Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಬರೀಶ್ ಪುತ್ರನ ಬೀಗರ ಊಟಕ್ಕೆ 17 ಟನ್ ಮಾಂಸ!
    ವಿಶೇಷ ಸುದ್ದಿ

    ಅಂಬರೀಶ್ ಪುತ್ರನ ಬೀಗರ ಊಟಕ್ಕೆ 17 ಟನ್ ಮಾಂಸ!

    vartha chakraBy vartha chakraಜೂನ್ 15, 2023Updated:ಜೂನ್ 15, 202327 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್ ಮಾಜಿ ಸಂಸದ ಅಂಬರೀಶ್ ಹಾಗೂ ನಟಿ ಮಂಡ್ಯ ಕ್ಷೇತ್ರದ ಸಂಸತ್ ಸದಸ್ಯೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಗೌಡ ಅವರ ಮದುವೆ ಬೀಗರ ಔತಣಕೂಟಕ್ಕೆ ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಸಜ್ಜುಗೊಳ್ಳುತ್ತಿದೆ.
    ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಅಭಿಷೇಕ್ ಗೌಡ ಅವರು ಫ್ಯಾಷನ್ ಗುರು ಪ್ರಸಾದ್ ಬಿದ್ದಪ ಅವರ ಪುತ್ರಿ ಅವಿಭಾ ಅವರೊಂದಿಗೆ ಸಪ್ತಪದಿ ತುಳಿದಿದ್ದರು ಕುಟುಂಬ ಸದಸ್ಯರು ಮತ್ತು ಅತ್ಯಾಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿತ್ತು ಆನಂತರ ಬೆಂಗಳೂರು ಅರಮನೆ ಮೈದಾನದಲ್ಲಿ ಅದ್ದೂರಿ ಆರತಕ್ಷತೆ ಸಮಾರಂಭ ನೆರವೇರಿತ್ತು.
    ಇದೀಗ ರೆಬೆಲ್ ಸ್ಟಾರ್ ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆಯಲ್ಲಿ ಅದ್ದೂರಿ ಬೀಗರ ಔತಣಕೂಟ ಏರ್ಪಡಿಸಲಾಗಿದೆ ಈ ಮೂಲಕ ಸಂಸತ್ ಸದಸ್ಯೆ ಸುಮಲತಾ ಅಂಬರೀಶ್ ಅವರು ತಮ್ಮನ್ನು ಸಂಸತ್ ಸದಸ್ಯರನ್ನಾಗಿ ಆಯ್ಕೆ ಮಾಡಿದ ಜಿಲ್ಲೆಯ ಜನತೆಗೆ ಕೃತಜ್ಞತೆ ಅರ್ಪಿಸುವ ಜೊತೆಗೆ ಅಂಬರೀಶ್ ಅವರ ನಂತರದ ಸ್ಥಾನವನ್ನು ಅವರ ಮಗ ಅಭಿಷೇಕ್ ಗೌಡ ಅವರಿಗೆ ನೀಡುವಂತೆ ಮತದಾರರಿಗೆ ಮನವಿ ಮಾಡುವ ಉದ್ದೇಶದೊಂದಿಗೆ ಇದನ್ನು ಏರ್ಪಡಿಸಿದ್ದಾರೆ.
    ಊಟಕ್ಕೆ ಊಟಕ್ಕೆ ಬನ್ನಿ ಎಂದು ಜಿಲ್ಲೆಯ ಎಲ್ಲ ಜನರನ್ನ ಸುಮಲತಾ ಅಂಬರೀಶ್ ಮತ್ತು ಅಭಿಷೇಕ್ ಗೌಡ ಅವರು ಆಹ್ವಾನಿಸಿದ್ದಾರೆ ಇದಕ್ಕಾಗಿ ಗೆಜ್ಜಲಗೆರೆ ಆಟದ ಮೈದಾನದಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದ್ದು ಸುಮಾರು 50 ಸಾವಿರ ಮಂದಿ ಊಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
    ಅಂಬರೀಶ್ ಅವರ ಇಷ್ಟದ ನಾನ್‌ವೆಜ್ ಐಟಂಗಳನ್ನು ಬೀಗರ ಔತಣಕೂಟಕ್ಕೆ ಮಾಡಿಸಲಾಗುತ್ತಿದೆ.
    ಚಿತ್ರನಟ ನಿರ್ಮಾಪಕ ಹಾಗೂ ಅಂಬರೀಶ್ ಕುಟುಂಬದ ಆಪ್ತ ರಾಕ್ ಲೈನ್ ವೆಂಕಟೇಶ್ ಬೀಗರ ಔತಣಕೂಟದ ಉಸ್ತುವಾರಿ ವಹಿಸಿದ್ದಾರೆ ಊಟದ
    ಮೆನುವಿನಲ್ಲಿ ಮಟನ್ ಕರಿ, ರಾಗಿ ಮುದ್ದೆ, ಬೋಟಿ ಗೊಜ್ಜು, ಕೈಮಾ, ಪಾಯಸ, ಚಿಕನ್ ಫ್ರೈ, ಕಬಾಬ್, ಗೀ ರೈಸ್, ಅನ್ನ ರಸಂ, ಬೀಡ, ಐಸ್‌ಕ್ರೀಂ ಇರಲಿದೆ. ಪಕ್ಕಾ ನಾಟಿ ಸ್ಟೈಲ್‌ನಲ್ಲಿ ಬೀಗರೂಟ ಸಿದ್ಧವಾಗಲಿದೆ.
    ಇದಕ್ಕಾಗಿ ಬರೋಬ್ಬರಿ ಏಳು ಮಟನ್ ಮತ್ತು 10 ಟನ್ ಚಿಕನ್ ವ್ಯವಸ್ಥೆ ಮಾಡಲಾಗಿದೆ
    ಆ ದಿನ ಅಭಿ ಹಾಗೂ ಅವಿವಾ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕನ್ನಡ ಚಿತ್ರರಂಗದ ಕೆಲಸ ತಾರೆಯರು ಕೂಡ ಅಂಬಿ ಮನೆಯ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

    Verbattle
    Verbattle
    Verbattle
    ಮದುವೆ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ದರ ಹೆಚ್ಚಳ ಯಾರು, ಹೇಗೆ ಮಾಡಿದ್ದು ಗೊತ್ತಾ!
    Next Article Congressನಿಂದ BJPಗೆ Burnol ಭಾಗ್ಯ!
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RicardoCor ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Daviddek ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • OKFUN.COM ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.