Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
    Trending

    ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

    vartha chakraBy vartha chakraಆಗಷ್ಟ್ 6, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.6:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವ ಬೆನ್ನಲ್ಲೇ ಇಂತಹುದೇ ಮತ್ತೊಂದು ಆರೋಪದಲ್ಲಿ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿ ಇನ್ನೊಂದು ಅರ್ಜಿ ಸಲ್ಲಿಕೆಯಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಮೈಸೂರಿನ ಭೂಮಿಯೊಂದನ್ನು ಡಿ ನೋಟಿಫೈ ಮಾಡಿದ್ದಾರೆ ಎಂದು ಈ ದೂರಿನಲ್ಲಿ ಆರೋಪಿಸಲಾಗಿದೆ.
    ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್‌ ಅವರಿಗೆ ಮನವಿ ಸಲ್ಲಿಸಿದ್ದು ಖಾಸಗಿ ದೂರು ಸಲ್ಲಿಸಲು ಅನುಮತಿ ಪಡೆದ
    ವಸತಿ ಹೀನರಿಗಾಗಿ ಆಶ್ರಯ ಯೋಜನೆ ಅಡಿಯಲ್ಲಿ ವಸತಿ ಸೌಲಭ್ಯ ಕಲ್ಪಿಸಲು ಮೈಸೂರು ತಾಲೂಕು ವರುಣ ಹೋಬಳಿಯ ಉತ್ತನಹಳ್ಳಿ ಗ್ರಾಮದಲ್ಲಿನ 1.39 ಎಕರೆ ಜಮೀನನ್ನು ಜಿಲ್ಲಾಡಳಿತ 1972ರಲ್ಲಿ ಭೂ ಸ್ವಾಧೀನಪಡಿಸಿಕೊಂಡಿತ್ತು.
    ಆ ಬಳಿಕ ಜಮೀನಿನಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ ವಸತಿ ಹೀನರನ್ನು ಆಯ್ಕೆ ಮಾಡಿ ಹಕ್ಕುಪತ್ರಗಳನ್ನು ಹಂಚಲಾಗಿತ್ತು. ಆದರೆ, ನಿವೇಶನವಿರುವ ಜಮೀನಿನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರಲಿಲ್ಲ. ಹೀಗಾಗಿ ನಿವೇಶನ ಪಡೆದ ಫಲಾನುಭವಿಗಳು ಮನೆ ನಿರ್ಮಾಣ ಮಾಡಿರಲಿಲ್ಲ. ಪರಿಣಾಮವಾಗಿ ಈ ಜಮೀನು ಖಾಲಿ ಬಿದ್ದಿತ್ತು.
    ಇದಾದ 30 ವರ್ಷಗಳ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದಿನ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು, ಈ 1.39 ಎಕರೆ ಜಮೀನನ್ನು ಮಾರಪ್ಪ ಎಂಬ ಹೆಸರಿನ ವ್ಯಕ್ತಿಗೆ ಡಿನೋಟಿಫೈ ಮಾಡುವಂತೆ ಕೋರುತ್ತಾರೆ. ಆದರೆ, ಮಾರಪ್ಪ ಎಂಬ ವ್ಯಕ್ತಿಗೂ ಮತ್ತು ಈ ಜಮೀನಿಗೆ ಯಾವುದೇ ಸಂಬಂಧವಿರುದಿಲ್ಲ. ಮಾರಪ್ಪನ ತಂದೆ ಹೆಸರಿನಲ್ಲಿ ಬೇರೊಂದು ಜಾಗದಲ್ಲಿ ಜಮೀನು ಇದೆ.
    ಆದರೆ ಇದು ಯಾವುದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಸಿದ್ದರಾಮಯ್ಯ ಪತ್ರ ಆಧರಿಸಿ ಜಿಲ್ಲಾಡಳಿತ 14 ತಿಂಗಳ ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಪ್ಪ ಎಂಬುವರ ಹೆಸರಿಗೆ 1.39 ಎಕರೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
    ಸಿದ್ದರಾಮಯ್ಯ ಅವರ ಪತ್ರವನ್ನು ಆಧರಿಸಿ ಡಿ ನೋಟಿಫೈ ಮಾಡಿರುವ ಮೂಲ ಜಮೀನಿನ ಮಾಲೀಕರು ಮಾರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಈ ವಿಚಾರ ತಿಳಿದ ಫಲಾನುಭವಿಗಳು 2011ರಲ್ಲಿ ಅಂದಿನ ಜಿಲ್ಲದಾಧಿಕಾರಿಗಳಿಗೆ ಪತ್ರ ಬರೆದು, ನಮ್ಮ ಜಮೀನು ನಮಗೆ ನೀಡುವಂತೆ ಮನವಿ ಮಾಡುತ್ತಾರೆ. ಆದರೆ ಜಿಲ್ಲಾಡಳಿತ ಈಗಾಗಲೇ ಈ ಭೂಮಿಯನ್ನು ಡಿ ನೋಟ್ ಫೈವ್ ಮಾಡಲಾಗಿದೆ ಎಂಬ ಉತ್ತರ ನೀಡಿದೆ ಇದರಲ್ಲಿ ಅಕ್ರಮ ನಡೆದಿದೆ ಎಂದು ಹಲವು ಆರೋಪದ ದಾಖಲೆಗಳನ್ನು ಮುಂದಿಟ್ಟು ಸ್ನೇಹಮಯಿ ಕೃಷ್ಣ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

    Bangalore Congress Government Karnataka Trending Varthachakra ಮೈಸೂರು ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleBankಗೆ ವಂಚಿಸಿದವ 20 ವರ್ಷದ ನಂತರ ಸಿಕ್ಕಿ ಬಿದ್ದ
    Next Article ಎಚ್ಚರಿಕೆ ನಡೆ ಇಡುತ್ತಿರುವ ರಾಜ್ಯಪಾಲರು.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    11 ಪ್ರತಿಕ್ರಿಯೆಗಳು

    1. q83g3 on ಜೂನ್ 4, 2025 6:34 ಅಪರಾಹ್ನ

      order clomid without rx how can i get clomiphene no prescription how to get clomiphene price how to buy clomid without dr prescription can i purchase generic clomiphene prices clomiphene tablets price uk can you buy cheap clomiphene for sale

      Reply
    2. cialis sale sydney on ಜೂನ್ 9, 2025 12:28 ಅಪರಾಹ್ನ

      I’ll certainly bring back to skim more.

      Reply
    3. bv medication flagyl on ಜೂನ್ 11, 2025 6:44 ಫೂರ್ವಾಹ್ನ

      More delight pieces like this would urge the интернет better.

      Reply
    4. Wilburhal on ಜೂನ್ 17, 2025 1:07 ಫೂರ್ವಾಹ್ನ

      ¡Saludos, estrategas del juego !
      Casino online extranjero sin comisiones de retiro – https://www.casinosextranjerosenespana.es/# casinosextranjerosenespana.es
      ¡Que vivas increíbles giros exitosos !

      Reply
    5. Stevenempig on ಜೂನ್ 17, 2025 7:57 ಅಪರಾಹ್ನ

      ¡Hola, aventureros de la fortuna !
      Casino por fuera con fichas gratis – https://casinoonlinefueradeespanol.xyz/# casinoonlinefueradeespanol.xyz
      ¡Que disfrutes de asombrosas momentos memorables !

      Reply
    6. Michaelral on ಜೂನ್ 18, 2025 1:14 ಅಪರಾಹ್ನ

      ¡Saludos, participantes del juego !
      Juega ahora en un casino online extranjero top – https://casinosextranjero.es/# mejores casinos online extranjeros
      ¡Que vivas increíbles giros exitosos !

      Reply
    7. biqw2 on ಜೂನ್ 18, 2025 3:26 ಅಪರಾಹ್ನ

      buy cheap propranolol – buy methotrexate 2.5mg online cheap how to buy methotrexate

      Reply
    8. Sonnynef on ಜೂನ್ 20, 2025 5:31 ಅಪರಾಹ್ನ

      ¡Hola, descubridores de oportunidades!
      casinoextranjero.es – anГЎlisis imparcial de casinos – п»їhttps://casinoextranjero.es/ mejores casinos online extranjeros
      ¡Que vivas recompensas fascinantes !

      Reply
    9. JamesRoarp on ಜೂನ್ 22, 2025 1:20 ಫೂರ್ವಾಹ್ನ

      ¡Saludos, amantes de la emoción !
      casinos por fuera con torneos globales – https://www.casinosonlinefueraespanol.xyz/ casino por fuera
      ¡Que disfrutes de rondas vibrantes !

      Reply
    10. CalvinOxync on ಜೂನ್ 23, 2025 1:27 ಅಪರಾಹ್ನ

      ¡Bienvenidos, entusiastas de la emoción !
      casinofueraespanol.xyz con promociones sin rollover – https://www.casinofueraespanol.xyz/ casinofueraespanol.xyz
      ¡Que vivas increíbles rondas emocionantes !

      Reply
    11. 2c473 on ಜೂನ್ 23, 2025 4:07 ಅಪರಾಹ್ನ

      azithromycin 500mg cost – tindamax medication bystolic 5mg pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot ರಲ್ಲಿ Matrimonial ವೆಬ್ ಸೈಟ್ ನಲ್ಲೂ ವಂಚನೆ
    • sotrs ರಲ್ಲಿ ವಲಸೆ ಕಾರ್ಮಿಕರ ಮಾಹಿತಿ ಸಂಗ್ರಹ
    • WilliamRip ರಲ್ಲಿ ಪೂಜಾ ಗಾಂಧಿ ಮಂತ್ರ ಮಾಂಗಲ್ಯದ ಮೂಲಕ ಮದುವೆ | Pooja Gandhi
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe