Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುವರ್ಣ ಸೌಧದಲ್ಲಿ ಅನುಭವ ಮಂಟಪ.
    ಸಮಾಜ

    ಸುವರ್ಣ ಸೌಧದಲ್ಲಿ ಅನುಭವ ಮಂಟಪ.

    vartha chakraBy vartha chakraಡಿಸೆಂಬರ್ 9, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ,ಡಿ.9-
    ಜಗತ್ತಿಗೆ ಸಂಸದೀಯ ವ್ಯವಸ್ಥೆಯನ್ನು ಪರಿಚಯಿಸಿದ್ದು,12 ನೇ ಶತಮಾನದಲ್ಲಿ ನಡೆದ ವಚನ ಚಳುವಳಿ.ಭಕ್ತಿ ಭಂಡಾರಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಚಳವಳಿ ಮತ್ತು ಅನುಭವ ಮಂಟಪ ಜಗತ್ತಿಗೆ ಮಾದರಿ.
    ಇಂತಹ ಅನುಭವ ಮಂಟಪದ ತೈಲವರ್ಣ ಚಿತ್ರ ಇದೀಗ ಬೆಳಗಾವಿ ಸುವರ್ಣ ಸೌಧದ ವಿಧಾನಸಭೆಯಲ್ಲಿ ಕಂಗೊಳಿಸುತ್ತಿದೆ.
    ವಿಶ್ವದ ಮೊದಲ ಸಂಸತ್‘ ಎಂಬ ಖ್ಯಾತಿಯ ‘ಅನುಭವ ಮಂಟಪದ’ ಬೃಹತ್ ತೈಲವರ್ಣ ಚಿತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು.
    ಸುವರ್ಣಸೌಧದ ಸೆಂಟ್ರಲ್ ಹಾಲ್ ಮುಂಭಾಗ ಬಿಡಿಸಿದ ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷ ಯು. ಟಿ. ಖಾದರ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಹೆಚ್. ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮುಂತಾದವರು ಉಪಸ್ಥಿತರಿದ್ದರು.
    ಕ್ಯಾನ್ ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರ ಇದಾಗಿದೆ. ಬೆಂಗಳೂರು ಚಿತ್ರಕಲಾ ಪರಿಷತ್ನ ಕಲಾವಿದ ಸತೀಶ್ ರಾವ್, ಶಿವಮೊಗ್ಗದ ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಅಶೋಕ್ ಯು. ಜಗಳೂರು, ರಾಜಾ ರವಿವರ್ಮ ಕಲಾಶಾಲೆಯ ರೂಪಾ ಎಂ. ಆರ್. ವೀರಣ್ಣ ಮಡಿವಾಳಪ್ಪ ಬಲ್ಲಿ, ಬೈಲಹೊಂಗಲ ಮತ್ತು ಶ್ರೀ ಮಹೇಶ ನಿಂಗಪ್ಪ ಹಾಗೂ ಜಮಖಂಡಿಯ ದಫಲಾಪುರ ಅವರ ಕುಂಚದಲ್ಲಿ ಮೂಡಿಬಂದಿದೆ.
    ಅನುಭವ ಮಂಟಪವು ಮಾನವೀಯತೆ ಮತ್ತು ಸಮಾನತೆಯ ಮಹಾನ್ ಸಂದೇಶವನ್ನು ಸಮಸ್ತ ವಿಶ್ವಕ್ಕೆ ತೋರಿಸಿಕೊಟ್ಟ ಶಕ್ತಿ ಕೇಂದ್ರವಾಗಿತ್ತು. ಸರ್ವಜಾತಿ, ಧರ್ಮಗಳ ಶರಣರನ್ನು ಸ್ವೀಕರಿಸಿದ ಪವಿತ್ರ ತಾಣವಾಗಿದೆ. ಅಕ್ಕಮಹಾದೇವಿ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯ, ಸಿದ್ದರಾಮೇಶ್ವರ, ಮಡಿವಾಳ ಮಾಚಿದೇವ, ಡೋಹರ ಕಕ್ಕಯ್ಯ, ಮೇದಾರ ಕೇತಯ್ಯ, ಬಹುರೂಪಿ ಚೌಡಯ್ಯ,, ಕೇತಲದೇವಿ, ದುಗ್ಗಳೆ, ಕಾಳವ್ವ ಮೊದಲಾದ ಶರಣರ ದಿವ್ಯ ಚಿಂತನೆ ಮತ್ತು ಅನುಭವಗಳನ್ನು ಜಗತ್ತಿಗೆ ಪರಿಚಯಿಸಿರುವುದು ಅನುಭವ ಮಂಟಪವಾಗಿದೆ.

    ಧರ್ಮ ಬೆಂಗಳೂರು ಶಾಲೆ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಆದಿತ್ಯ ಠಾಕ್ರೆ ಕಿತಾಪತಿ.
    Next Article ಸರ್ಕಾರದ ವಿರುದ್ಧವೇ ಮಂತ್ರಿ ಅಸಮಾಧಾನ.
    vartha chakra
    • Website

    Related Posts

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    ಮೇ 29, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jacobpaity ರಲ್ಲಿ ಹಿಜಾಬ್ ನಿಷೇಧ ಆದೇಶ ರದ್ದಾಯಿತು | Hijab Ban
    • Jacobpaity ರಲ್ಲಿ ವಿಧಾನಸಭೆ ಪ್ರವೇಶಿಸಿದ ಅನಾಮಿಕ
    • narkologiyakalugavucky ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    ಮೇ 29, 2025

    ವಿಧಾನ ಪರಿಷತ್ ಸದಸ್ಯರಿಗೆ ಬಿಸಿ ಮುಟ್ಟಿಸಿದ ಹೈಕಮಾಂಡ್.

    ಮೇ 29, 2025

    ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?

    ಮೇ 29, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    500 ರೂಪಾಯಿ ನೋಟ್ ಬ್ಯಾನ್ !#narendramodi #chandrababunaidu #viralvideo #facts #reel #news #money #ban
    Subscribe