Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಿಂದೂ ಎಂದರೆ ಅಶ್ಲೀಲ, ಕೇಸರಿ ಎಂದರೆ ಅಲರ್ಜಿ?
    ರಾಜಕೀಯ

    ಹಿಂದೂ ಎಂದರೆ ಅಶ್ಲೀಲ, ಕೇಸರಿ ಎಂದರೆ ಅಲರ್ಜಿ?

    vartha chakraBy vartha chakraನವೆಂಬರ್ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.8-ಹಿಂದೂ ಪದ ಅಂದರೆ ಕಾಂಗ್ರೆಸ್ ನಾಯಕರಿಗೆ ಅಶ್ಲೀಲ, ಹಾಗೂ ಅದೇ ರೀತಿಯಲ್ಲಿ ಕೇಸರಿ ಎಂದರೆ ಅವರಿಗೆ ಅಲರ್ಜಿ, ಈ ನಿಲುವು, ಆ ಪಕ್ಷದ ಸಿದ್ದಾಂತದ ಒಂದು ಅವಿಭಾಜ್ಯ ಅಂಗವಾಗಿದೆ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಾಂಗ್ರೆಸ್ ನಾಯಕರ ಬಗ್ಗೆ ಕಿಡಿ ಕಾರಿದರು.
    ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿ ಯವರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಬಗ್ಗೆ, ಮಾಧ್ಯಮ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು “ಅವರ ಹೇಳಿಕೆ ನನಗೆ ಆಶ್ಚರ್ಯ ತಂದಿಲ್ಲ, ಅವರು ತಮ್ಮ ಪಕ್ಷದ ನಿಜ ಧೋರಣೆಯನ್ನು ದ್ವನಿಸಿದ್ದಾರೆ” ಎಂದರು.
    ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನಡೆಯಿಂದಾಗಿ, ದೇಶದಲ್ಲಿ ಅಪ್ರಸ್ತುತ ವಾಗಿದೆ ಎಂದೂ, ಸಚಿವರು ಹೇಳಿದರು.
    ಕೆಲವು ಸಂಘಟನೆಗಳು, ಟಿಪ್ಪು ಆಚರಣೆ ನಡೆಸುವ ಪ್ರಯತ್ನದ ಬಗ್ಗೆ, ಉತ್ತರಿಸಿದ ಸಚಿವರು,ಸ್ಥಳೀಯ ಸಂಸ್ಥೆಗಳು ಈ ಕುರಿತು ನಿರ್ಧಾರ ತೆಗೆದುಕೊಳ್ಳುತ್ತವೆ ಎಂದರು.
    ಪ್ರಧಾನ ಮಂತ್ರಿ ನರೆಂದ್ರ ಮೋದಿಯವರ ಬೆಂಗಳೂರು ಭೇಟಿಯ ಬಗ್ಗೆ ಮಾಹಿತಿ ನೀಡಿದ ಸಚಿವರು, ನಾಡ ಪ್ರಭು ಕೆಂಪೇ ಗೌಡರ ಪ್ರತಿಮೆಯ ಅನಾವರಣ, ವಂದೇ ಭಾರತ್ ರೈಲಿಗೆ ಚಾಲನೆ, ಹಾಗೂ ಕೆಂಪೇ ಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನ ಉದ್ಘಾಟನೆ ಸಮಾರಂಭ ಸೇರಿದಂತೆ ಹಲವು ಕಾರ್ಯಕ್ರಮ ಗಳಲ್ಲಿ ಭಾಗವಹಿಸುವ, ಶ್ರೀ ನರೇಂದ್ರ ಮೋದಿಯವರು, ಬೃಹತ್ ಜನಸ್ತೋಮ ವನ್ನೂ ಉದ್ದೇಶಿಸಿ ಮಾತಾಡಲಿದ್ದಾರೆ, ಎಂದರು.
    ಪ್ರಧಾನಿಯವರ ಭೇಟಿಯ ಹಿನ್ನಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಹಾಗೂ ಭದ್ರತಾ ಕ್ರಮಗಳ ನಿರ್ವಹಣೆಗೆ ಸುಮಾರು ನಾಲ್ಕು ಸಾವಿರ ರಕ್ಷಣಾ ಸಿಬ್ಬಂದಿಯನ್ನು ನಿಯುಕ್ತಿ ಗೋಳಿಸಲಾಗುತ್ತಿದೆ, ಎಂದರು.
    ಆರೋಗ್ಯ ಸಚಿವ ಡಾ.ಸುಧಾಕರ್ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ, ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರರಾವ್ ಇನ್ನಿತರ
    ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

    ಆರೋಗ್ಯ ಕಾಂಗ್ರೆಸ್ ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous Articleಮುರುಘಾ ಮಠದಲ್ಲಿ ಡ್ರಗ್ಸ್ ವ್ಯವಹಾರ!
    Next Article ಸಿದ್ದರಾಮಯ್ಯಗೆ ಬೊಮ್ಮಾಯಿ ಕೇಳಿದ ಪ್ರಶ್ನೆ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vmpi4 ರಲ್ಲಿ ಸರ್ಕಾರಿ ನೌಕರರ ಸಂಬಳ ಎಷ್ಟು ಹೆಚ್ಚಾಗಲಿದೆ ಗೊತ್ತಾ | Govt Employees
    • 7qwva ರಲ್ಲಿ ತುಪ್ಪದ ಬೆಡಗಿಗೆ ತಪ್ಪದ ಕಷ್ಟ ?
    • hl1qu ರಲ್ಲಿ BPL ಕಾರ್ಡ್ ಸಿಗುತ್ತೆ ನೋಡಿ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe