ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು
    ರಾಜ್ಯ

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    vartha chakraBy vartha chakraಅಕ್ಟೋಬರ್ 4, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.4 -ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ-BMTC)ಯ ವಾಣಿಜ್ಯ ( ಕಮರ್ಷಿಯಲ್) ವಿಭಾಗದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರುವ ಸಂಬಂಧಿಸಿದಂತೆ ‌ ಹಿರಿಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
    ಸಹಾಯಕ ಭಧ್ರತೆ ಹಾಗೂ ಜಾಗೃತದಳದ ಅಧಿಕಾರಿ ಸಿ.ಕೆ ರಮ್ಯ ನೀಡಿದ ದೂರಿನ ಅನ್ವಯ ವಿಲ್ಸನ್ ಗಾರ್ಡನ್ ಪೋಲಿಸ್ ಠಾಣೆಯಲ್ಲಿ ಏಳು ಜನ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.

    ಅಕ್ರಮದ ಮೊದಲ ಆರೋಪಿ ಶ್ರೀರಾಮ್ ಮುಲ್ಕಾವನ್ ರನ್ನು ಪೊಲೀಸರು ಬಂಧಿಸಿದ್ದು, ಇನ್ನುಳಿದ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
    ಬಿಎಂಟಿಸಿಯ ಹಿಂದಿನ ಎಂಡಿ ಶಿಖಾ ಹಾಗೂ ಬಿಎಂಟಿಸಿಯ ಭದ್ರತಾ ಮತ್ತು ಜಾಗೃತ ದಳದ ನಿರ್ದೇಶಕ ಅರುಣ್. ಕೆ ಸಹಿಗಳನ್ನು ಕಲರ್ ಜೆರಾಕ್ಸ್ ಮಾಡುವ ಮೂಲಕ ನಕಲಿ ದಾಖಲೆಗಳನ್ನು ಸೃಷ್ಟಿ ಕೋಟಿ ಕೋಟಿ ಹಣ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
    ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಏಳು ಜನರನ್ನು ಕಮರ್ಷಿಯಲ್ ವಿಭಾಗದಿಂದ ಬೇರೆಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ.

    ಮೊದಲ‌ ಆರೋಪಿ ಶ್ರೀ‌ ರಾಮ್ ಮುಲ್ಕಾವನ್ ( ಅಂದಿನ ) ಮುಖ್ಯ ಸಂಚಾರ ವ್ಯವಸ್ಥಾಪಕರು) ಎರಡನೇ ಆರೋಪಿ ಶ್ಯಾಮಲಾ. ಎಸ್. ಮದ್ದೋಡಿ, (ವಿಭಾಗೀಯ ಸಂಚಾರ ಅಧಿಕಾರಿ) ಮೂರನೇ ಆರೋಪಿ ಮಮತಾ. ಬಿ.ಕೆ,( ಸಹಾಯಕ ಸಂಚಾರ ವ್ಯವಸ್ಥಾಪಕರು)4 ನೇ ಆರೋಪಿ ಅನಿತಾ.ಟಿ , (ಸಹಾಯಕ ಸಂಚಾರ ಅಧೀಕ್ಷಕಿ)
    ಐದನೇ ಆರೋಪಿ ಗುಣಶೀಲ, (ಸಹಾಯಕ ಸಂಚಾರ ನಿರೀಕ್ಷಕಿ) ಆರನೇ ಆರೋಪಿ ವೆಂಕಟೇಶ್. ಆರ್, (ಕಿರಿಯ ಸಹಾಯಕ)7 ನೇ ಆರೋಪಿ ಪ್ರಕಾಶ್ ಕೊಪ್ಪಳ, (ಕಿರಿಯ ಸಹಾಯಕ)ಯಾಗಿದ್ದಾರೆ.
    ಹಿಂದೆ ಬಿಎಂಟಿಸಿಯಲ್ಲಿ ಎಂಡಿಗಳಾಗಿದ್ದ ಶಿಖಾ, ರೇಜು ಮತ್ತು ಭದ್ರತಾ ಮತ್ತು ‌ಜಾಗೃತದಳದ ನಿರ್ದೇಶಕ ಅರುಣ್. ಕೆ ಸಹಿಯನ್ನು ಪೋರ್ಜರಿ ಮಾಡಿದ್ದಾರೆ. ಒಂದು ಕಡತದಲ್ಲಿ 10 ಕೋಟಿ 50 ಲಕ್ಷ ಹಾಗೂ ಮತ್ತೊಂದು ಕಡತದಲ್ಲಿ 6 ಕೋಟಿ 91 ಲಕ್ಷ ಹಾಗೂ 21 ಲಕ್ಷದ 64 ಸಾವಿರ, 1 ಲಕ್ಷದ 5 ಸಾವಿರ ಹೀಗೆ ಒಟ್ಟು ಸುಮಾರು 17 ಕೋಟಿ 64 ಲಕ್ಷ ರುಪಾಯಿ ಸಂಸ್ಥೆಗೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

    ಅಕ್ರಮದ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ತನಿಖೆಗೆ ಆದೇಶಿಸಿದ್ದರು. ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಅಲ್ಲಲ್ಲಿ ಅಕ್ರಮ ನಡೆಯುತ್ತಲೆ ಇತ್ತು. ಅಧಿಕಾರಿಗಳು ಗೂಗಲ್​ಪೇ, ಫೋನ್​ಪೇ ಮೂಲಕ 4-5 ಲಕ್ಷ ರೂ. ಲಂಚ ತೆಗೆದುಕೊಂಡಿರುವುದು ಸಾಬೀತಾಗಿದೆ.
    ಈ ಪ್ರಕರಣ ಸಂಬಂಧ 7 ಅಧಿಕಾರಿಗಳು, ಸಿಬ್ಬಂದಿ ಅಮಾನತು ಮಾಡಿದ್ದಾರೆ. ಅಮಾನತು ಮಾಡಿದರೆ ಸಾಕಾಗಲ್ಲ, ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಚಾಲಕರು, ನಿರ್ವಾಹಕರಿಗೆ ಅಧಿಕಾರಿಗಳು ಕಿರುಕುಳ ನೀಡುವುದು ಸರಿಯಲ್ಲ. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    Verbattle
    Verbattle
    Verbattle
    BMT bmtc bmtc buses m ಲಂಚ ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census
    Next Article ತೆರಿಗೆ ವಂಚಕರ ಚಳಿ ಬಿಡಿಸಿದ IT Raid
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edgarkah ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • UfcInPerth ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • UfcInPerth ರಲ್ಲಿ ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.