Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೀದರ್ ನಲ್ಲಿ ಸಿಕ್ಕಿತು‌ ಬರೋಬ್ಬರಿ 1596 ಕೆ.ಜಿ.ಗಾಂಜಾ | Ganja
    Trending

    ಬೀದರ್ ನಲ್ಲಿ ಸಿಕ್ಕಿತು‌ ಬರೋಬ್ಬರಿ 1596 ಕೆ.ಜಿ.ಗಾಂಜಾ | Ganja

    vartha chakraBy vartha chakraಮಾರ್ಚ್ 10, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.10-ರಾಜ್ಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ (Ganja) ವಶಪಡಿಸಿಕೊಳ್ಳಲಾಗಿದೆ.
    ಖಚಿತ ಮಾಹಿತಿ ಆಧರಿಸಿ ಕೇಂದ್ರ ಮಾದಕದ್ರವ್ಯ ನಿಗ್ರಹ ದಳ ಹಾಗೂ ಬೀದರ್ ಜಿಲ್ಲಾ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸಿ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ ಹಾಗೂ ಲಾರಿಯನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
    ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿರುವುದು‌ ಇದೇ ಮೊದಲು ಎಂದು ಹೇಳಲಾಗುತ್ತಿದೆ.

    ಲಾರಿಯಲ್ಲಿ ಅಕ್ರಮವಾಗಿ ಆಂಧ್ರಪ್ರದೇಶದಿಂದ ಬೀದರ್ ಮುಖಾಂತರ ಮಹಾರಾಷ್ಟ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಎನ್ ಸಿಬಿ ಅಧಿಕಾರಿಗಳ ತಂಡ ಬೀದರ್ ಪೊಲೀಸರ ನೆರವು ಪಡೆದು ಕಾರ್ಯಾಚರಣೆ ನಡೆಸಿತು.
    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪನ ಹಳ್ಳಿ ಚೆಕ್‌ಪೋಸ್ಟ್ ಬಳಿ ಎನ್‌ಸಿಬಿ ಹಾಗೂ ಬೀದರ್ ಪೊಲೀಸರು‌ ಲಾರಿಯೊಂದನ್ನು‌ ತಡೆದು ನಿಲ್ಲಿಸಿದರು. ಅದರಲ್ಲಿ ಪೊಟ್ಟಣಗಳನ್ನಿಟ್ಟುಸಾಗಿಸುತ್ತಿದ್ದ 1,596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿ ಡ್ರೈವರ್, ಕ್ಲೀನರ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
    ಈ ಗಾಂಜಾವನ್ನು ಎಲ್ಲಿಂದ ತರಲಾಯಿತು. ಇದು ಯಾರಿಗೆ ಸೇರಿದ್ದು ಮತ್ತು ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.

    crime Ganja Karnataka News ಕಲೆ
    Share. Facebook Twitter Pinterest LinkedIn Tumblr Email WhatsApp
    Previous Article7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
    Next Article ಗೋಬಿ ಮಂಚೂರಿ, ಚಿಕನ್ ಕಬಾಬ್ ಸಿಗುವುದಿಲ್ಲ | Gobi Manchurain
    vartha chakra
    • Website

    Related Posts

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    ಮೇ 29, 2025

    ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುತ್ತಾರಾ..?

    ಮೇ 29, 2025

    6 ಪ್ರತಿಕ್ರಿಯೆಗಳು

    1. Elektrokarniz_xrKa on ಆಗಷ್ಟ್ 18, 2024 7:19 ಅಪರಾಹ್ನ

      электрокарниз двухрядный цена http://provorota.su/ .

      Reply
    2. Kvartirnii pereezd_nkml on ಆಗಷ್ಟ್ 30, 2024 7:15 ಅಪರಾಹ್ನ

      квартирный переезд квартирный переезд .

      Reply
    3. Snyatie lomki narkolog_kiei on ಸೆಪ್ಟೆಂಬರ್ 6, 2024 4:54 ಅಪರಾಹ್ನ

      снятие ломок http://snyatie-lomki-narkolog.ru .

      Reply
    4. kypit semena_zpkr on ಸೆಪ್ಟೆಂಬರ್ 9, 2024 6:03 ಅಪರಾಹ್ನ

      семена купить интернет магазин с доставкой семена купить интернет магазин с доставкой .

      Reply
    5. GregoryGok on ಸೆಪ್ಟೆಂಬರ್ 9, 2024 10:34 ಅಪರಾಹ್ನ

      В магазине напольных покрытий вы можете получить консультация специалиста: обратитесь к продавцу-консультанту в магазине, чтобы получить профессиональную помощь в выборе напольного покрытия. Он поможет определиться с необходимым количеством материала, подскажет о способах укладки и уходе ламината, кварцвинила и паркетной доски. https://ламинат1.рф/

      Reply
    6. Matthewbidly on ಸೆಪ್ಟೆಂಬರ್ 9, 2024 10:51 ಅಪರಾಹ್ನ

      Напольное покрытие “паркетная доска” – это классический и изысканный выбор для любой современной или традиционной интерьерной композиции. Паркетная доска представляют собой натуральную древесину высокого качества, которая может быть обработана лаком или масло-воск, чтобы создать уникальный и привлекательный внешний вид, что создаёт визуальный интерес и глубину в помещении. Кроме того, паркетная доска является долговечной и стабильной альтернативой другим типам напольных покрытий, таким как массивная доска или штучный паркет. Она также хорошо сохраняет тепло и звукоизоляцию, что делает её идеальным выбором для комфортного жилья. https://kvarcvinil3.ru/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danielbek ರಲ್ಲಿ ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    • vapedal ರಲ್ಲಿ ಮುರುಘಾ ಶರಣರ ವಿರುದ್ಧ ಆರೋಪ ಪಟ್ಟಿ
    • vapedal ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ಥಿಯೇಟರ್ ಸುಡುವ ಎಚ್ಚರಿಕೆ ಮಧ್ಯೆಯೂ ‘ಥಗ್ ಲೈಫ್’ ಪ್ರದರ್ಶನಕ್ಕೆ ಮುಂದಾದ ಕರ್ನಾಟಕದ ಚಿತ್ರಮಂದಿರಗಳು !

    ಮೇ 31, 2025

    HMT ಭೂಮಿ ಕಬಳಿಸಲು ಕುಮ್ಮಕ್ಕು ನೀಡಿದ ಅಧಿಕಾರಿಗಳು !

    ಮೇ 30, 2025

    Honey trap ಪ್ರಕರಣ ಏನಾಯ್ತು ಗೊತ್ತಾ ?

    ಮೇ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಚಿವ ಖಂಡ್ರೆ ಮನೆ ಬಳಿಯೇ ಕಾರ್ ಗಾಜು ಒಡೆದು 2 ಲಕ್ಷ ಕಳವು!
    Subscribe