ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಹಿಟ್ಲರ್ ಅಂತೆ.
    Trending

    ಸಿದ್ದರಾಮಯ್ಯ ಹಿಟ್ಲರ್ ಅಂತೆ.

    vartha chakraBy vartha chakraಸೆಪ್ಟೆಂಬರ್ 19, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.19-
    ಸಿದ್ದರಾಮಯ್ಯ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ನಂತರ ಹಿಟ್ಲರ್‌ ರೀತಿಯ
    ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ರಾಜ್ಯದಲ್ಲಿ ಒಂದು ರೀತಿಯ ಆಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡು ಸುಳ್ಳು ಮೊಕದ್ದಮೆಗಳ ಹೆಸರಿನಲ್ಲಿ ಎಫ್ಐಆರ್ ದಾಖಲಿಸಲಾಗುತ್ತಿದೆ ಕಾಂಗ್ರೆಸ್ ನಾಯಕರು ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ದೂರಿದರು.
    ವಿಧಾನ ಪರಿಷತ್‌ ಸದಸ್ಯ ಐವಾನ್‌ ಡಿಸೋಜಾ ಅವರು ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರನ್ನು ಓಡಿಸುತ್ತೇವೆ ಅಂದರೂ ಮಂಗಳೂರಿನಲ್ಲಿ ಅವರ ವಿರುದ್ಧ ಎಫ್ಐಆರ್‌ ದಾಖಲಾಗಲಿಲ್ಲ. ಶಾಸಕ ಚನ್ನರೆಡ್ಡಿ ಹಾಗೂ ಅವರ ಮಗ ಕಿರುಕುಳ ಕೊಡುತ್ತಿದ್ದಾರೆ ಎಂದು ಸಬ್‌ ಇನ್ಸ್ ಪೆಕ್ಟರ್‌ ಪರಶುರಾಂ ಅವರು ಆತ್ಮಹತ್ಯೆ ಮಾಡಿಕೊಂಡರೂ ಅವರ ವಿರುದ್ಧ ದೂರು ದಾಖಲಾಗಿಲ್ಲ ಆದರೆ ಅನೇಕ ಮಂದಿ ಬಿಜೆಪಿ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಪಟ್ಟಿ ನೀಡಿದರು.
    ಪತಿಪಕ್ಷ ನಾಯಕ ಅಶೋಕ್, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಹರೀಶ್‌ ಪುಂಜಾ,ಬಸನಗೌಡ ಪಾಟೀಲ್‌ ಯತ್ನಾಳ್‌, ಭರತ್‌ ಶೆಟ್ಟಿ, ಮುನಿರತ್ನ ಸೇರಿದಂತೆ ಹಲವರ ಮೇಲೆ ಎಫ್ಐಆರ್‌ ದಾಖಲಾಗುತ್ತಿದೆ. ಕರ್ನಾಟಕದಲ್ಲಿ ಒಂದು ರೀತಿಯ ಅಘೋಷಿತ ತುರ್ತುಪರಿಸ್ಥಿತಿ ಎಂದು ಟೀಕಾ ಪ್ರಹಾರ ನಡೆಸಿದರು.
    ಮಾಜಿ ಸಚಿವ ಬಿ. ನಾಗೇಂದ್ರ ಅವರು ವಾಲೀಕಿ ನಿಗಮದಲ್ಲಿ ಕೋಟ್ಯಾಂತರ ರೂ. ಗುಳುಂ ಮಾಡಿದರೂ ಎ್‌‍ಐಆರ್‌ನಲ್ಲಿ ಅವರ ಹೆಸರೇ ಇಲ್ಲ. ಎಸ್‌‍ಐಟಿಯಲ್ಲಿ ಅವರ ಹೆಸರೇ ಇಲ್ಲ. ರಾಜ್ಯವನ್ನು ಏನು ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದರು.
    ರಾಜ್ಯದಲ್ಲಿ ಮೊದಲ ಬಾರಿಗೆ ಪ್ಯಾಲೆಸ್ತೀನ್ ಧ್ವಜ ಹಾರಿಸಲಾಗಿದೆ. ಬೆಂಗಳೂರಿನಲ್ಲಿ ತ್ರಿವರ್ಣ ಧ್ವಜ ತೆಗೆದು ಉರ್ದುವಿನಲ್ಲಿ ಬರೆಯಲಾಗಿದೆ.ಇಷ್ಟು ಧೈರ್ಯ ಹೇಗೆ ಬಂದಿದೆ. ಅಲ್ಪಸಂಖ್ಯಾತರು ಇಷ್ಟು ಮಾಡಲು ಇಂದು ನೀವು ಕೊಟ್ಟಿರುವ ಸಲುಗೆ ಕಾರಣ. ಕರ್ನಾಟಕ ರಾಜ್ಯದಲ್ಲಿ ನಿಮ್ಮಿಂದ ಗಲಭೆಗಳು ನಡೆಯುತ್ತಿವೆ ಎಂದು ವಾಗ್ದಾಳಿ ನಡೆಸಿದರು.
    ತಮ ವಿರುದ್ದ ಪೊಲೀಸರು ಎ್‌‍ಐಆರ್‌ ದಾಖಲು ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಹೋರಾಟದಿಂದಲೇ ಮೇಲೆ ಬಂದವಳು. ಇಂತಹ ಗೊಡ್ಡು ಬೆದರಿಕೆಗೆ ಹೆದರುವುದಿಲ್ಲ. ನಾನು ಸುಳ್ಯ, ಪುತ್ತೂರು, ಮಂಗಳೂರು, ಕಲ್ಲಡ್ಕದಲ್ಲಿ ಹೋರಾಟ ಮಾಡಿ ಬಂದವಳು ಎಂದರು.

    Verbattle
    Verbattle
    Verbattle
    Bangalore Government Karnataka Politics Trending ಕಾಂಗ್ರೆಸ್ ತೇಜಸ್ವಿ ಸೂರ್ಯ ರಾಜ್ಯಪಾಲ ವೈರಲ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೋಕಾಯುಕ್ತಕ್ಕೆ ಏನಾಗಿದೆ.?
    Next Article ಮುನಿರತ್ನ ಮಾಡಿದ ಘನಂದಾರಿ ಕೆಲಸ.
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Vivod iz zapoya v Krasnodare_dbea on ಏಪ್ರಿಲ್ 1, 2026 2:54 ಅಪರಾಹ್ನ

      вывод из запоя на дому краснодар круглосуточно vyvod-iz-zapoya-v-krasnodare-1.ru .

      Reply
    2. Cveti nedorogo_eeot on ಏಪ್ರಿಲ್ 1, 2026 3:48 ಅಪರಾಹ್ನ

      сервис заказа цветов http://www.cveti-nederogo.ru .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ The Essence Of Gandhi Jayanthi | Gandhi Jayanthi 2023
    • Cveti nedorogo_cwsi ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.