Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಸಿರು ಹುಲ್ಲಿಗಾಗಿ ಕಾಡಿಗೆ ಬೆಂಕಿ
    Viral

    ಹಸಿರು ಹುಲ್ಲಿಗಾಗಿ ಕಾಡಿಗೆ ಬೆಂಕಿ

    vartha chakraBy vartha chakraಫೆಬ್ರವರಿ 26, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.26-
    ದನ ಕರುಗಳಿಗಾಗಿ ಹೊಸ ಹುಲ್ಲು ಚಿಗುರಲಿ ಎಂದು ಒಣಗಿದ್ದ ಹುಲ್ಲಿಗೆ ಹಚ್ಚಿದ ಬೆಂಕಿ ಅರಣ್ಯ ಪ್ರದೇಶಕ್ಕೆ ವ್ಯಾಪಿಸಿದ ಪರಿಣಾಮ ಸುಮಾರು 30 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.
    ಅರಣ್ಯಕ್ಕೆ ಬೆಂಕಿ ಹಚ್ಚಿದ ಆರೋಪದಲ್ಲಿ ಹೂಳ್ಯ ಗ್ರಾಮದ ರಾಜಪ್ಪ (42) ಎಂಬುವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
    ಸಂಗಮ ವನ್ಯಜೀವಿ ವಲಯದಲ್ಲಿ ಅರಣ್ಯ ಪ್ರದೇಶದಲ್ಲಿ ಕುರಿಗಾಹಿ ರಾಜಪ್ಪ ಮೇಕೆ ಮೇಯಿಸಲು ಹೋಗಿದ್ದ. ಈ ವೇಳೆ ಅರಣ್ಯದಲ್ಲಿರುವ ಒಣ ಹುಲ್ಲು ಸುಟ್ಟರೆ ಹೊಸ ಹುಲ್ಲು ಚಿಗುರುತ್ತೆ. ಇದರಿಂದ ಕುರಿ, ಮೇಕೆಗಳಿಗೆ ಮೇವು ಸಿಗುತ್ತದೆ ಎಂಬ ಕಾರಣಕ್ಕೆ ಅರಣ್ಯಕ್ಕೆ ಬೆಂಕಿಹಚ್ಚಿದ್ದ.
    ಅರಣ್ಯಕ್ಕೆ ಬೆಂಕಿಬಿದ್ದ ಹಿನ್ನೆಲೆಯಲ್ಲಿ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಬಳಿಕ ಬೆಂಕಿನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
    ಬೆಂಕಿನಂದಿಸುವಷ್ಟರಲ್ಲಿ ಸುಮಾರು 30 ಎಕರೆಯಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಈ ವೇಳೆ ಅಕ್ರಮವಾಗಿ ವನ್ಯಜೀವಿ ವಲಯಕ್ಕೆ ಎಂಟ್ರಿಯಾಗಿದ್ದ ರಾಜಪ್ಪನನ್ನ ಹಿಡಿದು ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಬೆಂಕಿಹಾಕಿದ್ದನ್ನು ರಾಜಪ್ಪ ಒಪ್ಪಿಕೊಂಡಿದ್ದಾನೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.
    ಅರಣ್ಯಕ್ಕೆ ಬೆಂಕಿಹಾಕಿದ ಹಿನ್ನೆಲೆ ಕೆಲ ವನ್ಯಜೀವಿಗಳೂ ಸಹ ಸಾವನ್ನಪ್ಪಿದ್ದು, ಬೃಹತ್ ಗಾತ್ರದ ಹೆಬ್ಬಾವು ಸಹ ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿದೆ.

    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Next Article ದುಡ್ಡಿಲ್ಲ ಅಂತಾ ಹೀಗಾ ಮಾಡೋದು.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. o5kcq on ಜೂನ್ 8, 2025 5:44 ಫೂರ್ವಾಹ್ನ

      where can i buy generic clomiphene pill how to get clomiphene price where can i get clomiphene without dr prescription how to get generic clomiphene without dr prescription can i buy cheap clomiphene price clomiphene for sale in usa can i buy clomiphene tablets

      Reply
    2. cialis discount program on ಜೂನ್ 9, 2025 11:54 ಫೂರ್ವಾಹ್ನ

      The depth in this piece is exceptional.

      Reply
    3. can i take omeprazole and flagyl together on ಜೂನ್ 11, 2025 6:11 ಫೂರ್ವಾಹ್ನ

      More posts like this would add up to the online play more useful.

      Reply
    4. 1mmsw on ಜೂನ್ 21, 2025 12:24 ಅಪರಾಹ್ನ

      how to buy amoxil – combivent 100mcg canada purchase combivent pills

      Reply
    5. 9ow14 on ಜೂನ್ 23, 2025 3:29 ಅಪರಾಹ್ನ

      buy zithromax 500mg – buy nebivolol without a prescription order bystolic pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • j3coe ರಲ್ಲಿ ಮನ್ಸೂರ್ ಅಲಿ ಖಾನ್ ಅವರನ್ನು ಗೆಲ್ಲಿಸಲು ಜಮೀರ್ ಕರೆ | Mansoor Ali Khan
    • Melvinboory ರಲ್ಲಿ ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • DerricktaG ರಲ್ಲಿ ಪವಿತ್ರಾ ಗೌಡ ಜೈಲು ದಿನಚರಿ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe