ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಟ್ಟು ಕರಕಲಾದ ನತದೃಷ್ಟರು | Attibele
    Trending

    ಸುಟ್ಟು ಕರಕಲಾದ ನತದೃಷ್ಟರು | Attibele

    vartha chakraBy vartha chakraಅಕ್ಟೋಬರ್ 8, 20233 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.7 – ರಾಜಧಾನಿ ಮಹಾನಗರಿ ಬೆಂಗಳೂರು ಹೊರವಲಯದಲ್ಲಿ ಎದೆ ಝಲ್ಲೆನೆಸಿದ ಭೀಕರ ಅಗ್ನಿ ದುರಂತ ಸಂಭವಿಸಿದೆ. ಪಟಾಕಿ ದಾಸ್ತಾನು ಮಳಿಗೆ ಅಗ್ನಿ ಅಲಾಹುತದಿಂದ ಧಗದಗಿಸಿ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಕ್ಕ 12 ಮಂದಿ ಸುಟ್ಟು ಕರಕಲಾಗಿದ್ದಾರೆ.
    ದಸರಾ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದಲ್ಲಿ (Attibele) ಪಟಾಕಿ ಮಾರಾಟ ಮಳಿಗೆ ಮತ್ತು ದಾಸ್ತಾನು ಮಳಿಗೆಗಳು ಕಾರ್ಯಾರಂಭ ಮಾಡುವುದು ಪ್ರತಿ ವರ್ಷದ ವಾಡಿಕೆ.ಅಂತೇಯೇ ಈ ಬಾರಿ ಪಟಾಕಿಗೆ ಹೆಚ್ಚಿನ ಬೇಡಿಕೆ ಉಂಟಾಗಿದೆ. ಹೀಗಾಗಿ ಹೊಸೂರು ರಸ್ತೆಯ ಹಲವೆಡೆ ಪಟಾಕಿ ಮಳಿಗೆಗಳು ತಲೆ ಎತ್ತಿವೆ.

    ಅದರಂತೆ ಗಡಿ ಪ್ರದೇಶವಾದ ಅತ್ತಿಬೆಲೆಯಲ್ಲಿ ಹಲವು ಮಳಿಗೆಗಳಿವೆ.ಇಂತಹ ಮಳಿಗೆಯೊಂದಕ್ಕೆ
    ತಮಿಳುನಾಡಿನಿಂದ ಬಂದ ಪಟಾಕಿಯನ್ನು ಲಾರಿಯಿಂದ ಇಳಿಸುವ ವೇಳೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣ ಮಾತ್ರದಲ್ಲೇ ಇದು ದಳ್ಳುರಿಯಾಗಿದ್ದು,ಅದರಲ್ಲಿ ಸಿಲುಕಿದ12 ಮಂದಿ ಸುಟ್ಟು ಕರಕಲಾಗಿದ್ದಾರೆ. ಇನ್ಮೂ 8 ಮಂದಿ ತೀವ್ರವಾದ ಸುಟ್ಟ ಗಾಯಗಳಿಂದ ಆಸ್ಪತ್ರೆ ಸೇರಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ.
    ಪಟಾಕಿ ದಾಸ್ತಾನು ಮಳಿಗೆ ನಾಲ್ಕೈದು ತಾಸಿನಿಂದ ಹೊತ್ತಿ ಉರಿದಿದ್ದು,ಬೆಂಕಿ ಇನ್ನೂ ನಿಯಂತ್ರಿಸಲು ಅಗ್ನಿ ಶಾಮಕ ದಳದ ಹತ್ತಕ್ಕೂ ಹೆಚ್ಚು ವಾಹನಗಳು ಹಾಗೂ ಹತ್ತಾರು ಸಿಬ್ಬಂದಿ ಪ್ರಯತ್ನಿಸಿದರು.

    https://varthachakra.com/wp-content/uploads/2023/10/WhatsApp-Video-2023-10-07-at-20.31.25_8ddee02d.mp4

    ಮಳಿಗೆಯಲ್ಲಿ ಸುಮಾರು ಐದು ಕೋಟಿ ಮೌಲ್ಯದ ಪಟಾಕಿಗಳ ಸಂಗ್ರಹ ಇತ್ತು ಎನ್ನಲಾಗಿದೆ. ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಪಟಾಕಿ ಮಳಿಗೆಯಲ್ಲಿ 30-40 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಹಿಂಬಾಗಿಲಿನಿಂದ ಹೊರಬಂದಿದ್ದರಿಂದ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಹಲವರು ಒಳಗಡೆ ಸಿಲುಕಿರುವ ಶಂಕೆ ಇದೆ.
    ದಾಸ್ತಾನು ಮಳಿಗೆ, ಒಂದು ಲಾರಿ, ಒಂದು ಸರಕು ಸಾಗಣೆ ಮತ್ತು ನಾಲ್ಕು ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳದಲ್ಲಿ ಪಟಾಕಿಗಳು ಇನ್ನೂ ಸಿಡಿಯುತ್ತಿದ್ದು, ಸುತ್ತಲೂ ದಟ್ಟವಾದ ಬೆಂಕಿ ಮತ್ತು ಹೊಗೆ ಆವರಿಸಿತ್ತು.
    ಪಟಾಕಿ ಮಳಿಗೆ ಮಾಲೀಕ ಸೇರಿ ಐವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ನಾಲ್ಕೈದು ಆಂಬುಲೆನ್ಸ್‌ಗಳು ಬಂದಿವೆ.

    ವಾಹನ ದಟ್ಟಣೆ: ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭಾರಿ ಸಂಖ್ಯೆಯ ಜನ ಜಮಾಯಿಸಿದ್ದರು. ಇದರಿಂದ ವಾಹನ ಸಂಚಾರ ನಾಲ್ಕೈದು ಗಂಟೆಗಳ ಕಾಲ ಅಸ್ತವ್ಯಸ್ಥವಾಯಿತು. ಬೆಂಗಳೂರಿನಿಂದ ತಮಿಳುನಾಡಿನ ಹೊಸೂರುನಿತ್ತ ತೆರಳುತ್ತಿದ್ದ ವಾಹನಗಳು ಗಂಟೆ ಗಟ್ಟಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾದು ನಿಲ್ಲಬೇಕಾಯಿತು. ಇದರಿಂದಾಗಿ ಅತ್ತಿಬೆಲೆಯಿಂದ ಸುಮಾರು 2 ಕಿ.ಮೀ.ಗೂ ಹೆಚ್ಚು ದೂರ ವಾಹನಗಳ ಸಾಲುಗಳು ಕಂಡು ಬಂದವು. ಸ್ಥಳದಲ್ಲಿ ಸೇರಿದ್ದ ಜನರನ್ನು ನಿಭಾಯಿಸಲು ಪೊಲೀಸರು ಪರದಾಡಿದರು

    Verbattle
    Verbattle
    Verbattle
    art Attibele fire crackers Government Karnataka m News Trending Varthachakra Video
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಸಂಚಾರ ದಟ್ಟಣೆಗೆ ಮದ್ದು | Namma Bengaluru
    Next Article ಪಟಾಕಿ ದುರಂತದಲ್ಲಿ ಸುಟ್ಟು ಕರಕಲಾದ ಕನಸು | Firecracker Tragedy
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    3 ಪ್ರತಿಕ್ರಿಯೆಗಳು

    1. 부산호빠 on ಏಪ್ರಿಲ್ 21, 2026 4:25 ಅಪರಾಹ್ನ

      부산호빠

      Reply
    2. TOTO138 on ಏಪ್ರಿಲ್ 22, 2026 5:21 ಫೂರ್ವಾಹ್ನ

      TOTO138

      Reply
    3. DripCasino_zo6 on ಏಪ್ರಿಲ್ 23, 2026 4:14 ಫೂರ್ವಾಹ್ನ

      Been using Drip for a couple weeks now and the game selection is actually solid, loads fast on my phone which i really apreciate, only thing is the navigation could be a bit more intuitive but honestly its not a deal breaker mobile drip games online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • elektrokarnizi dlya shtor_bnpl ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • Edgarkah ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Edgarkah ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.