Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಷಾರಾಗಿರಿ…..!
    ಸುದ್ದಿ

    ಹುಷಾರಾಗಿರಿ…..!

    vartha chakraBy vartha chakraಏಪ್ರಿಲ್ 20, 2022Updated:ಏಪ್ರಿಲ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಹೀಗಾಗಿ ಇವುಗಳನ್ನು ಕುರಿತು ತಾಂತ್ರಿಕ ಸಲಹಾ ಸಮಿತಿ ಅಧ್ಯಯನ ನಡೆಸುತ್ತಿದೆ. ಅವರು ನೀಡುವ ಶಿಫಾರಸ್ಸುಗಳನ್ನು ಸರ್ಕಾರ ಚಾಚೂತಪ್ಪದೆ ಪಾಲನೆ ಮಾಡುತ್ತದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ತಜ್ಞರ ಸಮಿತಿಯ ವರದಿಯನ್ನಾಧರಿಸಿ ಸಡಿಲಗೊಳಿಸಿರುವ ನಿಯಮಗಳನ್ನು ಮತ್ತೆ ಬಿಗಿಗೊಳಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
    ನಮಗೆ ಒಂದು ಮತ್ತು 2ನೇ ಕೋವಿಡ್ ಅಲೆಯಲ್ಲಿ ಸಾಕಷ್ಟು ಅನುಭವಗಳಾಗಿವೆ. ಆ ವೇಳೆ ಆಸ್ಪತ್ರೆ, ಬೆಡ್, ಔಷಧಿ ಸೇರಿದಂತೆ ಹಲವಾರು ಸಮಸ್ಯೆಗಳು ಎದುರಾದವು ನಾವು ಅತ್ಯುತ್ತಮವಾಗಿ ನಿರ್ವಹಣೆ ಮಾಡಿದ್ದರಿಂದ ನಿಯಂತ್ರಕ್ಕೆ ಬಂದಿತ್ತು.ಪ್ರತಿದಿನ ಈಗಲೂ ನಾವು ಪರೀಕ್ಷೆಗಳನ್ನು ನಡೆಸುತ್ತಿದ್ದೇವೆ. 4ನೇ ಅಲೆಯ ಮುನ್ಸೂಚನೆ ಸದ್ಯಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

    [wp-video-popup video=”https://www.youtube.com/watch?v=YlUKcNNmywk”]


    10.50 ಕೋಟಿ ಲಸಿಕೆಯನ್ನು ಜನತೆಗೆ ನೀಡಿದ್ದೇವೆ. ಮಕ್ಕಳಿಗೂ ಸಹ ಗಣನೀಯವಾಗಿ ಲಸಿಕೆ ಹಾಕಲಾಗಿದೆ. ಕೆಲವರು ಈಗಲೂ ಕೂಡ 29ರಿಂದ 30 ಲಕ್ಷ ಮಂದಿ 2ನೇ ಲಸಿಕೆಯನ್ನು ಪಡೆದಿಲ್ಲ. ಅಗತ್ಯ ಇರುವವರು 3ನೇ ಲಸಿಕೆಯನ್ನು ತೆಗೆದುಕೊಳ್ಳಿ. ದಯವಿಟ್ಟು ಮೈಮರೆಯಬೇಡಿ ಎಂದು ಮನವಿ ಮಾಡಿಕೊಂಡರು.
    ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿರುವುದು ಮತ್ತು 4ನೇ ಅಲೆ ನಮಗೆ ಬಾರದಿರುವುದಕ್ಕೆ ನಾವು ತೆಗೆದುಕೊಂಡ ಪರಿಣಾಮಕಾರಿಯಾದ ನಿರ್ವಹಣೆಯಿಂದ ಇದು ಸಾಧ್ಯವಾಗಿದೆ. 4ನೇ ಅಲೆ ಬರುವುದೇ ಇಲ್ಲ ಎಂದು ಹೇಳಲು ಕಷ್ಟಸಾಧ್ಯ ಎಂದರು.
    ಜನರು ಮೈಮರೆಬಾರದು. ಮಾಸ್ಕ್ ಹಾಕುವುದು, ಸಾಮಾಜಿಕ ಅಂತರ ಹಾಗೂ ಲಸಿಕೆ ತೆಗೆದುಕೊಳ್ಳುವುದನ್ನು ಮರೆಯಬಾರದು. ಮನೆಯಿಂದ ಆಚೆ ಹೋಗುವಾಗ, ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದರಿಂದ ಸಮಸ್ಯೆಯಾಗುತ್ತದೆಯೇ ಎಂದು ಸುಧಾಕರ್ ಪ್ರಶ್ನಿಸಿದರು.

    Verbattle
    Verbattle
    Verbattle
    #covid19 #karnataka #mask
    Share. Facebook Twitter Pinterest LinkedIn Tumblr Email WhatsApp
    Previous Articleಧಮ್ ಇದ್ರೆ ಹೇಳಿ…?
    Next Article ಡೆಲ್ಲಿ ಸ್ಪಿನ್‌ ಬಲೆಗೆ ಸಿಲುಕಿ ಒದ್ದಾಡಿದ ಪಂಜಾಬ್
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • spinmama casino ರಲ್ಲಿ ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • digitalprivacyalert.org ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.