Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಮಾರ್ಟ್ ಸಿಟಿ ಸಂಸ್ಥೆಗಳು ಬಂದ್
    Viral

    ಸ್ಮಾರ್ಟ್ ಸಿಟಿ ಸಂಸ್ಥೆಗಳು ಬಂದ್

    vartha chakraBy vartha chakraಮಾರ್ಚ್ 27, 202518 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.26:
    ರಾಜ್ಯದ ನಗರ ಪ್ರದೇಶಗಳ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರ ಸ್ಥಾಪನೆ ಮಾಡಿದ್ದ ಸ್ಮಾರ್ಟ್ ಸಿಟಿ ಸಂಸ್ಥೆಗಳು ಕಣ್ಮರೆಯಾಗಲಿವೆ.
    ಬೆಳಗಾವಿ ತುಮಕೂರು ಬೆಂಗಳೂರು ಮಂಗಳೂರು ದಾವಣಗೆರೆ ಶಿವಮೊಗ್ಗ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗಳನ್ನು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದ ಕೇಂದ್ರ ಸರ್ಕಾರ ಏಳು ಮಹಾನಗರ ಪಾಲಿಕೆಗಳಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆಗಳನ್ನು ಅಸ್ತಿತ್ವಕ್ಕೆ ತಂದಿತ್ತು.
    ಕೇಂದ್ರ ಸರ್ಕಾರ ನಗರ ಪ್ರದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ ನೀಡುವ ಅನುದಾನ ಸ್ಮಾರ್ಟ್ ಸಿಟಿಗೆ ಬರಲಿದ್ದು ಅದಕ್ಕೆ ನಿರ್ದಿಷ್ಟ ಪಡಿಸಿದ ಅನುಪಾತದ ಅನ್ವಯ ರಾಜ್ಯ ಸರ್ಕಾರ ಕೂಡ ಹಣ ಬಿಡುಗಡೆ ಮಾಡಬೇಕಿತ್ತು ಈ ಹಣದಲ್ಲಿ ಸ್ಮಾರ್ಟ್ ಸಿಟಿ ಸಂಸ್ಥೆ ತಮ್ಮ ನಗರ ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ಹಲವು ಯೋಜನೆಗಳನ್ನು ಸಿದ್ಧಪಡಿಸಿ ಅವುಗಳನ್ನು ಅನುಷ್ಠಾನಕ್ಕೆ ತರುವ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದವು.
    ಕೇವಲ ಐದು ವರ್ಷಗಳ ಅವಧಿಗೆ ಮಾತ್ರ ಎಂದು ಘೋಷಿಸಿ ಸ್ಮಾರ್ಟ್ ಸಿಟಿ ಸಂಸ್ಥೆಗಳನ್ನು ಹುಟ್ಟುಹಾಕಿದ ಕೇಂದ್ರ ಸರ್ಕಾರ ಇದರ ಅವಧಿಯನ್ನು ಮತ್ತೆ ಐದು ವರ್ಷಕ್ಕೆ ವಿಸ್ತರಿಸಿತ್ತು ಆದರೆ ಈಗ ಇವುಗಳ ಅವಧಿಯನ್ನು ವಿಸ್ತರಿಸಲು ನಿರಾಕರಿಸಿದ್ದು ಆರ್ಥಿಕ ಅನುದಾನ ಕೂಡ ಸ್ಥಗಿತಗೊಳಿಸಿದೆ. ಪ್ರಸಕ್ತ ಬಜೆಟ್ ನಲ್ಲಿ ಯಾವುದೇ ಸ್ಮಾರ್ಟ್ ಸಿಟಿಗೆ ಕೇಂದ್ರ ಸರ್ಕಾರ ಅನುದಾನ ನಿಗದಿ ಮಾಡಿಲ್ಲ. ನಗರ ಪ್ರದೇಶಗಳ ಸ್ಥಳೀಯ ಆಡಳಿತ ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದೆ ಹೀಗಾಗಿ ರಾಜ್ಯ ಸರ್ಕಾರಗಳು ಈಗಾಗಲೇ ಚಾಲನೆಯಲ್ಲಿರುವ ಯೋಜನೆಗಳನ್ನು ಮುಂದುವರಿಸಬೇಕು ಮತ್ತು ಹೊಸದಾಗಿ ಯೋಜನೆಗಳನ್ನು ಕೈಗೊಳ್ಳಲು ಸ್ವಾತಂತ್ರ್ಯವಿದೆ ಹೀಗಾಗಿ ಸ್ಮಾರ್ಟ್ ಸಿಟಿ ಸಂಸ್ಥೆಗಳನ್ನು ಉಳಿಸಿಕೊಳ್ಳುವುದು ಅಥವಾ ಮುಚ್ಚುವುದು ಅವುಗಳ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದೆ.
    ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಎಲ್ಲಾ ಸ್ಮಾರ್ಟ್ ಸಿಟಿಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದರು.
    ಈ ಸಭೆಯಲ್ಲಿ ಸ್ಮಾರ್ಟ್ ಸಿಟಿ ಗಳು ಕೈಗೊಂಡಿರುವ ಯೋಜನೆಗಳು ಮತ್ತು ಅವುಗಳ ಪ್ರಗತಿಯನ್ನು ಪರಿಶೀಲ ನಡೆಸಿದ ನಂತರ ಇನ್ನು ಮುಂದೆ ನಮಗೆ ಸ್ಮಾರ್ಟ್ ಸಿಟಿ ಸಂಸ್ಥೆಗಳ ಅಗತ್ಯವಿಲ್ಲ ಇವುಗಳು ನಿರ್ವಹಿಸುತ್ತಿದ್ದ ಎಲ್ಲ ಕೆಲಸವನ್ನು ಸಂಬಂಧಪಟ್ಟ ಪಾಲಿಕೆಗಳಿಗೆ ವರ್ಗಾಯಿಸಬಹುದಾಗಿದೆ ಎಂದು ಹೇಳಿದ ಅವರು ಈ ಬಗ್ಗೆ ವರದಿ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದರು ಎಂದು ಗೊತ್ತಾಗಿದೆ.
    ಒಟ್ಟಾರೆ ವಿದ್ಯಮಾನಗಳನ್ನು ಗಮನಿಸಿದಾಗ ತುಮಕೂರು, ಬೆಳಗಾವಿ, ಮಂಗಳೂರು ಸೇರಿದಂತೆ ರಾಜ್ಯದ ಏಳು ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸ್ಮಾರ್ಟ್ ಸಿಟಿ ಸಂಸ್ಥೆಗಳು ಇನ್ನೊಂದೆರಡು ತಿಂಗಳಲ್ಲಿ ಸ್ಥಗಿತಗೊಳ್ಳಲಿವೆ. ಇದರ ಪರಿಣಾಮ ಈ ಏಳು ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 300ಕ್ಕೂ ಹೆಚ್ಚು ಮಂದಿ ನೌಕರರು ಕೆಲಸ ಕಳೆದುಕೊಳ್ಳಲಿದ್ದಾರೆ.

    ತುಮಕೂರು ಧಾರವಾಡ ಬೆಂಗಳೂರು ಸರ್ಕಾರ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯಿಂದ ಯತ್ನಾಳ್ ಉಚ್ಚಾಟನೆ
    Next Article ಸತೀಶ್ ಜಾರಕಿಹೊಳಿಗೆ ದೇವೇಗೌಡರು ಹೇಳಿದ ಗುಟ್ಟೇನು ಗೊತ್ತಾ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    18 ಪ್ರತಿಕ್ರಿಯೆಗಳು

    1. z70ur on ಜೂನ್ 7, 2025 5:24 ಅಪರಾಹ್ನ

      clomiphene tablets can you buy clomiphene for sale clomiphene costo where to buy generic clomid price how to get generic clomid without dr prescription can i order generic clomid prices where to get clomid pill

      Reply
    2. 2 grams of flagyl on ಜೂನ್ 11, 2025 6:43 ಅಪರಾಹ್ನ

      The reconditeness in this ruined is exceptional.

      Reply
    3. auq12 on ಜೂನ್ 22, 2025 2:48 ಫೂರ್ವಾಹ್ನ

      cheap amoxil online – order valsartan 80mg pills order combivent 100mcg without prescription

      Reply
    4. 8cllc on ಜೂನ್ 24, 2025 5:44 ಫೂರ್ವಾಹ್ನ

      purchase azithromycin sale – brand tinidazole 500mg order bystolic 20mg generic

      Reply
    5. nqwl1 on ಜೂನ್ 29, 2025 3:07 ಫೂರ್ವಾಹ್ನ

      order generic warfarin 2mg – coumamide.com losartan 50mg sale

      Reply
    6. icczp on ಜುಲೈ 1, 2025 12:48 ಫೂರ್ವಾಹ್ನ

      meloxicam 15mg drug – https://moboxsin.com/ meloxicam where to buy

      Reply
    7. aoa0y on ಜುಲೈ 2, 2025 9:36 ಅಪರಾಹ್ನ

      buy prednisone online – https://apreplson.com/ prednisone 10mg canada

      Reply
    8. 2u1ba on ಜುಲೈ 4, 2025 12:24 ಫೂರ್ವಾಹ್ನ

      best ed pills online – https://fastedtotake.com/ buy ed pills generic

      Reply
    9. ujkov on ಜುಲೈ 10, 2025 5:25 ಅಪರಾಹ್ನ

      fluconazole 200mg drug – on this site order fluconazole

      Reply
    10. has10 on ಜುಲೈ 12, 2025 5:37 ಫೂರ್ವಾಹ್ನ

      order cenforce 50mg without prescription – click purchase cenforce sale

      Reply
    11. hb2b9 on ಜುಲೈ 13, 2025 3:26 ಅಪರಾಹ್ನ

      cialis side effects – https://ciltadgn.com/ cialis black review

      Reply
    12. Connietaups on ಜುಲೈ 15, 2025 3:54 ಅಪರಾಹ್ನ

      buy generic ranitidine 300mg – online order ranitidine 300mg

      Reply
    13. ra01v on ಜುಲೈ 15, 2025 4:56 ಅಪರಾಹ್ನ

      how long does cialis stay in your system – https://strongtadafl.com/ buying cheap cialis online

      Reply
    14. z52vv on ಜುಲೈ 17, 2025 9:06 ಅಪರಾಹ್ನ

      viagra pfizer 50 mg – https://strongvpls.com/ sales@cheap-generic-viagra

      Reply
    15. Connietaups on ಜುಲೈ 18, 2025 3:56 ಫೂರ್ವಾಹ್ನ

      I am in fact happy to glitter at this blog posts which consists of tons of profitable facts, thanks for providing such data. synthroid como tomar

      Reply
    16. eszgy on ಜುಲೈ 19, 2025 10:43 ಅಪರಾಹ್ನ

      More posts like this would make the online play more useful. prednisone and high blood sugar

      Reply
    17. Connietaups on ಜುಲೈ 20, 2025 8:30 ಅಪರಾಹ್ನ

      The depth in this serving is exceptional. https://ursxdol.com/cialis-tadalafil-20/

      Reply
    18. x4a1a on ಜುಲೈ 22, 2025 3:38 ಅಪರಾಹ್ನ

      I am in fact happy to coup d’oeil at this blog posts which consists of tons of useful facts, thanks towards providing such data. https://prohnrg.com/product/priligy-dapoxetine-pills/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • obff6 ರಲ್ಲಿ ಹಾಸನದಲ್ಲಿ ಬಾಂಗ್ಲಾ ವಲಸಿಗರು.
    • hwjpb ರಲ್ಲಿ ಮುರುಘಾಶ್ರೀ ಬಿಡುಗಡೆಗೆ ಕೋರ್ಟ್ ಆದೇಶ
    • Kelvinoxith ರಲ್ಲಿ ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe