Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹನಿಟ್ರ್ಯಾಪ್-ಮುನಿರತ್ನ ವಿರುದ್ಧ ಚಾರ್ಜ್ ಷೀಟ್.
    ಬಂಧನ

    ಹನಿಟ್ರ್ಯಾಪ್-ಮುನಿರತ್ನ ವಿರುದ್ಧ ಚಾರ್ಜ್ ಷೀಟ್.

    vartha chakraBy vartha chakraಡಿಸೆಂಬರ್ 28, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಮಾಜಿ ‌ಮಂತ್ರಿ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸಂಕಷ್ಟಕ್ಕೆ ಸಿಲುಕಿದ್ದಾರೆ.ಇವರ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಸಾಬೀತಾಗಿದೆ ಎಂದು ಹೇಳಿ ತನಿಖಾ ತಂಡ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ.
    ಸೆಪ್ಟೆಂಬರ್ 18ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು ಏಳು ಜನರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್ಐಟಿ ರಚಿಸಿತ್ತು. ಈ ಬಗ್ಗೆ ತನಿಖೆ ನಡೆಸಿದ ಎಸ್ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ. ಪ್ರಕರಣ ಸಂಬಂಧ ಎಸ್ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಎಸ್ಐಟಿ ಸಲ್ಲಿಕೆ ಮಾಡಿದೆ
    ತಮ್ಮ ವಿರೋಧಿಗಳನ್ನು ಹೆಚ್ಐವಿ-ಏಡ್ಸ್ ಪೀಡಿತರ ಮೂಲಕ ಹನಿಟ್ರ್ಯಾಪ್ ಬಲಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್ಐಟಿ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ.
    ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ. ಸದ್ಯ ಇನ್ಸ್ಪೆಕ್ಟರ್ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.

    Verbattle
    Verbattle
    Verbattle
    ನ್ಯಾಯ ಬಿಜೆಪಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಗಾಂಜಾ ಬೆನ್ನು ಹತ್ತಿದ ಪೊಲೀಸ್.
    Next Article ಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    2 ಪ್ರತಿಕ್ರಿಯೆಗಳು

    1. PatrickHax on ಜನವರಿ 20, 2026 11:27 ಫೂರ್ವಾಹ್ನ

      Ваш сайт не привлекает клиентов из Гродно? Нужна комплексная раскрутка! Начинаем с аудита и юзабилити. Далее — оптимизация под ключевые запросы «Гродно» и его окрестностей seo продвижение сайта гродно. Разрабатываем контент-план, работаем с картами и отзывами. Системный подход гарантирует устойчивый рост в поиске.

      Reply
    2. Alfredsnuts on ಜನವರಿ 23, 2026 6:50 ಅಪರಾಹ್ನ

      Профессиональный монтаж окон в Молодечно. Важно не только купить купить пластиковое окно молодечно, но и правильно установить. Доверьтесь нам.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Daviddek ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • aviator_gxkr ರಲ್ಲಿ ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.