Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    ಅಪರಾಧ

    ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.

    vartha chakraBy vartha chakraಜೂನ್ 26, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.26:
    ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು ಅಸಹಜವಾಗಿ ಮೃತಪಟ್ಟಿವೆ
    ಬುಧವಾರ ಹುಲಿಗಳ ಮೃತದೇಹಗಳು ಪತ್ತೆಯಾಗಿದ್ದು ಮೇಲ್ನೋಟಕ್ಕೆ ವಿಷಪ್ರಾಶನದಿಂದ ಹುಲಿಗಳು ಮೃತಪಟ್ಟಿರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.
    ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ.
    ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
    ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.
    ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

    ಕರ್ನಾಟಕ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ಕೆ.ಎನ್.ರಾಜಣ್ಣ ಹೇಳಿದ ಭವಿಷ್ಯ
    Next Article ಕಾಲ್ತುಳಿತದ ಕಾರಣ ಹೇಳಿದ ದಯಾನಂದ್.
    vartha chakra
    • Website

    Related Posts

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    1 ಟಿಪ್ಪಣಿ

    1. malka med spa center on ಜೂನ್ 30, 2025 6:09 ಫೂರ್ವಾಹ್ನ

      A Med Spa in Little Elm offers a sanctuary for rejuvenation and relaxation, blending medical expertise with spa luxury. Specializing in facial services, it provides a range of treatments tailored to individual skincare needs. Among them, the deep cleansing facial stands out as a transformative experience, targeting impurities and revitalizing the skin’s natural radiance. With the latest techniques and premium products, it ensures the best facial treatment in Little Elm, leaving clients feeling refreshed, renewed, and glowing with confidence.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 5cr73 ರಲ್ಲಿ ವಿಶ್ವಾಸ ಮೂಡಿಸಿದ ಬೃಹತ್ ಉದ್ಯೋಗ ಮೇಳ
    • 2jhx0 ರಲ್ಲಿ ಬೆಂಗಳೂರಿಗೆ ಯಾಕೆ ಇಂತಹ ಸ್ಥಿತಿ.
    • 86zve ರಲ್ಲಿ ಸಿ.ಟಿ.ರವಿ ಬಂಧನ.
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe