ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ಟಾಸ್ಕ್ ಗೆ ರೆಡಿಯಾದ ಯೋಗೇಶ್ವರ್.
    ರಾಜಕೀಯ

    ಹೊಸ ಟಾಸ್ಕ್ ಗೆ ರೆಡಿಯಾದ ಯೋಗೇಶ್ವರ್.

    vartha chakraBy vartha chakraನವೆಂಬರ್ 26, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಉಪ ಚುನಾವಣೆ ಗೆಲುವಿನ ಆತ್ಮವಿಶ್ವಾಸದಿಂದ ಬೀಗುತ್ತಿರುವ ಮಾಜಿ ಸಚಿವ ಯೋಗೇಶ್ವರ್ ಇದೀಗ ಹೊಸ ಜವಾಬ್ದಾರಿ ತೆಗೆದುಕೊಳ್ಳಲು ಮುಂದಾಗಿದ್ದಾರೆ.
    ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು  ಮುನ್ನಡೆಸುವ ನಾಯಕರಿಲ್ಲದೇ ಇರುವುದರಿಂದ ನನಗೆ ಟಾಸ್ಕ್ ಕೊಟ್ಟರೆ ಎಲ್ಲ ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಕರೆದುಕೊಂಡು ಬರುತ್ತೇನೆ ಎಂದು ಹೇಳಿದ್ದಾರೆ
    ಜೆಡಿಎಸ್ ಪಕ್ಷವನ್ನು ಕಟ್ಟಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ವಯಸ್ಸಾಗಿದ್ದರಿಂದ ಪಕ್ಷ ಮುನ್ನಡೆಸುವುದು ಕಷ್ಟವಾಗುತ್ತಿದೆ. ಜೊತೆಗೆ, ಪಕ್ಷವನ್ನು ಮುನ್ನಡೆಸಲು ಪರ್ಯಾಯ ನಾಯಕರೂ ಇಲ್ಲವಾಗಿದ್ದಾರೆ. ಇನ್ನು ಕುಮಾರಸ್ವಾಮಿಗೆ ಕೊಟ್ಟರೆ ಕೇವಲ 19 ಸೀಟು ಗೆದ್ದುವ ಮೂಲಕ ಪಕ್ಷದ ಬಲ ಕ್ಷೀಣಿಸುವಂತೆ ಮಾಡಿದ್ದಾರೆ. ಹೀಗಾಗಿ ಅವರೆಲ್ಲರೂ ಬೇಸರಗೊಂಡಿದ್ದಾರೆ ಎಂದು ಹೇಳಿದರು.
    ದೇವೆಗೌಡರಿಗೆ ವಯಸ್ಸಾಗಿರುವುದರಿಂದ ಪಕ್ಷ ಮುನ್ನಡೆಸಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ಪರ್ಯಾಯವಾದ ನಾಯಕತ್ವ ಇಲ್ಲ. ಅದೊಂದು ಕುಟುಂಬ ಪಕ್ಷ‌. ಕುಮಾರಸ್ವಾಮಿ ಅವರು ಸೋತಿದ್ದಾರೆ. ಅವರ ನಾಯಕತ್ವದಲ್ಲಿ ಕಳೆದ‌ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸೀಟು ಪಡೆದುಕೊಂಡಿತ್ತು. ಅದೇ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 136 ಸೀಟು ಗೆಲ್ಲಿಸಿದ್ದಾರೆ. ಈ ಎರಡು ಹೋಲಿಕೆ ನೋಡಿದರ ಕುಮಾರಸ್ವಾಮಿ ನಾಯಕತ್ವ ಕ್ಷೀಣಿಸುತ್ತಿದೆ. ಇದಕ್ಕೆ ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವೇ ಸಾಕ್ಷಿ ಎಂದು ಹೇಳಿದರು.
    ದೇವೇಗೌಡರ ಇಡೀ ಕುಟುಂಬವೇ ಹೋರಾಟ ಮಾಡಿದರೂ ಚನ್ನಪಟ್ಟಣದಲ್ಲಿ ಗೆಲ್ಲಲು ಸಾಧ್ಯ ಆಗಲಿಲ್ಲ. ಅವರ ನಂಬಿರುವ ಕಾರ್ಯಕರ್ತರು, ಬಹಳ ಜನ ಶಾಸಕರು ನೊಂದಿದ್ದಾರೆ. ಏನಾದರೂ ಮನಸ್ಸು ಮಾಡಿದರೆ, ಅವರಿಗೆ ಬೇರೆ ಅವಕಾಶ ನೀಡಲಾಗುವುದು. ಒಂದು ವೇಳೆ ತಪ್ಪಿದರೆ ನೋಡಬಹುದು. ಪಕ್ಷವನ್ನೇ ಪಣಕ್ಕಿಟ್ಟು ಹೋರಾಟ ಮಾಡಿದರೂ ಇಲ್ಲಿ ಗೆಲ್ಲಲಾಗಲಿಲ್ಲ. ಇನ್ನು ಒಕ್ಕಲಿಗ ನಾಯಕತ್ವ ಬದಲಾವಣೆ ಆಗಬೇಕು. ಪರ್ಯಾಯವಾಗಿ ನಾಯಕತ್ವ ಹುಡುಕುತ್ತಾ ಇದ್ದಾರೆ. ಮುಂದೆ ಯಾರಿಗೆ ಅವಕಾಶ ಸಿಗುತ್ತದೆ ನೋಡೊಣ ಎಂದರು.
    ದೇವೆಗೌಡರ ಕುಟುಂಬದಿಂದ ಆಚೆ ಬರಬೇಕು ಅಂತಾ ಸಮುದಾಯ ತೀರ್ಮಾನ ಮಾಡಿದೆ. ಈ ಚುನಾವಣೆ ಫಲಿತಾಂಶದಿಂದಲೇ ಗೊತ್ತಾಗಿದೆ. ಅವರ ಕುಟುಂಬದಲ್ಲಿ ನಡೆದಿರುವ ಹಲವಾರು ಬೆಳವಣಿಗೆಗಳಿಂದ ಸಮುದಾಯ ಬೇಸತ್ತಿದೆ. ಆ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕರಿಗೆ ನೋವಾಗಿದೆ ಎನ್ನುವ ಅರ್ಥದಲ್ಲಿ ಹೇಳಿದ್ದೇನೆ. ಅಲ್ಲಿರುವವರೆಲ್ಲಾ ನನ್ನ ಮಿತ್ರರು ಇದ್ದಾರೆ. ಹೀಗಾಗಿ, ಅವಕಾಶ ಸಿಕ್ಕಿದರೆ ಕಾಂಗ್ರೆಸ್ ಪಕ್ಷಕ್ಕೆ ಕರೆತರುವುದಾಗಿ ನೋಡೊಣವೆಂದು ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆಯನ್ನು ನೀಡಿದರು.
    ಕುಮಾರಸ್ವಾಮಿ ಅವರು ಈಗಾಗಲೇ ಚನ್ನಪಟ್ಟಣ ನಗರವನ್ನು ಅದ್ವಾನ ಮಾಡಿದ್ದಾರೆ. ಅದೆಲ್ಲವನ್ನೂ ಸರಿಪಡಿಸಬೇಕು ಎಂದು ಹೇಳಿದರು.
    ಕ್ಷೇತ್ರದಲ್ಲಿ ಕುಮಾರಸ್ವಾಮಿ ಏನು ಆಸಕ್ತಿ, ಕ್ರಮ ಕೈಗೊಂಡಿಲ್ಲ. ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳ ನಡೆಸಿ,ಸ್ವಚ್ಛತೆ ಮಾಡುವುದಕ್ಕೆ ಸೂಚನೆ ನೀಡುತ್ತೇನೆ. ಬಸ್ ನಿಲ್ದಾಣ, ರಸ್ತೆಗಳು, ಬೀದಿಗಳಲ್ಲಿ ಕಸ ಸ್ವಚ್ಚತೆ, ಯುಜಿಡಿ ಸಮಸ್ಯೆ ಸರಿಪಡಿಸಲಾಗುವುದು. ಮೊದಲು ಇವೆಲ್ಲವನ್ನೂ ಬಗೆಹರಿಸಬೇಕು. ನಂತರ, ನಿರಂತರವಾಗಿ ತಾಲ್ಲೂಕು ಅಭಿವೃದ್ಧಿಗೆ ಮುಂದಾಗುತ್ತೇನೆ ಎಂದು ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಜೆಡಿಎಸ್ ದೇವೇಗೌಡ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸ್ನಾನದ ಮನೆಯಲ್ಲಿ ಶವವಾದಳು.
    Next Article ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ-ಡಿ.10ಕ್ಕೆ ವಿಚಾರಣೆ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    1 ಟಿಪ್ಪಣಿ

    1. Puotzf on ಮಾರ್ಚ್ 25, 2026 12:44 ಫೂರ್ವಾಹ್ನ

      Where doubters become deposit screenshots – https://gpdifluca.com/mostbet-casino-slovensko-2026-recenzia-bonusy-a-skusenosti/ , Feel the electricity before the win even lands .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.