Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ವರ್ಷದ ಸಂಭ್ರಮಕ್ಕೆ ಕಿಡಿಗೇಡಿಗಳ ಕೆಂಗಣ್ಣು.
    Trending

    ಹೊಸ ವರ್ಷದ ಸಂಭ್ರಮಕ್ಕೆ ಕಿಡಿಗೇಡಿಗಳ ಕೆಂಗಣ್ಣು.

    vartha chakraBy vartha chakraಡಿಸೆಂಬರ್ 23, 202423 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.23-
    ಹೊಸ ವರ್ಷದ ಸಂಭ್ರಮಾಚರಣೆ ಮೇಲೆ ಕಿಡಿಗೇಡಿಗಳು ಮತ್ತು ವಿಧ್ವಂಸರ ಕೆಂಗಣ್ಣು ಬಿದ್ದಿದೆ.
    ಸಂಭ್ರಮಾಚರಣೆಯ ವೇಳೆ ಕಿಡಿಗೇಡಿಗಳು ಕ್ಷುಲ್ಲಕ ಕಾರಣಕ್ಕೆ ಅಶಾಂತಿ ಸೃಷ್ಟಿಗೆ ಸಂಚು ರೂಪಿಸಿದ್ದಾರೆ ಮತ್ತೊಂದೆಡೆ ವಿದ್ವಂಸ ಕೃತ್ಯಕ್ಕೂ ಬಾಹ್ಯ ಶಕ್ತಿಗಳು ಪಿತೂರಿ ನಡೆಸಿದೆ ಎಂದು ಗುಪ್ತದಳ ಎಚ್ಚರಿಕೆ ಸಂದೇಶ ರವಾನಿಸಿದೆ.
    ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ದಿನಗಣನೆ ಆರಂಭಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರವಹಿಸಲು ನಗರ ಆಯುಕ್ತ ಬಿ ದಯಾನಂದ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
    ಗುಪ್ತದಳ ರವಾನಿಸಿರುವ ಎಚ್ಚರಿಕೆ ಸಂದೇಶದ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಿದ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಶಾಂತಿಭಂಗವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅಂತವರ ಮೇಲೆ ನಿಗಾವಹಿಸಿ, ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಆದೇಶಿಸಿದ್ದಾರೆ.
    ಹೊಸ ವರ್ಷಾಚರಣೆ ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ,ಮುನ್ನೆಚ್ಚರಿಕೆ ವಹಿಸಿ ಮಾಲ್ಗಳಲ್ಲಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ಸೂಚನೆ ನೀಡಬೇಕು.ಎಲ್ಲಾ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರಬೇಕು. ಪೊಲೀಸ್ ಸಿಬ್ಬಂದಿ ಹೆಲ್ಮೆಟ್, ಲಾಠಿಗಳನ್ನು ಹೊಂದಿರಬೇಕು. ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.
    ರಸ್ತೆ ಮೇಲೆ ಬಾಟಲಿ ಹೊಡೆದು ದಾಂದಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಕ್ರಮಕೈಗೊಳ್ಳಿ ಎಂದು ಹೇಳಿದ್ದಾರೆ.
    ಮದ್ಯ ಮಾರಾಟ ಜಾಗದಲ್ಲಿ ಗಲಾಟೆ, ದೊಂಬಿ, ಬಾಟಲಿ ಎಸೆಯುವುದು, ಮಹಿಳೆಯರ ಚುಡಾಯಿಸುವುದು ನಡೆದರೆ ಅದಕ್ಕೆ ಮಾಲೀಕರೇ ಹೊಣೆಗಾರರಾಗುತ್ತಾರೆ‌ ಎಂದು ಎಚ್ಚರಿಕೆ ನೀಡಬೇಕು
    ಅತಿ ಹೆಚ್ಚು ಜನ ಸೇರುವ ರಸ್ತೆ ಮತ್ತು ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ. ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ ಸೇರಿದಂತೆ ಇತರೆಡೆ ಜನರ ಆಗಮನ ಮತ್ತು ನಿರ್ಗಮನಕ್ಕೆ ಸೂಕ್ತ ಕ್ರಮಕೈಗೊಳ್ಳಿ ಎಂದಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಬಿನ್ ಉತ್ತಪ್ಪ ತಪ್ಪು ಮಾಡಿಲ್ಲವಂತೆ.
    Next Article ಸಿ.ಟಿ. ರವಿ ವಿರುದ್ಧ ಕಾನೂನು ಸಮರ.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • Glennhof ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • Glennhof ರಲ್ಲಿ The Essence Of Gandhi Jayanthi | Gandhi Jayanthi 2023
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.