Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bangalore drowned by the commission
    ಬೆಂಗಳೂರು

    Bangalore drowned by the commission

    vartha chakraBy vartha chakraಸೆಪ್ಟೆಂಬರ್ 5, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಸೆ,5-
    ಸಿಲಿಕಾನ್ ಸಿಟಿ ಬೆಂಗಳೂರು ಬಿಜೆಪಿಯ 40 ಪರ್ಸೆಂಟ್‌ ಕಮಿಷನ್ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ ಎಂದು ಪ್ರದೇಶ ಕಾಂಗ್ರೆಸ್ ಆಪಾದಿಸಿದೆ.
    ಮಳೆಯಿಂದ ‌ಮುಳುಗಿರುವ ನಗರದ ಕೆಲವು ಪ್ರದೇಶಗಳ ಚಿತ್ರಗಳೊಂದಿಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಬೆಂಗಳೂರು ಮುಳುಗಿರುವುದು ಮಳೆಯಿಂದಲ್ಲ.ಕಮೀಷನ್ ನಿಂದ ಎಂದು ಹೇಳಿದೆ.
    ಹಲವು ತಿಂಗಳ ಹಿಂದೆ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಬೆಂಗಳೂರಿನ ದುರಾವಸ್ಥೆಯ ಬಗ್ಗೆ ಧ್ವನಿ ಎತ್ತಿದ್ದರು. ಹಲವು ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಐಟಿ ಕಂಪೆನಿಗಳು ಪತ್ರ ಬರೆದಿವೆ. ಬಸವರಾಜ ಬೊಮ್ಮಾಯಿ ಅವರೇ, ತಾವು ಎಚ್ಚರವಾಗಲು ಇನ್ನೇನಾಗಬೇಕು’ ಎಂದು ಪ್ರಶ್ನಿಸಿದೆ.
    ‘ಮಳೆಗೆ ಬೆಂಗಳೂರು ಮತ್ತೆ ನಲುಗಿದೆ. ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಈ ರಾಜ್ಯಕ್ಕೆ ಗೃಹ ಸಚಿವರೋ ಅಥವಾ ತಮ್ಮ ಕ್ಷೇತ್ರಕ್ಕೆ ಮಾತ್ರ ಗೃಹ ಸಚಿವರೋ ತಿಳಿಯದಾಗಿದೆ. ಬೆಂಗಳೂರಿನ ಸಪ್ತ ಸಚಿವರು ನಾಪತ್ತೆಯಾಗಿದ್ದಾರೆ. ಬಿಜೆಪಿ ಜನೋತ್ಸವದ ತಯಾರಿಯಲ್ಲಿದೆ’ ಎಂದು ಆರೋಪಿಸಿದೆ.
    ‘ಬೆಂಗಳೂರು ನಗರವನ್ನು ಪ್ರತಿನಿಧಿಸುವ 7 ಸಚಿವರು ಜಟ್ಕಾ ಕಟ್, ಹಲಾಲ್ ಕಟ್‌ ವಿಚಾರ ಮಾತಾಡಲು ಓಡೋಡಿ ಬರ್ತಾರೆ. ಸಾವರ್ಕರ್ ವಿಚಾರ ಮಾತಾಡಲು ಮುನ್ನುಗ್ಗುತ್ತಾರೆ. ಆದರೆ, ಬೆಂಗಳೂರು ಮಳೆ ಅವಾಂತರಕ್ಕೆ ಮಾತ್ರ ಬಾಯಿ ಬಿಡದೆ ಬಿಲ ಸೇರಿಕೊಂಡಿದ್ದೇಕೆ? ಬೆಂಗಳೂರಿನ ಬಗ್ಗೆ ಮಾತಾಡಲೂ ಸಚಿವರಿಗೆ 40 ಪರ್ಸೆಂಟ್‌ ಕಮಿಷನ್ ಕೊಡಬೇಕೆ’ ಎಂದು ಕೇಳಿದೆ.

    Bangalore bommai Congress ED hubli m mi ಕಾಂಗ್ರೆಸ್ ಬೊಮ್ಮಾಯಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳ್ಳಂದೂರು ಕಡೆ ಹೋಗಬೇಡಿ
    Next Article ರಮ್ಯಾ ಓಟ್ ಯಾರಿಗೆ ಗೊತ್ತಾ?
    vartha chakra
    • Website

    Related Posts

    ಮಂತ್ರಿಗಳು ರಾಜಿನಾಮೆ ಕೊಡಬೇಕಂತೆ.

    ಮೇ 15, 2025

    ಬಣ್ಣದ ಮಾತಿಗೆ ಮರುಳಾಗಿ ಕಾರು ಕಳೆದುಕೊಂಡ

    ಮೇ 15, 2025

    ಜನ ಸಾಮಾನ್ಯರೇ ಎಚ್ಚರ !

    ಮೇ 12, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ads-account-buy.work_AgomE ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • ads-account-buy.work_AgomE ರಲ್ಲಿ 600 ಕೋಟಿ ರೂಪಾಯಿ ಕೊಟ್ಟು ಸನ್ಯಾಸಿಯಾದ | New Delhi
    • ads-account-for-sale.top_AgomE ರಲ್ಲಿ ಭಿನ್ನಮತ ಶಮನಕ್ಕೆ ವರಿಷ್ಠರ ಮೊರೆ | BJP Karnataka
    Latest Kannada News

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ₹500 ಮದ್ಯ ಇಲ್ಲಿ ₹100ಕ್ಕೆ ಸಿಗುತ್ತೆ ಅತಿ ಕಡಿಮೆ ಬೆಲೆಯ ಮದ್ಯ ಎಲ್ಲಿ ಸಿಗುತ್ತೆ ಗೊತ್ತಾ ? #beer #viralvideo
    Subscribe