ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home »
    Trending

    vartha chakraBy vartha chakraಸೆಪ್ಟೆಂಬರ್ 23, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    D.L.ಕ್ಯಾನ್ಸಲ್ ಆಗುತ್ತೆ ಗೊತ್ತಾ.

    ಬೆಂಗಳೂರು,ಸೆ.23:
    ರಸ್ತೆ ಅಪಘಾತಗಳನ್ನು ನಿಯಂತ್ರಿಸುವ ದೃಷ್ಟಿಯಿಂದ
    ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಇನ್ನು ಮುಂದೆ ನೋಟಿಸ್ ನೀಡಿ ದಂಡ ವಿಧಿಸುವ ಬದಲು ಚಾಲನಾ ಪರವಾನಗಿಯನ್ನೇ ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
    ನೀಡಿದ್ದಾರೆ.
    ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ ಅಡಿಯಲ್ಲಿ ನೂತನವಾಗಿ 45 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಸರ್ಕಾರ ಎಷ್ಟೇ ಪ್ರಯತ್ನ ಮಾಡಿದರೂ ಜನಸಾಮಾನ್ಯರು ಹಾಗೂ ವಾಹನ ಸವಾರರು ನಿಯಮಗಳನ್ನು ಪಾಲನೆ ಮಾಡದೇ ಇದ್ದರೆ ಅಪಘಾತಗಳನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
    ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಚಾಲನಾ ಪರವಾನಗಿ ರದ್ದು ಮಾಡುವ ವ್ಯವಸ್ಥೆ ವಿದೇಶದಲ್ಲಿದೆ. ನಮ್ಮಲ್ಲೂ ಅದೇ ಪದ್ಧತಿಯನ್ನು ಪಾಲನೆ ಮಾಡಿ. ನೋಟಿಸ್ ಕೊಡುವುದು ಬೇಡ. ನೇರವಾಗಿ ಪರವಾನಗಿ ರದ್ದು ಮಾಡಿ, ತಪ್ಪು ಮಾಡಿದವರು ಕೋರ್ಟ್ ಗೆ ಹೋಗಲಿ ಎಂದು ಸೂಚನೆ ನೀಡಿದರು.
    ಇಲ್ಲಿ ಮೂತ್ರವಿಸರ್ಜನೆ ಮಾಡಬೇಡಿ ಎಂದು ಬೋರ್ಡ್ ಇದ್ದರೆ ನಿಷೇಧಿತ ಕೆಲಸವನ್ನು ಅಲ್ಲಿಯೇ ಮಾಡಿ ಸಬೂಬು ಹೇಳುತ್ತಾರೆ. ಈ ರೀತಿಯ ಧೋರಣೆಗಳನ್ನು ಜನರು ಬಿಟ್ಟು ಬದಲಾಗಬೇಕು. ನಿಯಮ ಪಾಲನೆ ಪ್ರತಿಯೊಬ್ಬರ ಜವಾಬ್ದಾರಿ. ವಾಹನಗಳನ್ನು ಸುರಕ್ಷತಾ ಸ್ಥಿತಿಯಲ್ಲಿಟ್ಟುಕೊಂಡಿರಬೇಕು. ನನಗೆ ಡ್ರೈವಿಂಗ್ ಬರುವುದಿಲ್ಲ, ತುಂಬಾ ಜನ ಫೋನಿನಲ್ಲಿ ಮಾತನಾಡುತ್ತಲೇ ವಾಹನ ಚಲಾವಣೆ ಮಾಡುವುದನ್ನು ನೋಡಿದ್ದೇನೆ. ವೇಗಮಿತಿ 80 ಕಿ.ಮೀ. ಇದ್ದರೆ 120 ಕಿ.ಮೀ. ವೇಗದಲ್ಲಿ ಗಾಡಿ ಓಡಿಸುತ್ತಾರೆ ಎಂದು ಹೇಳಿದರು.
    ಅಪಘಾತದಂತಹ ಸಂದರ್ಭದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಜೀವಹಾನಿಯಾದರೆ ಮುಂದೆ ಅವರಿಂದ ದೇಶಕ್ಕೆ ದೊರೆಯಬಹುದಾದ ಸೇವೆಗಳು ಇಲ್ಲವಾಗುತ್ತವೆ. ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತವೆ. ಗಾಯಾಳುಗಳಾದಾಗ ಜೀವನವೇ ತೊಂದರೆಗೊಳಗಾಗುತ್ತದೆ ಎಂದು ಹೇಳಿದರು
    ರಾಜ್ಯದಲ್ಲಿ ಪ್ರತಿವರ್ಷ 40 ಸಾವಿರ ಅಪಘಾತಗಳಾಗುತ್ತಿವೆ. ಅದರಲ್ಲಿ 9 ರಿಂದ 10 ಸಾವಿರ ಜನ ಜೀವ ಕಳೆದುಕೊಳ್ಳುತ್ತಿದ್ದಾರೆ. ಅಪಘಾತಗಳನ್ನು ತಗ್ಗಿಸಲು 2017 ರಲ್ಲಿ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆಯಾಗಿದೆ. ಅದರಲ್ಲಿ ಸಂಗ್ರಹಿಸಲಾಗುವ ನಿಧಿಯಲ್ಲಿ 45 ಕೋಟಿ ರೂ.ಗಳನ್ನು ಆರೋಗ್ಯ ಇಲಾಖೆಗೆ ನೀಡಲಾಗಿದ್ದು, ಇದರಿಂದ 65 ಹೊಸ ಆ್ಯಂಬುಲೆನ್‌್ಸಗಳನ್ನು ಖರೀದಿಸಲಾಗಿದೆ ಎಂದರು.

    Verbattle
    Verbattle
    Verbattle
    ಅಪಘಾತ ಆರೋಗ್ಯ ವಿದ್ಯಾ ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರು ಯಾಕೆ ಹೀಗೆ ?
    Next Article D.L.ಕ್ಯಾನ್ಸಲ್ ಆಗುತ್ತೆ ಗೊತ್ತಾ
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    3 ಪ್ರತಿಕ್ರಿಯೆಗಳು

    1. Zohzhq on ಫೆಬ್ರವರಿ 22, 2026 4:29 ಅಪರಾಹ್ನ

      Get lost in the delicious world of Sweet Bonanza, where every match explodes into more wins! Ante sweet bonanza high volatility bet boosts your chances, bonus buy delivers instant action. Sweet riches are just a spin away!

      Reply
    2. Tciwdv on ಮಾರ್ಚ್ 1, 2026 7:48 ಅಪರಾಹ್ನ

      Stop reading. stake promo code winning. Create your Stake account right now.

      Reply
    3. Behdbo on ಮಾರ್ಚ್ 6, 2026 9:55 ಫೂರ್ವಾಹ್ನ

      Opravdova lekarna – opravdove nizke ceny (uspora az 80 %)
      hubnuti tablety

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • phukmisl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • Cpsgnz ರಲ್ಲಿ ಬೆಂಗಳೂರು Crime Rate ಜಾಸ್ತಿ ಯಾಕಾಗ್ತಿದೆ ಗೊತ್ತಾ.
    • Yvmixe ರಲ್ಲಿ ಹಂದಿ ಹೊಡೆಯಲು ಹೋದವರು ವಾಪಸ್ ಬರಲೇ ಇಲ್ಲ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.