Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ
    ಸುದ್ದಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    vartha chakraBy vartha chakraಜುಲೈ 2, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.2:
    ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಚರ್ಚೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣವಿರಾಮ ಹಾಕಿದ್ದಾರೆ.
    ಕಾಂಗ್ರೆಸ್ಸಿನಲ್ಲಿ ನಾಯಕತ್ವ ಬದಲಾವಣೆ ಕುರಿತಾಗಿ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ ಮುಖ್ಯಮಂತ್ರಿ ಯಾಗಿ ಐದು ವರ್ಷಗಳ ಕಾಲ ತಾವೇ ಮುಂದುವರೆಯುವ ಮೂಲಕ ಆಧಿಕಾರ ಅವಧಿ ಪೂರ್ಣಗೊಳಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
    ನಂದಿ ಬೆಟ್ಟದಲ್ಲಿ ಆಯೋಜಿಸಿರುವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರು ಭೋಗಾ ನಂದೀಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
    ನಾಯಕತ್ವದ ವಿಚಾರವಾಗಿ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲಗಳು ಇಲ್ಲ ಎಲ್ಲರೂ ಒಟ್ಟಾಗಿ ಒಗ್ಗಟ್ಟಾಗಿದ್ದೇವೆ ಈ ಸರ್ಕಾರ ಐದು ವರ್ಷಗಳ ಆಡಳಿತಾವಧಿ ಪೂರ್ಣಗೊಳಿಸಲಿದೆ ಎಂದು ಸ್ಪಷ್ಟಪಡಿಸಿದರು.
    ತಮ್ಮ ಅಧಿಕಾರ ಅವಧಿ ಮತ್ತು ಸರ್ಕಾರದ ಅವಧಿಯ ಬಗ್ಗೆ ಮಾತನಾಡಲು ಬಿಜೆಪಿಯ ನಾಯಕರು ಯಾರು, ಆರ್ ಅಶೋಕ್, ವಿಜಯೇಂದ್ರ ,ನಾರಾಯಣಸ್ವಾಮಿ ನಮ್ಮ ಹೈಕಮಾಂಡಾ ಎಂದು ಪ್ರಶ್ನಿಸಿದರು.
    ತಾವು ಮುಖ್ಯಮಂತ್ರಿಯಾಗಿ ಐದು ವರ್ಷ ಅಧಿಕಾರ ಅವಧಿ ಪೂರ್ಣಗೊಳಿಸುವ ಕುರಿತಂತೆ ಅನುಮಾನ ಯಾಕೆ ಎಂದು ಕೇಳಿದ ಅವರು ಇದರಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲ ತಾವು ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
    ಬಿಜೆಪಿ ನಾಯಕರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಅವರ ಮಾತುಗಳಿಗೆ ಯಾವುದೇ ಮಾನ್ಯತೆ ಕೊಡುವುದು ಬೇಡ ನಾಲ್ಕು ವರ್ಷಗಳ ಕಾಲ ಆಡಳಿತ ನಡೆಸಿದ ಅವರು ಯಾವ ಸಾಕ್ಷಿ ಗುಡ್ಡೆ ಬಿಟ್ಟು ಹೋಗಿದ್ದಾರೆ ಎಂದು ಕೇಳಿದರು.
    ಗ್ರಾಮೀಣಾಭಿವೃದ್ಧಿ ನೀರಾವರಿ ಲೋಕೋಪಯೋಗಿ ಸೇರಿದಂತೆ ಯಾವ ಇಲಾಖೆಯಲ್ಲಿ ಇವರು ಯಾವ ಸಾಧನೆ ಮಾಡಿದ್ದಾರೆ ದೊರಕಿದ್ದ ನಾಲ್ಕು ವರ್ಷಗಳ ಆಡಳಿತ ಅವಧಿಯಲ್ಲಿ ವ್ಯಾಪಕ ಅಕ್ರಮ, ಭ್ರಷ್ಟಾಚಾರ ನಡೆಸಿದಷ್ಟೇ ಇವರ ಸಾಧನೆ ಈಗ ಅದನ್ನು ಮುಚ್ಚಿಕೊಳ್ಳಲು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಆಪಾದಿಸಿದರು

    ಕಾಂಗ್ರೆಸ್ ಬಿಜೆಪಿ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    vartha chakra
    • Website

    Related Posts

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    ಜುಲೈ 2, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • dthiw ರಲ್ಲಿ ಪೇಪರ್ ನೋಟಿನ ಆಸೆಗೆ ಕೋಟಿ ರೂಪಾಯಿ ಕಳಕೊಂಡರು | Fake Notes
    • idmoj ರಲ್ಲಿ ನೇಪಾಳ ದಿಂದ ವಿಮಾನದಲ್ಲಿ ಬಂದು ಕಳ್ಳತನ | Nepal
    • xzbtx ರಲ್ಲಿ ಶಾಸಕರ ಪುತ್ರನ ಹತ್ಯೆ ಯತ್ನ.
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe