Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 1500 ಕೋಟಿ ಮೌಲ್ಯದ ಆಸ್ತಿ ಒತ್ತುವರಿ ತೆರವು.
    ಸುದ್ದಿ

    1500 ಕೋಟಿ ಮೌಲ್ಯದ ಆಸ್ತಿ ಒತ್ತುವರಿ ತೆರವು.

    vartha chakraBy vartha chakraಮೇ 28, 20255 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 27:
    ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಇಲ್ಲಿ ಹಲವು ದಶಕದಿಂದ ಅರಣ್ಯ ಭೂಮಿ ಒತ್ತುವರಿ ಆಗಿದ್ದು, ತಾವು ಸಚಿವನಾದ ತರುವಾಯ 2 ವರ್ಷದಲ್ಲಿ ಸುಮಾರು 4000 ಕೋಟಿ ರೂ. ಮಾರುಕಟ್ಟೆ ಮೌಲ್ಯದ 128 ಎಕರೆ ಅರಣ್ಯ ಒತ್ತುವರಿ ತೆರವು ಮಾಡಲಾಗಿದೆ
    ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ,ಕೇಂದ್ರ ಸರ್ಕಾರಿ ಸ್ವಾಮ್ಯದ ಎಚ್.ಎಂ.ಟಿ. ತನ್ನ ವಶದಲ್ಲಿರುವ ಸುಮಾರು 14,300 ಕೋಟಿ ರೂ. ಮೌಲ್ಯದ 444 ಎಕರೆ ಅರಣ್ಯ ಭೂಮಿಯನ್ನು ರಿಯಲ್ ಎಸ್ಟೇಟ್ ಸಂಸ್ಥೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಹೇಳಿದರು
    ಈ ಅರಣ್ಯ ಜಮೀನು ಹಿಂಪಡೆದು, ಉದ್ಯಾನವಾಗಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕಾನೂನು ಹೋರಾಟ ನಡೆದಿದೆ.. ಸುಪ್ರೀಂಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯುತ್ತಿದೆ ಎಂದು ಅರಣ್ಯ ಸಚಿವರು ತಿಳಿಸಿದರು.
    ಹಳೆ ಮೈಸೂರು ಭಾಗದಲ್ಲಿ ಬ್ರಿಟಿಷರ ಕಾಲದಲ್ಲಿ ವಿವಿಧ ವ್ಯಕ್ತಿ, ಸಂಸ್ಥೆಗಳಿಗೆ ಸುಮಾರು 5050 ಎಕರೆ ಅರಣ್ಯ ಭೂಮಿಯನ್ನು ದೀರ್ಘಕಾಲದ (999 ವರ್ಷ) ಗುತ್ತಿಗೆ ನೀಡಲಾಗಿತ್ತು. ಈ 999 ವರ್ಷದ ಗುತ್ತಿಗೆ ಅವಧಿಯನ್ನು ಸರ್ಕಾರ 99 ವರ್ಷಕ್ಕೆ ಇಳಿಕೆ ಮಾಡಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈಗ ಇವುಗಳಲ್ಲಿ ಕೆಲವು ಗುತ್ತಿಗೆ ಅವಧಿ ಮುಗಿದಿದ್ದರೂ ಅರಣ್ಯ ಇಲಾಖೆಗೆ ಜಮೀನು ಬಿಟ್ಟುಕೊಡದೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಎಲ್ಲ ಭೂಮಿ ಹಿಂಪಡೆಯಲು ಕಾನೂನು ಹೋರಾಟ ಮಾಡಲಾಗುತ್ತಿದೆ. ಹೈಕೋರ್ಟ್ ನಲ್ಲಿ ಈ ಪ್ರಕರಣಗಳ ಅರ್ಜಿಯ ವಿಚಾರಣೆ ಹಂತದಲ್ಲಿದೆ ಎಂದು ವಿವರ ನೀಡಿದರು.
    ಬೆಂಗಳೂರು ನಗರದಲ್ಲಿ ಅಪರೂಪದ ಹುಲ್ಲುಗಾವಲಿದೆ. ಇದು ನೂರಾರು ಪ್ರಭೇದದ ಪಕ್ಷಿಗಳ ಸಂತಾನೋತ್ಪತ್ತಿಯ ತಾಣವಾಗದ್ದು, ಇಷ್ಟು ಸುಂದರ ಪರಿಸರ ಉಳಿಸಲು ದಶಕಗಳಿಂದ ಹೋರಾಟ ನಡೆದಿತ್ತು. ತಾವು ಸಚಿವನಾದ ಬಳಿಕ, ಹಲವು ಒತ್ತಡದ ನಡುವೆಯೂ ಹೆಸರುಘಟ್ಟ ಕೆರೆ ಸುತ್ತಮುತ್ತಲ್ಲಿರುವ ಅಪರೂಪದ ಹುಲ್ಲುಗಾವಲು ರಕ್ಷಣೆಗಾಗಿ 5678 ಎಕರೆ ಪ್ರದೇಶವನ್ನು ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿದ್ದಾಗಿ ತಿಳಿಸಿದರು.
    ಸರ್ಕಾರದ ಈ ನಿರ್ಧಾರಕ್ಕೆ ಪಕ್ಷಭೇದ ಮರೆತು ಎಲ್ಲ ಕ್ಷೇತ್ರದ ಗಣ್ಯರೂ ಅಭಿನಂದನೆ ಸಲ್ಲಿಸಿದ್ದಾರೆ. ಇಂತಹ ಉತ್ತಮ ಕಾರ್ಯ ಮಾಡಿದಾಗ ಸಿಗುವ ಆನಂದ, ಸಂತೋಷ ಅಪರಿಮಿತ ಎಂದು ಈಶ್ವರ ಖಂಡ್ರೆ ತಿಳಿಸಿದರು.

    Verbattle
    Verbattle
    Verbattle
    ಕಾನೂನು ನ್ಯಾಯ ಬೆಂಗಳೂರು ಮೈ ಮೈಸೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಹಣ ಪಡೆಯದೆ ರಾಯಭಾರಿಯಾದ ಕುಂಬ್ಳೆ.
    Next Article ಹೆಬ್ಬಾರ್, ಸೋಮಶೇಖರ್ ಗೆ ಬಿಜೆಪಿ ಗೇಟ್ ಪಾಸ್.
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    5 ಪ್ರತಿಕ್ರಿಯೆಗಳು

    1. Zgcoxz on ಫೆಬ್ರವರಿ 15, 2026 1:01 ಅಪರಾಹ್ನ

      mcluck casino real money mcluckcasinogm.com mcluck Alaska

      Reply
    2. Zgcoxz on ಫೆಬ್ರವರಿ 15, 2026 1:04 ಅಪರಾಹ್ನ

      mcluck casino real money mcluckcasinogm.com mcluck Alaska

      Reply
    3. Zgcoxz on ಫೆಬ್ರವರಿ 15, 2026 1:06 ಅಪರಾಹ್ನ

      mcluck casino real money mcluckcasinogm.com mcluck Alaska

      Reply
    4. Zgcoxz on ಫೆಬ್ರವರಿ 15, 2026 1:09 ಅಪರಾಹ್ನ

      mcluck casino real money mcluckcasinogm.com mcluck Alaska

      Reply
    5. Zgcoxz on ಫೆಬ್ರವರಿ 15, 2026 1:12 ಅಪರಾಹ್ನ

      mcluck casino real money mcluckcasinogm.com mcluck Alaska

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಅಗಲಿದ “ಕಲಾ ತಪಸ್ವಿ”
    • LinwoodGah ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Gxukop ರಲ್ಲಿ ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.