Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಫಾರಿ ಆಡಿಯೋ ಬಹಿರಂಗ
    Viral

    ಸುಫಾರಿ ಆಡಿಯೋ ಬಹಿರಂಗ

    vartha chakraBy vartha chakraಏಪ್ರಿಲ್ 2, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.1-ಸಚಿವ ಕೆ.ಎನ್.ರಾಜಣ್ಣ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ವೈರಲ್ ಆದ ಬೆನ್ನಲ್ಲೇ ಮೂವರನ್ನು ತುಮಕೂರಿನ ಕ್ಯಾತಸಂದ್ರ ಠಾಣೆ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
    ಮಹಿಳೆ ಪುಷ್ಪಾ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ರಾಜೇಂದ್ರ ಅವರ ಹತ್ಯೆಗೆ ರೌಡಿಶೀಟರ್ ಸೋಮ ಎಂಬಾತ ಸಂಚು ರೂಪಿಸಿದ್ದ ಕುರಿತು 18 ನಿಮಿಷಗಳ ಆಡಿಯೋವೊಂದು ವೈರಲ್ ಆಗಿತ್ತು.
    ರಾಜೇಂದ್ರ ಅವರ ಆಪ್ತ ರಾಕಿ ಮತ್ತು ಸೋಮನ ಆಪ್ತೆ ಪುಷ್ಪಾ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇತ್ತೀಚೆಗಷ್ಟೇ ಬಹಿರಂಗವಾಗಿತ್ತು. ಈ ಬೆನ್ನಲ್ಲೇ ಸೋಮ, ಪುಷ್ಪಾ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
    ಆಡಿಯೋದಲ್ಲಿ ಏನಿದೆ..?
    ವೈರಲ್ ಆಗಿರುವ ಆಡಿಯೋದಲ್ಲಿ ರಾಕಿ ಜೊತೆ ಮಾತನಾಡಿದ್ದ ಪುಷ್ಪಾ, ”ಪ್ರಭಾವಿ ವ್ಯಕ್ತಿಯೊಬ್ಬರಿಂದ ರಾಜೇಂದ್ರ ಹತ್ಯೆಗೆ ಸೋಮುಗೆ 75 ಲಕ್ಷ ರೂ. ಗುತ್ತಿಗೆ (ಸುಪಾರಿ) ಬಂದಿತ್ತು. ಇದಕ್ಕಾಗಿ 5 ಲಕ್ಷ ರೂ. ಹಣ ಅಡ್ವಾನ್ಸ್ ನೀಡಿದ್ದರು. ಇದು ನಿಜ. ಬೇಕಾದರೆ ಸೋಮನನ್ನು ಪೊಲೀಸರು ವಿಚಾರಿಸಿದರೆ ಎಲ್ಲಾ ಹೊರಬರುತ್ತದೆ. ಈ ವಿಚಾರ ಬೇಕಾದರೆ ರಾಜೇಂದ್ರ ಅವರಿಗೆ ನಾನು ಹೇಳುತ್ತೇನೆ. ಅವರ ಬಳಿ ಕರೆದುಕೊಂಡು ಹೋಗು ಎಂದು ಪುಷ್ಪಾ ತಿಳಿಸಿದ್ದಾರೆ.
    ನವೆಂಬರ್‌ ತಿಂಗಳಲ್ಲಿ ರಾಜೇಂದ್ರ ಅವರ ಪುತ್ರಿಯ ಹುಟ್ಟುಹಬ್ಬ ಸಮಾರಂಭದಲ್ಲಿ ಜೈಪುರದ ಇಬ್ಬರು ಹುಡುಗರು ಬಂದಿದ್ದರು. ಆ ಇಬ್ಬರು ಹುಡುಗರನ್ನು ಕಳುಹಿಸಿದ್ದು ಕೂಡ ಸೋಮು. ಅಲ್ಲದೆ ಜೈಪುರದ ಇನ್ನೊಬ್ಬ ರೌಡಿ ಶೀಟರ್‌ನನ್ನ ಕೊಲ್ಲುವುದಾಗಿ ಸೋಮು ಹೇಳಿದ್ದಾನೆ. ಇದಕ್ಕಾಗಿ ಕಲಾಸಿಪಾಳ್ಯದಲ್ಲಿರುವ ಇಬ್ಬರು ತಮಿಳು ಹುಡುಗರನ್ನು ಕೂಡ ಕರೆಸಿಕೊಂಡಿದ್ದಾನೆ. ಸೋಮುಗೆ ರೂ.5 ಲಕ್ಷ ದುಡ್ಡು ಬಂದಿರುವುದು ದೇವರ ಸಾಕ್ಷಿಯಾಗಿಯೂ ನಿಜ. ಮನು ಎಂಬಾತನ ಅಕೌಂಟ್‌ಗೆ ಹಣ ಹಾಕಲಾಗಿದೆ” ಎಂದು ಪುಷ್ಪಾ ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ.

    Verbattle
    Verbattle
    Verbattle
    ಬೆಂಗಳೂರು ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleವೀಲೀ ಮಾಡುತ್ತಿದ್ದ 397 ಬೈಕ್ ಗಳು ಸೀಜ್
    Next Article ಕರ್ನಾಟಕ ಇತಿಹಾಸದ ಮತ್ತೊಂದು ದಾಖಲೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    1 ಟಿಪ್ಪಣಿ

    1. Ekndpq on ಫೆಬ್ರವರಿ 13, 2026 1:19 ಅಪರಾಹ್ನ

      betmgm com casino betmgm-play betmgm РћРќ

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Tracymix ರಲ್ಲಿ The Essence Of Gandhi Jayanthi | Gandhi Jayanthi 2023
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.