage of reading.

      Reply
    4. 29ej3 on ಜೂನ್ 19, 2025 2:42 ಅಪರಾಹ್ನ

      buy propranolol no prescription – buy generic methotrexate methotrexate 5mg pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 9shbx ರಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ಕೊಡಿಸಬೇಕು
    • Douglasamott ರಲ್ಲಿ ಗೆಲ್ಲುವ ಕುದುರೆಗಳಿಗಾಗಿ ಬಿಜೆಪಿ ಹುಡುಕಾಟ | BJP
    • Frankdep ರಲ್ಲಿ ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe