Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಕೂಟರ್ ಗೆ ಜಾಗ ಕೊಡದಿದ್ದಕ್ಕೆ ಆಗಿದ್ದೇನು.
    ಸುದ್ದಿ

    ಸ್ಕೂಟರ್ ಗೆ ಜಾಗ ಕೊಡದಿದ್ದಕ್ಕೆ ಆಗಿದ್ದೇನು.

    vartha chakraBy vartha chakraನವೆಂಬರ್ 21, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ. 21-ನಗರದಲ್ಲಿ ಬಿಎಂಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಗಳು ಮತ್ತೆ ಮುಂದುವರಿದಿದ್ದು, ಸ್ಕೂಟರ್​​ಗೆ ಜಾಗ ಕೊಡಲಿಲ್ಲ ಎಂಬ ಕಾರಣಕ್ಕೆ, ನೃಪತುಂಗ ರಸ್ತೆಯ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ.
    ಮೆಜೆಸ್ಟಿಕ್​ನಿಂದ ಸಿಕೆ ಪಾಳ್ಯ ಕಡೆ ಹೊರಟಿದ್ದ ಬಿಎಂಟಿಸಿ ಬಸ್, ಬಸ್ ನಂಬರ್ ಕೆಎ-57 ಎಫ್-0835 (ಡಿಪೋ-34 ಜಂಬೂಸವಾರಿ ದಿಣ್ಣೆಗೆ ಸೇರಿದ ಬಿಎಂಟಿಸಿ ಬಸ್) ಚಾಲಕ ಕುಶಾಲ್ ಕುಮಾರ್ ಮೇಲೆ ಹಲ್ಲೆ ನಡೆದಿದೆ.
    ಕೆಆರ್​ ಸರ್ಕಲ್​ನಿಂದ ನೃಪತುಂಗ ರಸ್ತೆಯಲ್ಲಿ ಬರುತ್ತಿದ್ದ ಸವಾರ, ಸ್ಕೂಟರ್​ಗೆ ಸೈಡ್ ಬಿಡಲಿಲ್ಲ ಎನ್ನುವ ಕಾರಣಕ್ಕೆ ಏಕಾಏಕಿ, ಚಾಲಕನ ಸೀಟ್ ಬಳಿಯ ಡೋರ್​ನಿಂದ ಬಸ್ ಹತ್ತಿ ಹಲ್ಲೆ ನಡೆಸಿದ್ದಾನೆ. ಚಾಲಕ ಕುಶಾಲ್ ಕುಮಾರ್ ಕೊರಳಪಟ್ಟಿಗೆ ಕೈಹಾಕಿ ಎಳೆದಿದ್ದಾನೆ. ಇದನ್ನು ಪ್ರಶ್ನಿಸಿದ ನಿರ್ವಾಹಕ ಕೃಷ್ಣ ಮೇಲೂ ಹಲ್ಲೆಗೆ ಯತ್ನಿಸಲಾಗಿದೆ. ಸದ್ಯ ಘಟನೆ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

    Verbattle
    Verbattle
    Verbattle
    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..
    Next Article ಲೋಕಾಯುಕ್ತ ಬಲೆಯಲ್ಲೀ ಕಾವೇರಿ ನೀರಾವರಿ ನಿಗಮ ಎಂ.ಡಿ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    1 ಟಿಪ್ಪಣಿ

    1. Hrohaw on ಫೆಬ್ರವರಿ 12, 2026 9:52 ಫೂರ್ವಾಹ್ನ

      mgm draftkings betmgm-play betmgm NJ

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_khEa ರಲ್ಲಿ ರಾಕಿಬಾಯ್ ಈಗ Toxic | Yash
    • LinwoodGah ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Tracymix ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.