ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 45 ಲಕ್ಷ ರೂಪಾಯಿ ಮೌಲ್ಯದ ಕುರ್ಚಿಯಲ್ಲಿ ಕುಳಿತ ಯು.ಟಿ.ಖಾದರ್.
    ರಾಜಕೀಯ

    45 ಲಕ್ಷ ರೂಪಾಯಿ ಮೌಲ್ಯದ ಕುರ್ಚಿಯಲ್ಲಿ ಕುಳಿತ ಯು.ಟಿ.ಖಾದರ್.

    vartha chakraBy vartha chakraಡಿಸೆಂಬರ್ 9, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    45 ಲಕ್ಷ ರೂಪಾಯಿ ಮೌಲ್ಯದ ಕುರ್ಚಿಯಲ್ಲಿ ಕುಳಿತ ಯು.ಟಿ.ಖಾದರ್.

    ಬೆಳಗಾವಿ,ಡಿ.9-
    ಇದು ಅಂತಿಂಥ ಕುರ್ಚಿಯಲ್ಲ. ಬರೋಬ್ಬರಿ 45 ಲಕ್ಷ ರೂಪಾಯಿ. ಹಾಗಾದರೆ ಇದೇನು ಬೆಳ್ಳಿ ಅಥವಾ ಚಿನ್ನದ ಕುರ್ಚಿಯೇ‌ ಎಂದು ಕೇಳಬೇಡಿ. ಇದು ರೋಸ್ ವುಡ್ ನಲ್ಲಿ ತಯಾರಿಸಿರುವ ಕುರ್ಚಿ
    ಬೆಳಗಾವಿ ಸುವರ್ಣ ವಿಧಾನಸೌಧದ ಸೌಧ ವಿಧಾನಸಭೆ ಸಭಾಂಗಣದಲ್ಲಿ ಸಭಾಧ್ಯಕ್ಷರಿಗಾಗಿ ವಿಶೇಷವಾಗಿ ವಿನ್ಯಾಸ ಮಾಡಿ ಅಳವಡಿಸಲಾಗಿರುವ ಈ ಕುರ್ಚಿಯ ಮೌಲ್ಯ 45 ಲಕ್ಷ ರೂಪಾಯಿ.
    ಇಂತಹ ದುಬಾರಿ ಮೌಲ್ಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯ ಅತ್ಯುನ್ನತ ಹುದ್ದೆಯಾದ ಸಭಾಧ್ಯಕ್ಷರಿಗಾಗಿ ಇದನ್ನು ತಯಾರಿಸಲಾಗಿದೆ.
    ಈ ಪೀಠದಲ್ಲಿ ಸ್ವೀಕರ್ ಯು.ಟಿ.ಖಾದರ್ ಅವರು ಕುಳಿತು ಕಲಾಪ ನಡೆಸಿದರು.
    ಬೆಂಗಳೂರು ವಿಧಾನಸೌಧದಲ್ಲಿನ ಸಭಾಧ್ಯಕ್ಷರ ಪೀಠದ ಮಾದರಿಯಲ್ಲೇ ಸುವರ್ಣಸೌಧದಲ್ಲಿ ಸಭಾಧ್ಯಕ್ಷರ ಪೀಠವನ್ನು ಸಿದ್ಧಪಡಿಸಲಾಗಿದೆ.
    ಪೀಠವನ್ನು ಬೀಟೆ ಮರದಿಂದ ಮಾಡಲಾಗಿದೆ. ಈ ವಿಲಾಸಿ ಪೀಠಕ್ಕೆ ಸುಮಾರು 45 ಲಕ್ಷ ರೂ‌. ವೆಚ್ಚವಾಗಿದೆ‌. ಈ ಮುಂಚೆ ಸಾಮಾನ್ಯ ಮರದಿಂದ ಸರಳವಾಗಿ ಪೀಠವನ್ನು ಸಿದ್ಧಪಡಿಸಲಾಗಿತ್ತು. ಅದನ್ನು ಇದೀಗ ಬದಲಾಯಿಸಿ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಧ್ಯಕ್ಷರ ಕುರ್ಚಿಯ ಮಾದರಿಯಲ್ಲಿ ಸಿದ್ಧಪಡಿಸಲಾಗಿದೆ
    ಪೀಠದಲ್ಲಿ ಗಂಡ ಬೇರುಂಡ, ಉಳುವ ರೈತ, ಚರಕ ಸೇರಿ ವಿವಿಧ ಕುಸುರಿ ಕಲಾಕೃತಿಗಳೊಂದಿಗೆ ಈ ಕುರ್ಚಿ ಗಮನಸೆಳೆಯುತ್ತದೆ.

    Verbattle
    Verbattle
    Verbattle
    ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರಷ್ಯಾಕ್ಕೆ ಓಡಿಹೋದ ಸಿರಿಯಾದ ಅಧ್ಯಕ್ಷ
    Next Article ಗೆಳತಿಯರೊಂದಿಗೆ ಹಾರೋಣ’
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Eefvct on ಮಾರ್ಚ್ 16, 2026 9:59 ಫೂರ್ವಾಹ್ನ

      Eleva tu juego con Betano Casino https://betanogame.org/es/. Recibe un fantástico paquete de bienvenida de €500 de bono. Desde jackpots progresivos hasta casino en vivo inmersivo, cada sesión es emocionante. Regístrate y brilla.

      Reply
    2. Dkzatz on ಮಾರ್ಚ್ 21, 2026 8:55 ಫೂರ್ವಾಹ್ನ

      Mostbet traz para vocГЄ o cassino com as ofertas mais quentes do momento – https://mostbetpt.pro/ , +125% de bГґnus + 250 giros grГЎtis? SГі tem no Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Narkolog na dom v Krasnodare_fimn ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Williamdix ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • RalphUnoto ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.