ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಸಿದ್ದರಾಮಯ್ಯರನ್ನು ಬಿಡದ ಕರ್ಮಕಾಂಡ
    Viral

    ಸಿಎಂ ಸಿದ್ದರಾಮಯ್ಯರನ್ನು ಬಿಡದ ಕರ್ಮಕಾಂಡ

    vartha chakraBy vartha chakraಏಪ್ರಿಲ್ 3, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇನ್ನೂ ಸಂಕಷ್ಟ ದೂರವಾಗಿಲ್ಲ.
    ನಿಯಮ ಬಾಹಿರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರಿಗೆ 14 ಪರ್ಯಾಯ ನಿವೇಶನಗಳನ್ನು ನೀಡಲಾಗಿದೆ ಎಂಬ ಆರೋಪದ ಕುರಿತಂತೆ ವಿಸ್ತೃತವಾದ ತನಿಖೆಯ ಅಗತ್ಯವಿದೆ ಎಂದು ಜಾರಿ ನಿರ್ದೇಶನಾಲಯ ಅಭಿಪ್ರಾಯಪಟ್ಟಿದೆ.
    ಈ ಕುರಿತಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದ ಆರೋಪಗಳ ಬಗ್ಗೆ ತನಿಖೆ ನಡೆಸಿ ನೀಡಿರುವ ಲೋಕಾಯುಕ್ತ ವರದಿಯನ್ನು ತಿರಸ್ಕರಿಸುವಂತೆ ಮನವಿ ಮಾಡಿದೆ.
    ಪಾರ್ವತಿ ಅವರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳು ನಮಗೆ ಲಭ್ಯವಿದೆ. ಇದರಲ್ಲಿ ವಿಸ್ತೃತ ತನಿಖೆ ಆಗಬೇಕು. ಹೀಗಾಗಿ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಬೇಕು’ ಎಂದು ಇ.ಡಿ ಕೋರಿದೆ.
    ಪ್ರಕರಣದ ಬಗ್ಗೆ ತನಿಖೆ ನಡೆಸಿರುವ ಲೋಕಾಯುಕ್ತ ಹಲವಾರು ಸಾಕ್ಷಿಗಳನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ದಾಖಲೆಗಳನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿಲ್ಲ ದೂರುದಾರರಿಂದ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಿಲ್ಲ ಹೀಗಾಗಿ ಲೋಕಾಯುಕ್ತ ತನಿಖೆ ಅಪೂರ್ಣ ಎಂಬಂತೆ ಇದೆ ಈ ಹಿನ್ನೆಲೆಯಲ್ಲಿ ತನಿಖೆ ವರದಿಯನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದೆ.
    ನಿಯಮಬಾಹಿರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರ್ಯಾಯ ನಿವೇಶನಗಳನ್ನು ನೀಡಲಾಗಿದೆ ಎಂಬ ಆರೋಪ ಕುರಿತಂತೆ ತನಿಖೆ ನಡೆಸಿದ ಲೋಕಾಯುಕ್ತ ಈ ಆರೋಪಕ್ಕೆ ಯಾವುದೇ ಪೂರಕ ಸಾಕ್ಷಿಗಳು ಲಭ್ಯವಿಲ್ಲ ಎಂದು ಹೇಳಿ ಬಿ ರಿಪೋರ್ಟ್ ಸಲ್ಲಿಸಿದೆ.

    Verbattle
    Verbattle
    Verbattle
    ನ್ಯಾಯ ಮೈ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಗ್ಯಾಂಗ್ ರೇಪ್
    Next Article ಇಸ್ಪೀಟ್ ಆಡುತ್ತಿದ್ದವರನ್ನು ವಿವಸ್ತ್ರಗೊಳಿಸಿ ದರೋಡೆ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JasonSnora ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • PedroSam ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • PedroSam ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.