ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿರುವುದು ಶೇ.60‌ ಪರ್ಸೆಂಟ್ ಸರ್ಕಾರವಂತೆ | R Ashok
    ಸುದ್ದಿ

    ರಾಜ್ಯದಲ್ಲಿರುವುದು ಶೇ.60‌ ಪರ್ಸೆಂಟ್ ಸರ್ಕಾರವಂತೆ | R Ashok

    vartha chakraBy vartha chakraನವೆಂಬರ್ 18, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.18- ರಾಜ್ಯದಲ್ಲಿ ಆಡಳಿತ ನಢಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ, ಶೇಕಡಾ 60% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರವಾಗಿದೆ. ಇಂತಹ ಸರ್ಕಾರದ ವಿರುದ್ಧ ಬೆಳಗಾವಿ ವಿಧಾನ ಮಂಡಲ ಅಧಿವೇಶನದಿಂದ ಸಮರ ಆರಂಭಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ (R Ashok) ಘೋಷಿಸಿದ್ದಾರೆ.
    ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರನ್ನು ಭೇಟಿ ಮಾಡಿ,ಪಕ್ಷದ ಕಚೇರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ಸರ್ಕಾರದಲ್ಲಿ ವರ್ಗಾವಣೆ ದಂಧೆ ಈಗಲೂ ಎಗ್ಗಿಲ್ಲದೆ ನಡೆಯುತ್ತಿದೆ. ನಮ್ಮ ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಇದೇ ಕಾಂಗ್ರೆಸ್‍ನಾಯಕರು ಆರೋಪಿಸಿದ್ದರು. ಅಂದು ಯಾವುದೇ ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಿರಲಿಲ್ಲ. ಈಗ ಇವರ ವರ್ಗಾವಣೆ ದಂಧೆಗೆ ದಾಖಲೆಗಳೇ ಬಹಿರಂಗಗೊಂಡಿವೆ. ನನ್ನ ಪ್ರಕಾರ ಇದು 60% ಕಮಿಷನ್ ಸರ್ಕಾರ ಎಂದು ಆಪಾದಿಸಿದರು ಬೆಳಗಾವಿ ಅಧಿವೇಶನದಿಂದಲೇ ಸರ್ಕಾರದ ವಿರುದ್ಧ ನಮ್ಮ ಹೋರಾಟ ಆರಂಭವಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲುವುದೇ ನಮ್ಮ ಮುಂದಿರುವ ಸವಾಲು. ಅದನ್ನು ನಾವು ಮೆಟ್ಟಿ ನಿಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದರು.

    ವಿರೋಧ ಪಕ್ಷವಾಗಿ ನಾವು ಎಲ್ಲವನ್ನು ವಿರೋಧ ಮಾಡುವುದೇ ನಮ್ಮ ಕೆಲಸವಲ್ಲ. ನಾಡಿನ ಪ್ರಚಲಿತ ಸಮಸ್ಯೆಗಳ ಬಗ್ಗೆ ಜನರ ದನಿಯಾಗಿ ಸದನದಲ್ಲಿ ಹೋರಾಟ ಮಾಡುತ್ತೇವೆ. ಸರ್ಕಾರ ತಪ್ಪು ಮಾಡಿದಾಗ ಕಿವಿ ಹಿಂಡುತ್ತೇವೆ. ಅದಕ್ಕೂ ಬಗ್ಗದಿದ್ದಾಗ ಸರ್ಕಾರವನ್ನೇ ಕಿತ್ತೆಸೆಯಲು ಹಿಂದೆಮುಂದೆ ನೋಡುವುದಿಲ್ಲ ಎಂದು ಎಚ್ಚರಿಸಿದರು.
    ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಎಂದೂ ಕೂಡ ಯಾವುದೇ ಹುದ್ದೆಗೆ ಲಾಬಿ ಮಾಡಿದವನಲ್ಲ. ವರಿಷ್ಠರು ನನ್ನ ಮೇಲೆ ಯಾವ ವಿಶ್ವಾಸ ಇಟ್ಟುಕೊಂಡು ಉನ್ನತ ಸ್ಥಾನ ನೀಡಿದ್ದಾರೋ ಅವರ ಗೌರವಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ. ಪಕ್ಷದೊಳಗೆ ಏನೇ ಅಸಮಾಧಾನ ಇದ್ದರೂ ಅಸಮಾಧಾನವಿದ್ದರೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮರ್ಥ ವಿರೋಧ ಪಕ್ಷವಾಗಿ ಹೊರಹೊಮ್ಮಲಿದ್ದೇವೆ ಎಂದರು.
    ಒಂದು ರಾಜಕೀಯ ಪಕ್ಷವೆಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಇದ್ದೇ ಇರುತ್ತವೆ. ಒಬ್ಬರಿಗೆ ಒಂದು ಸ್ಥಾನ ಸಿಕ್ಕಾಗ ಕೈ ತಪ್ಪಿದವರು ಅಸಮಾಧಾನಗೊಳ್ಳುವುದು ಸಹಜ. ಆದರೆ ನಮ್ಮ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಇರಲಿದ್ದಾರೆ ಎಂದು ಹೇಳಿದರು.

    Verbattle
    Verbattle
    Verbattle
    Government Karnataka News Politics R Ashok Trending ಕಾಂಗ್ರೆಸ್ ಚುನಾವಣೆ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಲಕ್ಷ್ಮಿ ಹೆಬ್ಬಾಳ್ಕರ್ ಗೆ ಸುತ್ತಿಕೊಳ್ಳುತ್ತಾ ಕಮೀಷನ್ ಉರುಳು | Lakshmi Hebbalkar
    Next Article ಬಿಜೆಪಿ ಭಿನ್ನಮತಕ್ಕೆ ಸುರಿದ ತುಪ್ಪ | BJP Karnataka
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Rickytug ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Robertamamn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.