Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಬರೀಶ್ ಪುತ್ರನ ಬೀಗರ ಊಟಕ್ಕೆ 17 ಟನ್ ಮಾಂಸ!
    ವಿಶೇಷ ಸುದ್ದಿ

    ಅಂಬರೀಶ್ ಪುತ್ರನ ಬೀಗರ ಊಟಕ್ಕೆ 17 ಟನ್ ಮಾಂಸ!

    vartha chakraBy vartha chakraಜೂನ್ 15, 2023Updated:ಜೂನ್ 15, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Only for reference
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್ ಮಾಜಿ ಸಂಸದ ಅಂಬರೀಶ್ ಹಾಗೂ ನಟಿ ಮಂಡ್ಯ ಕ್ಷೇತ್ರದ ಸಂಸತ್ ಸದಸ್ಯೆ ಸುಮಲತಾ ಅಂಬರೀಶ್ ಅವರ ಪುತ್ರ ಅಭಿಷೇಕ್ ಗೌಡ ಅವರ ಮದುವೆ ಬೀಗರ ಔತಣಕೂಟಕ್ಕೆ ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಸಜ್ಜುಗೊಳ್ಳುತ್ತಿದೆ.
    ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಅಭಿಷೇಕ್ ಗೌಡ ಅವರು ಫ್ಯಾಷನ್ ಗುರು ಪ್ರಸಾದ್ ಬಿದ್ದಪ ಅವರ ಪುತ್ರಿ ಅವಿಭಾ ಅವರೊಂದಿಗೆ ಸಪ್ತಪದಿ ತುಳಿದಿದ್ದರು ಕುಟುಂಬ ಸದಸ್ಯರು ಮತ್ತು ಅತ್ಯಾಪ್ತರ ಸಮ್ಮುಖದಲ್ಲಿ ಈ ಮದುವೆ ನಡೆದಿತ್ತು ಆನಂತರ ಬೆಂಗಳೂರು ಅರಮನೆ ಮೈದಾನದಲ್ಲಿ ಅದ್ದೂರಿ ಆರತಕ್ಷತೆ ಸಮಾರಂಭ ನೆರವೇರಿತ್ತು.
    ಇದೀಗ ರೆಬೆಲ್ ಸ್ಟಾರ್ ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆಯಲ್ಲಿ ಅದ್ದೂರಿ ಬೀಗರ ಔತಣಕೂಟ ಏರ್ಪಡಿಸಲಾಗಿದೆ ಈ ಮೂಲಕ ಸಂಸತ್ ಸದಸ್ಯೆ ಸುಮಲತಾ ಅಂಬರೀಶ್ ಅವರು ತಮ್ಮನ್ನು ಸಂಸತ್ ಸದಸ್ಯರನ್ನಾಗಿ ಆಯ್ಕೆ ಮಾಡಿದ ಜಿಲ್ಲೆಯ ಜನತೆಗೆ ಕೃತಜ್ಞತೆ ಅರ್ಪಿಸುವ ಜೊತೆಗೆ ಅಂಬರೀಶ್ ಅವರ ನಂತರದ ಸ್ಥಾನವನ್ನು ಅವರ ಮಗ ಅಭಿಷೇಕ್ ಗೌಡ ಅವರಿಗೆ ನೀಡುವಂತೆ ಮತದಾರರಿಗೆ ಮನವಿ ಮಾಡುವ ಉದ್ದೇಶದೊಂದಿಗೆ ಇದನ್ನು ಏರ್ಪಡಿಸಿದ್ದಾರೆ.
    ಊಟಕ್ಕೆ ಊಟಕ್ಕೆ ಬನ್ನಿ ಎಂದು ಜಿಲ್ಲೆಯ ಎಲ್ಲ ಜನರನ್ನ ಸುಮಲತಾ ಅಂಬರೀಶ್ ಮತ್ತು ಅಭಿಷೇಕ್ ಗೌಡ ಅವರು ಆಹ್ವಾನಿಸಿದ್ದಾರೆ ಇದಕ್ಕಾಗಿ ಗೆಜ್ಜಲಗೆರೆ ಆಟದ ಮೈದಾನದಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದ್ದು ಸುಮಾರು 50 ಸಾವಿರ ಮಂದಿ ಊಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
    ಅಂಬರೀಶ್ ಅವರ ಇಷ್ಟದ ನಾನ್‌ವೆಜ್ ಐಟಂಗಳನ್ನು ಬೀಗರ ಔತಣಕೂಟಕ್ಕೆ ಮಾಡಿಸಲಾಗುತ್ತಿದೆ.
    ಚಿತ್ರನಟ ನಿರ್ಮಾಪಕ ಹಾಗೂ ಅಂಬರೀಶ್ ಕುಟುಂಬದ ಆಪ್ತ ರಾಕ್ ಲೈನ್ ವೆಂಕಟೇಶ್ ಬೀಗರ ಔತಣಕೂಟದ ಉಸ್ತುವಾರಿ ವಹಿಸಿದ್ದಾರೆ ಊಟದ
    ಮೆನುವಿನಲ್ಲಿ ಮಟನ್ ಕರಿ, ರಾಗಿ ಮುದ್ದೆ, ಬೋಟಿ ಗೊಜ್ಜು, ಕೈಮಾ, ಪಾಯಸ, ಚಿಕನ್ ಫ್ರೈ, ಕಬಾಬ್, ಗೀ ರೈಸ್, ಅನ್ನ ರಸಂ, ಬೀಡ, ಐಸ್‌ಕ್ರೀಂ ಇರಲಿದೆ. ಪಕ್ಕಾ ನಾಟಿ ಸ್ಟೈಲ್‌ನಲ್ಲಿ ಬೀಗರೂಟ ಸಿದ್ಧವಾಗಲಿದೆ.
    ಇದಕ್ಕಾಗಿ ಬರೋಬ್ಬರಿ ಏಳು ಮಟನ್ ಮತ್ತು 10 ಟನ್ ಚಿಕನ್ ವ್ಯವಸ್ಥೆ ಮಾಡಲಾಗಿದೆ
    ಆ ದಿನ ಅಭಿ ಹಾಗೂ ಅವಿವಾ ಕುಟುಂಬಸ್ಥರು, ಆಪ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಕನ್ನಡ ಚಿತ್ರರಂಗದ ಕೆಲಸ ತಾರೆಯರು ಕೂಡ ಅಂಬಿ ಮನೆಯ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

    ಮದುವೆ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ದರ ಹೆಚ್ಚಳ ಯಾರು, ಹೇಗೆ ಮಾಡಿದ್ದು ಗೊತ್ತಾ!
    Next Article Congressನಿಂದ BJPಗೆ Burnol ಭಾಗ್ಯ!
    vartha chakra
    • Website

    Related Posts

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್

    ಮೇ 23, 2025

    ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ

    ಮೇ 15, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edwarddog ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Thomasphype ರಲ್ಲಿ ಕಾಂಗ್ರೆಸ್ ಸೇರಲು ಸಜ್ಜಾದ ಜೆಡಿಎಸ್ ಶಾಸಕರು.
    • Thomasphype ರಲ್ಲಿ Congress ಆಡಳಿತದಲ್ಲಿ ಜೇಬುಗಳ್ಳರು
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe