Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ ಯಾಕೆ ಗೊತ್ತಾ..
    ಸುದ್ದಿ

    ಸಿದ್ದರಾಮಯ್ಯ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ ಯಾಕೆ ಗೊತ್ತಾ..

    vartha chakraBy vartha chakraಜನವರಿ 1, 20255 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಟು ಟೀಕೆಗಳ ಮೂಲಕ ಗಮನ ಸೆಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ದೇಶದ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಇದ್ದಾರೆ ಅದು ಯಾವ ಕಾರಣಕ್ಕೆ ಎಂಬುದನ್ನು ತಿಳಿಯಲು ಈ ಸ್ಟೋರಿ ಓದಿ..
    ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌ (ADR), ದೇಶದ ಅಧಿಕಾರಸ್ತ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳ ಸಂಪನ್ಮೂಲ, ನಾಯಕರ ವಿರುದ್ಧ ದಾಖಲಾಗಿರುವ ಪ್ರಕರಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಖಚಿತ ಮಾಹಿತಿಯನ್ನು ಸಾರ್ವಜನಿಕರ ಮುಂದೆ ತೆಗೆದಿಡುತ್ತಿದೆ.
    ಇದೀಗ ಈ ಸಂಸ್ಥೆ ದೇಶದಲ್ಲಿರುವ ಎಲ್ಲಾ ಮುಖ್ಯಮಂತ್ರಿಗಳ ಆಸ್ತಿಯನ್ನು ಪಟ್ಟಿ ಮಾಡಿದೆ. ಇದರಲ್ಲಿ ಅತಿ ಹೆಚ್ಚು ಶ್ರೀಮಂತರ ಪೈಕಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರನೇ ಸ್ಥಾನದಲ್ಲಿದ್ದಾರೆ.
    ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌ (ADR), ವರದಿಯ ಪ್ರಕಾರ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ಆಸ್ತಿಯೊಂದಿಗೆ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ
    ಅದೇ ರೀತಿಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು 15 ಲಕ್ಷ ಆಸ್ತಿಯೊಂದಿಗೆ ಅತ್ಯಂತ ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿ ಎಂದು ವರದಿಯಲ್ಲಿ ಹೇಳಿದೆ
    ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೇಮಾ ಖುಂಡು ಅವರು 2ನೇ ಅತಿ ಶ್ರೀಮಂತ ಮುಖ್ಯಮಂತ್ರಿ ಎನಿಸಿದ್ದು, ಇವರ ಒಟ್ಟು ಆಸ್ತಿ 332 ಕೋಟಿಯಾಗಿದೆ. 3ನೇ ಸ್ಥಾನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದು, ಇವರ ಒಟ್ಟು ಆಸ್ತಿ ಮೌಲ್ಯ 51 ಕೋಟಿಯಾಗಿದೆ.
    ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ಆಸ್ತಿ 55 ಲಕ್ಷ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಸ್ತಿ 1.18 ಕೋಟಿ ಇದ್ದು. ಇವರು ಮಮತಾ ಅವರ ನಂತರದ ಸ್ಥಾನದಲ್ಲಿದ್ದಾರೆ.
    ಪೇಮಾ ಖಂಡು ಅವರು 180 ಕೋಟಿ ಸಾಲ ಹೊಂದಿದ್ದಾರೆ. ಇವರ ನಂತರದ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದು, 23 ಕೋಟಿ ಸಾಲ ಪಡೆದಿದ್ದಾರೆ. ಚಂದ್ರ ಬಾಬು ನಾಯ್ಡು 10 ಕೋಟಿ ಸಾಲ ಪಡೆದಿದ್ದಾರೆ ಎಂದು ವರದಿ ಹೇಳಿದೆ.
    ತೆಲಂಗಾಣದ ರೇವಂತ್‌ ರೆಡ್ಡಿ ದೇಶದಲ್ಲೇ ಅತಿ ಹೆಚ್ಚು ಕ್ರಿಮಿನಲ್ ಆರೋಪ ಹೊಂದಿರುವ ಮುಖ್ಯಮಂತ್ರಿಯಾಗಿದ್ದಾರೆ.ಇವರ ವಿರುದ್ಧ ಒಟ್ಟು 89 ಅಪರಾಧ ಪ್ರಕರಣಗಳಿವೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 13 ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ ಎಂದು ವರದಿ ತಿಳಿಸಿದೆ.

    ಕರ್ನಾಟಕ ತೆಲಂಗಾಣ ನರೇಂದ್ರ ಮೋದಿ ಬಿಜೆಪಿ ಬೆಂಗಳೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರ ವಿರುದ್ಧವೇ ಪೊಲೀಸರಿಗೆ ದೂರು.
    Next Article ಹೊಸ ವರ್ಷದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ.
    vartha chakra
    • Website

    Related Posts

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    5 ಪ್ರತಿಕ್ರಿಯೆಗಳು

    1. ek1to on ಜೂನ್ 6, 2025 9:23 ಫೂರ್ವಾಹ್ನ

      where buy cheap clomiphene price cost of clomid tablets how can i get cheap clomiphene pill where to get generic clomid pill where can i get clomid pill where to get generic clomid no prescription clomid chance of twins

      Reply
    2. cialis discount card on ಜೂನ್ 10, 2025 3:55 ಫೂರ್ವಾಹ್ನ

      More text pieces like this would insinuate the интернет better.

      Reply
    3. does flagyl cause dark stools on ಜೂನ್ 11, 2025 10:17 ಅಪರಾಹ್ನ

      Good blog you be undergoing here.. It’s severely to assign great quality article like yours these days. I really comprehend individuals like you! Take vigilance!!

      Reply
    4. Davidhop on ಜೂನ್ 15, 2025 1:36 ಅಪರಾಹ್ನ

      ¡Saludos, apostadores entusiastas !
      Algunos casinos extranjeros ofrecen sistemas de afiliados para que ganes dinero recomendando la plataforma. Puedes generar ingresos pasivos sin tener que apostar tГє mismo. casinosextranjerosespana Es una opciГіn interesante para creadores de contenido.
      EmociГіn sin parar en tu casino online extranjero – п»їhttps://casinosextranjerosespana.es/
      Un casino online extranjero puede incluir minijuegos o “misiones” que otorgan premios al completarlas. Esto añade una capa extra de emoción. El juego se vuelve más interactivo.
      ¡Que experimentes increíbles victorias épicas !

      Reply
    5. Astoriachristian.Com on ಜೂನ್ 15, 2025 1:44 ಅಪರಾಹ್ನ

      70918248

      References:

      Female Gaming Names (Astoriachristian.Com)

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BillyScout ರಲ್ಲಿ ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • Albertohog ರಲ್ಲಿ Crypto ವಂಚಕ Arrest.
    • AlfonsoFlolf ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe