Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 3ಕೋಟಿಗೆ ಕಿಡ್ನಾಪ್ ಮಾಡಿ 300 ರೂ ಕೊಟ್ಟು ಬಿಡುಗಡೆ ಮಾಡಿ ಗುಂಡೇಟು ತಿಂದರು
    Viral

    3ಕೋಟಿಗೆ ಕಿಡ್ನಾಪ್ ಮಾಡಿ 300 ರೂ ಕೊಟ್ಟು ಬಿಡುಗಡೆ ಮಾಡಿ ಗುಂಡೇಟು ತಿಂದರು

    vartha chakraBy vartha chakraಜನವರಿ 29, 202527 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    A gangster stuffing a bound and gagged businessman into the boot of his car
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ಇವರೊಬ್ಬ ಗಟ್ಟಿ ಕುಳ ಇವರನ್ನು ಅಪಹರಿಸಿದರೆ
    ಬಾರಿ ಮೊತ್ತ ಹಾಗೂ ಚಿನ್ನದ ಗಟ್ಟಿ ಸಿಗಲಿದೆ ಎಂದು ಭಾವಿಸಿ ವ್ಯಕ್ತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅವರಿಂದ ಹಣ ಸಿಗುವುದಿಲ್ಲ ಎಂದು ರಾತ್ರಿ ಆದ ನಂತರ ಅವರೇ 300 ರೂಪಾಯಿ ಕೊಟ್ಟು ಅಪಹೃತ ವ್ಯಕ್ತಿಯನ್ನು ಬಿಡುಗಡೆ ಮಾಡಿದ್ದಾರೆ. ಇದರ ನಂತರ ಪೊಲೀಸರಿಂದ ಗುಂಡೇಟು ತಿಂದಿದ್ದಾರೆ
    ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ವೈದ್ಯ ಸುನಿಲ್ ಕುಮಾರ್ ಅವರು ಜನವರಿ 25ರ ಮುಂಜಾನೆ ಆರು ಗಂಟೆ ಸುಮಾರಿನಲ್ಲಿ ಬಳ್ಳಾರಿ ನಗರದ ಸತ್ಯನಾರಾಯಣಪೇಟೆ ಬಳಿ ವಾಯು ವಿಹಾರ ನಡೆಸುತ್ತಿದ್ದ ವೇಳೆ ಅವರನ್ನು ಅಪಹರಿಸಿದ್ದ ಅಪಹರಣಕಾರರು ಅವರ ಸೋದರನಿಗೆ ಕರೆ ಮಾಡಿ ನಿಮ್ಮ ಅಣ್ಣನನ್ನು ಬಿಡುಗಡೆ ಮಾಡಬೇಕಾದರೆ 3 ಕೋಟಿ ಹಣ ಹಾಗೂ ಮೂರು ಕಿಲೋ ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದರು.
    ಆನಂತರ ತಮ್ಮ ಕಾರಿನಲ್ಲಿ ಅಪಹೃತ ವ್ಯಕ್ತಿಯನ್ನು ಚಿತ್ರದುರ್ಗ, ದಾವಣಗೆರೆ ,ಕೊಪ್ಪಳ ಸುತ್ತಮುತ್ತ ಸುತ್ತಾಡಿಸಿದ್ದಾರೆ. ಅಷ್ಟೇ ಅಲ್ಲ ಅವರ ಜೇಬುಗಳನ್ನು ತಡಕಾಡಿದ್ದಾರೆ ಆದರೆ ಎಲ್ಲಿಯೂ ಅವರಿಗೆ ಒಂದು ರೂಪಾಯಿ ಸಿಕ್ಕಿಲ್ಲ ಆನಂತರ ಅವರ ಸೋದರನಿಗೆ ಕರೆ ಮಾಡಿದರು ಕೂಡ ಹಣ ಕೊಟ್ಟು ಬಿಡಿಸಿಕೊಂಡು ಹೋಗುವ ಬಗ್ಗೆ ಯಾವುದೇ ಭರವಸೆ ಸಿಕ್ಕಿಲ್ಲ.
    ಇದರಿಂದ ಬೇಸರಗೊಂಡ ಅವರು ಅಂತಿಮವಾಗಿ ಡಾ. ಸುನಿಲ್ ಕುಮಾರ್ ಅವರನ್ನು ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಬಳಿ ಬಿಟ್ಟು 300 ರೂ. ಕೊಟ್ಟು ಬಸ್ಸಿನಲ್ಲಿ ಹೋಗುವಂತೆ ಸೂಚಿಸಿ ಅಲ್ಲಿಂದ ತೆರಳಿದ್ದಾರೆ.
    ಇದಾದ ನಂತರ ಡಾ. ಸುನಿಲ್ ಕುಮಾರ್ ಅವರು ಪೊಲೀಸರನ್ನು ಭೇಟಿ ಮಾಡಿ ತಮ್ಮ ಅಪಹರಣ ಹಾಗೂ ಅಪಹರಣಕಾರರ ಕುರಿತಂತೆ ಮಾಹಿತಿ ನೀಡಿದ್ದಾರೆ ಇದನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು ಬಳ್ಳಾರಿ ನಗರ ವಾಸಿಗಳಾದ ಶ್ರೀಕಾಂತ್ (44), ರಾಕೇಶ್(44), ತರುಣ್(22), ಅರುಣ್(25), ಭೋಜರಾಜ್(25), ಸಾಯಿಕುಮಾರ್(21) ಮತ್ತು ಪುರುಷೋತ್ತಮ್ ಎಂಬುವರನ್ನು ಅಪಹರಣ ಆರೋಪದಲ್ಲಿ ಬಂಧಿಸಿದ್ದಾರೆ.
    ಬಂಧಿತರನ್ನು ಇಂದು ಬೆಳಿಗ್ಗೆ ಸ್ಥಳ ಮಹಜರು ಮತ್ತು ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲು ಕರೆದುಕೊಂಡು ಹೋಗುತ್ತಿದ್ದ ವೇಳೆ ಶ್ರೀಕಾಂತ್ ಎಂಬಾತ ಗಾಂಧಿನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಕಾಳಿಂಗ ಅವರ ಮೇಲೆ ಹಲ್ಲೆ ನಡೆಸಿದ್ದ. ಈ ವೇಳೆ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ ಸಿಂಧೂರ್ ಅವರು ಶ್ರೀಕಾಂತ್ ಕಾಲಿಗೆ ಗುಂಡು ಹೊಡೆದಿದ್ದಾರೆ. ಗಾಯಗೊಂಡ ಶ್ರೀಕಾಂತನನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ( ವಿಮ್ಸ್)ಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    Verbattle
    Verbattle
    Verbattle
    ಕಾಲೇಜು ಚಿತ್ರದುರ್ಗ ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Next Article ಅನಾಥ ಕಾರಿನಲ್ಲಿ ಗರಿಗರಿ ನೋಟು
    vartha chakra
    • Website

    Related Posts

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    ಜನವರಿ 18, 2026

    ಕಾರ್ಮಿಕರ ಶೆಡ್‌ಗಳಿಗೆ ನುಗ್ಗಿ ‘ಪೌರತ್ವ’ ತಪಾಸಣೆ: ಪುನೀತ್ ಕೆರೆಹಳ್ಳಿ ಬಂಧನ

    ಜನವರಿ 17, 2026

    ದುರಹಂಕಾರಕ್ಕೆ ಸಿಕ್ಕ ಬಳುವಳಿ!

    ಜನವರಿ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ErnestMes ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • AlbertQuida ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • AlbertQuida ರಲ್ಲಿ The Essence Of Gandhi Jayanthi | Gandhi Jayanthi 2023
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.