Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆದರಿದ ತೇಜಸ್ವಿ ಸೂರ್ಯ..?
    Trending

    ಹೆದರಿದ ತೇಜಸ್ವಿ ಸೂರ್ಯ..?

    vartha chakraBy vartha chakraನವೆಂಬರ್ 8, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ
    ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಸಂಸದ ತೇಜಸ್ವಿ ಸೂರ್ಯ ಫಜೀತಿಗೆ ಸಿಲುಕಿದ್ದಾರೆ.
    ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
    ಪ್ರಿಯಾಂಕ ಖರ್ಗೆ ಶಾಸಕರಾದರೂ ಕ್ಷೇತ್ರದಲ್ಲಿ ಅವರಿಗೆ ಯಾವುದೇ ಕೆಲಸವಿಲ್ಲ ಅನ್ನಿಸುತ್ತದೆ. ಹುಡುಕಿ ಹುಡುಕಿ ಎಫ್.ಐ.ಆರ್ ಹಾಕಿಸುವುದೇ ಅವರು ಫುಲ್ ಟೈಮ್ ಕೆಲಸ ಮಾಡಿಕೊಂಡಿದ್ದಾರೆ. ಆದರೆ ಅವರು ಹಾಕಿರುವ ಕೇಸ್ ಗಳನ್ನು ಕೋರ್ಟ್ ಛೀಮಾರಿ ಹಾಕಿ ವಾಪಸ್ ಕಳುಹಿಸುತ್ತದೆ ಎಂದು ತಿಳಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಪಿಸಿ ಸಮಿತಿ ಹಾವೇರಿ ಭೇಟಿ ನೀಡಿದ ಸಂದರ್ಭದಲ್ಲಿ ರೈತನ ಅಹವಾಲು ಪಡೆದಿದ್ದೆವು.ಈ ವೇಳೆ ರೈತ ಸಣ್ಣಪ್ಪ ಎಂಬುವರು ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ಹೇಳಿದ್ದರು. ಅವರ ಜಮೀನಿಗೆ ವಕ್ಫ್ ಮೊಹರು ಹಾಕಲಾಗಿತ್ತು. ಇದರಿಂದ ಅವರು ನೊಂದು ಸಾವಿಗೆ
    ಇದು ಮಾಧ್ಯಮದಲ್ಲಿ ಪ್ರಸಾರ ಆಗಿತ್ತು. ಇದರ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದೆ. ಇದನ್ನೇ ಇಟ್ಟುಕೊಂಡು ನನ್ನ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ಅವರು ಎಫ್.ಐ.ಆರ್ ಮಾಡಿಸಿದ್ದಾರೆ ಎಂದು ಆಪಾದಿಸಿದರು
    ನಾನು ಮಾಡಿದ ಟ್ವೀಟ್ ಗೆ ಹಾವೇರಿ ಎಸ್. ಪಿ. ಸ್ಪಷ್ಟನೆ ನೀಡಿ ಆ ರೀತಿಯ ಘಟನೆ ಆಗಿಲ್ಲ ಎಂದು ಮರು ಟ್ವೀಟ್ ಮಾಡಿದ್ದರು. ಕಾನೂನು ವ್ಯವಸ್ಥೆಗೆ ಗೌರವ ಇರುವುದರಿಂದ‌ ನಾನು ತಕ್ಷಣವೇ ಆ ಟ್ವೀಟ್ ಡಿಲೀಟ್ ಮಾಡಿದೆ. ಆನಂತರ ನಾನು ಪರಿಶೀಲಿಸಿ ಹಾಕಬೇಕಿತ್ತೇನೋ ಎಂದು ಅದನ್ನು ರೀ ಟ್ವೀಟ್ ಮಾಡಿರುತ್ತೇನೆ. ಹೀಗಿದ್ದರೂ ಕೂಡ ಈ ವಿಚಾರದಲ್ಲಿ ನನ್ನನ್ನು ಮೊದಲು ಆರೋಪಿ ಹಾಗೂ ಆ ವೆಬ್ ಮಾಧ್ಯದವರನ್ನು ಎರಡನೇ ಆರೋಪಿ ಮಾಡಿದ್ದಾರೆ.ಇದಕ್ಕೆಲ್ಲಾ ಹೆದರುವುದಿಲ್ಲ ಎಂದು ಹೇಳಿದರು
    ಆತ್ಮಹತ್ಯೆ ಮಾಡಿಕೊಂಡ ಕುಟುಂಬದವರು ಹಾಗೂ ಮಾಧ್ಯಮದವರು ನನ್ನನ್ನು ಸಂಪರ್ಕಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಪಹಣಿ ಪ್ರಿಂಟ್ ತೆಗದುಕೊಡುತ್ತೇನೆ. ರಾಜಕಾರಣಕ್ಕಾಗಿ ರೈತರ ಭೂಮಿಯನ್ನು ವಕ್ಫ್ ಮಂಡಳಿಗೆ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು

    ಕಾನೂನು ತಂತ್ರಜ್ಞಾನ ತೇಜಸ್ವಿ ಸೂರ್ಯ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್.
    Next Article ಉಡುಪಿಯಲ್ಲಿ ನಕ್ಸಲರಿಗಾಗಿ ಶೋಧ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. 8gsih on ಜೂನ್ 5, 2025 11:33 ಅಪರಾಹ್ನ

      can i purchase clomiphene pills how to get generic clomiphene get generic clomiphene without insurance clomiphene cost uk buy generic clomiphene no prescription where can i get generic clomiphene without prescription can i order cheap clomid pills

      Reply
    2. how to take cialis pills on ಜೂನ್ 9, 2025 7:07 ಅಪರಾಹ್ನ

      More posts like this would prosper the blogosphere more useful.

      Reply
    3. flagyl or metronidazole on ಜೂನ್ 11, 2025 1:23 ಅಪರಾಹ್ನ

      More posts like this would persuade the online elbow-room more useful.

      Reply
    4. h2p10 on ಜೂನ್ 18, 2025 11:32 ಅಪರಾಹ್ನ

      inderal 20mg sale – order methotrexate 5mg for sale methotrexate usa

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamreosy ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    • ihgoo ರಲ್ಲಿ ರಾಜ್ಯದಲ್ಲಿ ಈಗ rice politics!
    • DerricktaG ರಲ್ಲಿ ಟಿವಿಕೆ ಪಕ್ಷದ ಮೊದಲ ರ್ಯಾಲಿಯಲ್ಲಿಯೇ ತನ್ನ ಪವರ್ ತೋರಿಸಿದ ದಳಪತಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe