Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ದಾಖಲೆ ಬರೆದ BBMP.
    ಬೆಂಗಳೂರು

    ಹೊಸ ದಾಖಲೆ ಬರೆದ BBMP.

    vartha chakraBy vartha chakraಡಿಸೆಂಬರ್ 2, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ಇತಿಹಾಸ ನಿರ್ಮಿಸಿದೆ
    ಬೆಂಗಳೂರು ನಗರದ ಉಸ್ತುವಾರಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೈಗೊಂಡ ಕ್ರಮಗಳು ಹಾಗೂ ಅಧಿಕಾರಿಗಳ ಕಾರ್ಯ ಕ್ಷಮತೆ ವೃದ್ಧಿಸುವ ತೀರ್ಮಾನಗಳಿಂದ ದಾಖಲೆ ಪ್ರಮಾಣದಲ್ಲಿ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ.
    ಬಹು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿ ಮಾಲೀಕರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೂಪಿಸಿದ ಓಟಿಎಸ್ (ಒಂದು ಬಾರಿ ಪರಿಹಾರ) ಅತ್ಯುತ್ತಮ ಫಲಿತಾಂಶ ತಂದುಕೊಟ್ಟಿದೆ.
    ಇಲ್ಲಿಯವರೆಗೆ ಬಿಬಿಎಂಪಿಯಲ್ಲಿ 4284 ಕೋಟಿ ರೂ.ಗಳ ಆಸ್ತಿ ತೆರಿಗೆ ಸಂಗ್ರಹ ಮಾಡಲಾಗಿದೆ.ಆಸ್ತಿ ತೆರಿಗೆ ಸಂಗ್ರಹಕ್ಕೆ ಇನ್ನು ಮಾರ್ಚ್ ತಿಂಗಳವರೆಗೆ ಅವಕಾಶವಿದ್ದು ಆ ವೇಳೆಗೆ 5200 ಕೋಟಿ ರೂ.ಗಳ ತೆರಿಗೆ ಸಂಗ್ರಹಕ್ಕೆ ಗುರಿ ಇರಿಸಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
    2024-25ನೇ ಸಾಲಿನಲ್ಲಿ ಈವರೆಗೆ 3,751 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿದ್ದು, ವರ್ಷಾಂತ್ಯದೊಳಗೆ 5,200 ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದರು.
    ಪ್ರಸಕ್ತ ಹಣಕಾಸು ವರ್ಷದಲ್ಲಿ 5,200 ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ನೀಡಲಾಗಿದ್ದು, ಈ ಗುರಿ ತಲುಪುವ ವಿಶ್ವಾಸವಿದೆ,” ಎಂದು ಹೇಳಿದರು.
    ಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಪಾವತಿಸದ ಎಲ್ಲ ಆಸ್ತಿಗಳನ್ನೂ ತೆರಿಗೆ ಜಾಲದಡಿ ತರಲಾಗುವುದು. ಅನಧಿಕೃತ ಕಟ್ಟಡಗಳಿಂದಲೂ ತೆರಿಗೆ ವಸೂಲಾತಿ ಮಾಡಲಾಗುವುದು. ಇ – ಖಾತಾ ವಿತರಣೆ ನಿಯಮಗಳನ್ನು ಸಡಿಲಗೊಳಿಸಲಾಗಿದೆ. ಸಾರ್ವಜನಿಕರು ತಮ್ಮ ಸ್ವತ್ತಿನ ಇ – ಖಾತಾವನ್ನು ಆನ್‌ಲೈನ್‌ ಮೂಲಕವೇ ಪಡೆಯಲು ಅನುವು ಮಾಡಿಕೊಡಲಾಗಿದೆ,” ಎಂದರು.

    bbmp m ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮೊಬೈಲ್ ಟವರ್ ನಿಂದ ಆರೋಗ್ಯಕ್ಕೆ ಹಾನಿಯಿಲ್ಲ!
    Next Article ಈ ಸಾವು ನ್ಯಾಯವೇ.?
    vartha chakra
    • Website

    Related Posts

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. tcgj0 on ಜೂನ್ 5, 2025 5:36 ಫೂರ್ವಾಹ್ನ

      can i get generic clomid prices can you get cheap clomiphene pills can i buy clomiphene without prescription zei: buy cheap clomiphene no prescription can you buy clomiphene without a prescription where to buy clomid where to get cheap clomid pill

      Reply
    2. cialis 20 mg tablets uk on ಜೂನ್ 10, 2025 1:36 ಫೂರ್ವಾಹ್ನ

      More articles like this would remedy the blogosphere richer.

      Reply
    3. flagyl pill on ಜೂನ್ 11, 2025 7:57 ಅಪರಾಹ್ನ

      I’ll certainly bring to read more.

      Reply
    4. 4urfb on ಜೂನ್ 22, 2025 4:07 ಫೂರ್ವಾಹ್ನ

      buy amoxil online – buy valsartan 160mg pills buy ipratropium 100mcg pill

      Reply
    5. xs76r on ಜೂನ್ 24, 2025 7:05 ಫೂರ್ವಾಹ್ನ

      azithromycin brand – brand nebivolol 5mg bystolic 20mg pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe ರಲ್ಲಿ ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    • ckc6r ರಲ್ಲಿ ಒಳ ಜಗಳವೇ ಸೋಲಿಗೆ ಕಾರಣವಂತೆ.
    • Bobbyglupe ರಲ್ಲಿ ಕೈಹಿಡಿದ ಪೂರ್ಣಿಮಾ ಶ್ರೀನಿವಾಸ್-ಜೆಡಿಎಸ್ ಬಿಜೆಪಿ ಮೈತ್ರಿಗೆ ತಿರುಗೇಟು | Poornima Srinivas
    Latest Kannada News

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಮಸ್ಕಾರ ದ್ಯಾವ್ರು ಎಲ್ಲೋದೆ ಡಾ.ಬ್ರೋ ಸೈಲೆಂಟಾಗಿದ್ದೇಕೆ ? #drbro #kannada #karnataka #kannadamemes #viral
    Subscribe