Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land
    ಸುದ್ದಿ

    ಬೆಂಗಳೂರಲ್ಲಿ 15 ಎಕರೆ ಅರಣ್ಯ ಭೂಮಿ ಮರುವಶ | Forest Land

    vartha chakraBy vartha chakraಜನವರಿ 5, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.5: ಬೆಂಗಳೂರು ನಗರದಲ್ಲಿ ಅರಣ್ಯ ಭೂಮಿ (Forest Land) ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು ಜಾರಕಬಂಡೆ ಕಾವಲ್ ಶ್ರೀಗಂಧದ ಮೀಸಲು ಅರಣ್ಯದ ಸರ್ವೆ ನಂ. 18 ಮತ್ತು 19ರಲ್ಲಿ 15 ಎಕರೆ ಅರಣ್ಯ ಭೂಮಿಯನ್ನು ವಶಕ್ಕೆ ಪಡೆದಿದ್ದಾರೆ.
    2017ರಲ್ಲೇ ಸದರಿ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಎಂದು ತೀರ್ಪು ನೀಡಲಾಗಿತ್ತು. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಬೆಂಗಳೂರು ಸುತ್ತಮುತ್ತ ಬೆಲೆಬಾಳುವ ಅರಣ್ಯ ಭೂಮಿಯ ಒತ್ತುವರಿ ತೆರವು ಮಾಡಿಸಬೇಕು ಎಂದು ನಿರ್ದೇಶನ ಕೊಟ್ಟ ತರುವಾಯ ನಡೆದ ಎರಡನೇ ಒತ್ತುವರಿ ತೆರವು ಕಾರ್ಯಾಚರಣೆ ಇದಾಗಿದೆ.

    1932ರ ಆಗಸ್ಟ್ 10ರಂದು ಸಂಖ್ಯೆನಂ. ಜಿ 1053-ಎಫ್.ಟಿ 42-32-2ರಂತೆ 444 ಎಕರೆ 12 ಗುಂಟೆ ಪ್ರದೇಶ ಜಾರಕಬಂಡೆ ಶ್ರೀಗಂಧ ಮೀಸಲು – ಕಾಯ್ದಿಟ್ಟ ಅರಣ್ಯ ಪ್ರದೇಶ (Forest Land) ಎಂದು ಅಧಿಸೂಚಿಸಲಾಗಿತ್ತು.
    ಆದರೆ ಸದರಿ ಜಮೀನನ್ನು 1987ರಲ್ಲಿ ಕಾನೂನು ಬಾಹೀರವಾಗಿ ಭಾರತೀಯ ವಾಯುಪಡೆಗೆ ಹಂಚಿಕೆ ಮಾಡಿತ್ತು, ಆದರೆ ಸದರಿ ಜಮೀನು ಎಚ್.ಎಂ.ಟಿ. ವಶದಲ್ಲಿತ್ತು. ಆದರೆ, ಅರಣ್ಯ ಭೂಮಿಯನ್ನು ಯಾವುದೇ ವ್ಯಕ್ತಿಗೆ, ಸಂಸ್ಥೆಗೆ ಮಂಜೂರು ಮಾಡಲು ಬರುವುದಿಲ್ಲ ಎಂಬ ಅರಣ್ಯ ಇಲಾಖೆಯ ವಾದಕ್ಕೆ ಮನ್ನಣೆ ನೀಡಿ ಕರ್ನಾಟಕ ಸರ್ಕಾರದ ದಿ.9.10.2017ರ ಆದೇಶ ಸಂಖ್ಯೆ ಆರ್.ಡಿ. 228 ಎಲ್.ಜಿ.ಬಿ. 2017ರನ್ವಯ 444 ಎಕರೆ ಜಮೀನು ಅರಣ್ಯ ಇಲಾಖೆಗೆ ಸೇರಿದ್ದು ಎಂದು ಆದೇಶ ನೀಡಿದ್ದು, ಇಂದು ಬೆಂಗಳೂರು ಡಿಸಿಎಫ್ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿ 15 ಎಕರೆ ಜಮೀನಿನ ಗೇಟಿಗೆ ಬೀಗ ಹಾಕಿ, ಅರಣ್ಯ ಇಲಾಖೆ ವಶಕ್ಕೆ ಪಡೆಯಲಾಯಿತು.

    Congress forest Forest Land Karnataka News Politics ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous ArticleBJP ನಾಯಕರನ್ನು ಬಂಧಿಸಬೇಕಂತೆ…ಯಾಕೆ?
    Next Article ರಸ್ತೆಯಲ್ಲಿ ಐಪಿಎಸ್ ಅಧಿಕಾರಿ ರಂಪಾಟ | IPS
    vartha chakra
    • Website

    Related Posts

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    RCB ಪದಾಧಿಕಾರಿಗಳಿಗೆ ಜಾಮೀನು.

    ಜೂನ್ 12, 2025

    4 ಪ್ರತಿಕ್ರಿಯೆಗಳು

    1. f93ci on ಜೂನ್ 7, 2025 6:44 ಅಪರಾಹ್ನ

      how to get cheap clomiphene price cost cheap clomid without rx where can i get generic clomiphene get clomid prices how can i get cheap clomid pill how to get clomiphene pill can you buy generic clomiphene without a prescription

      Reply
    2. cialis 20 mg for sale on ಜೂನ್ 10, 2025 7:26 ಫೂರ್ವಾಹ್ನ

      I’ll certainly return to skim more.

      Reply
    3. MatthewLox on ಜೂನ್ 13, 2025 6:32 ಅಪರಾಹ್ನ

      ¡Saludos, participantes del desafío !
      Esto suaviza cualquier mala racha. Jugar no siempre es perder.
      Casinos extranjeros con bonos de bienvenida atractivos – https://www.casinos-extranjeros.es/#
      Si buscas mГЎs variedad y bonos sin condiciones, los mejores casinos online extranjeros pueden ser tu mejor opciГіn. Estas plataformas destacan por ofrecer promociones diarias y soporte multilingГјe. Muchos jugadores las prefieren por su flexibilidad y eficiencia.
      ¡Que disfrutes de increíbles recompensas excepcionales !

      Reply
    4. StephenZef on ಜೂನ್ 16, 2025 9:29 ಫೂರ್ವಾಹ್ನ

      ¡Hola, aventureros del desafío !
      Encuentra casino online extranjero con bonos exclusivos – https://www.casinoextranjerosespana.es/# casinos extranjeros
      ¡Que disfrutes de asombrosas triunfos legendarios !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Blackmail ಪೂಜಾರಿ ಪೊಲೀಸ್ ಬಲೆಗೆ.

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RaymondHox ರಲ್ಲಿ ಲೋಕಸಭೆಗೆ BJP-JDS ಮೈತ್ರಿ?
    • JamesWesee ರಲ್ಲಿ ಸತ್ತವನು ಎದ್ದು‌ ಬಂದಾಗ
    • RaymondHox ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe